AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold- Silver Price: ದೇಶದ ಪ್ರಮುಖ ನಗರಗಳಲ್ಲಿ ಜುಲೈ 8ರ ಶುಕ್ರವಾರದ ಚಿನ್ನ- ಬೆಳ್ಳಿ ದರ ಇಲ್ಲಿದೆ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಜುಲೈ 8ನೇ ತಾರೀಕಿನ ಶುಕ್ರವಾರದಂದು ಚಿನ್ನ-ಬೆಳ್ಳಿ ದರದ ವಿವರ ಇಲ್ಲಿದೆ.

Gold- Silver Price: ದೇಶದ ಪ್ರಮುಖ ನಗರಗಳಲ್ಲಿ ಜುಲೈ 8ರ ಶುಕ್ರವಾರದ ಚಿನ್ನ- ಬೆಳ್ಳಿ ದರ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on:Jul 08, 2022 | 6:20 PM

ಬೆಲೆಬಾಳುವ ಹಳದಿ ಲೋಹ ಚಿನ್ನ ಹಾಗೂ ಬೆಳ್ಳಿ ದರ ಜುಲೈ 8, 2022ರ ಶುಕ್ರವಾರ ಎಷ್ಟಿದೆ ಎಂಬ ಮಾಹಿತಿ ಬೇಕಿದೆಯಾ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ದೇಶದ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ವಿವರ ಇಲ್ಲಿದೆ. ಹೂಡಿಕೆ ಉದ್ದೇಶವೋ ಅಥವಾ ಶುಭ ಸಮಾರಂಭವೋ ಚಿನ್ನ- ಬೆಳ್ಳಿ ಖರೀದಿಸುವ ಉದ್ದೇಶ ಇದ್ದಲ್ಲಿ ಇಲ್ಲಿನ ಮಾಹಿತಿಯಿಂದ ಸಹಾಯ ಆಗಲಿದೆ. ಇಂದಿನ ದರದಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಎಂಬ ನಿರ್ಧಾರವನ್ನು ಮಾಡುವುದಕ್ಕೆ ಈ ಲೇಖನದಿಂದ ನೆರವಾಗಲಿದೆ.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 46,880 ರೂ. (22 ಕ್ಯಾರೆಟ್), 51,150 ರೂ. (24 ಕ್ಯಾರೆಟ್)

ಮೈಸೂರು: 46,880 ರೂ. (22 ಕ್ಯಾರೆಟ್), 51,150 ರೂ. (24 ಕ್ಯಾರೆಟ್)

ಮಂಗಳೂರು: 46,880 ರೂ. (22 ಕ್ಯಾರೆಟ್), 51,150 ರೂ. (24 ಕ್ಯಾರೆಟ್)

ಚೆನ್ನೈ: 46,760 ರೂ. (22 ಕ್ಯಾರೆಟ್), 51,010 ರೂ. (24 ಕ್ಯಾರೆಟ್)

ಮುಂಬೈ: 46,850 ರೂ. (22 ಕ್ಯಾರೆಟ್), 51,110 ರೂ. (24 ಕ್ಯಾರೆಟ್)

ದೆಹಲಿ: 46,850 ರೂ. (22 ಕ್ಯಾರೆಟ್), 51,110 ರೂ. (24 ಕ್ಯಾರೆಟ್)

ಕೋಲ್ಕತ್ತಾ: 46,850 ರೂ. (22 ಕ್ಯಾರೆಟ್), 51,110 ರೂ. (24 ಕ್ಯಾರೆಟ್)

ಹೈದರಾಬಾದ್: 46,850 ರೂ. (22 ಕ್ಯಾರೆಟ್), 51,110 ರೂ. (24 ಕ್ಯಾರೆಟ್)

ಕೇರಳ: 46,850 ರೂ. (22 ಕ್ಯಾರೆಟ್), 51,110 ರೂ. (24 ಕ್ಯಾರೆಟ್)

ಪುಣೆ: 46,870 ರೂ. (22 ಕ್ಯಾರೆಟ್), 51,140 ರೂ. (24 ಕ್ಯಾರೆಟ್)

ಜೈಪುರ್: 47,000 ರೂ. (22 ಕ್ಯಾರೆಟ್), 51,260 ರೂ. (24 ಕ್ಯಾರೆಟ್)

ಮದುರೈ: 46,760 ರೂ. (22 ಕ್ಯಾರೆಟ್), 51,010 ರೂ. (24 ಕ್ಯಾರೆಟ್)

ವಿಜಯವಾಡ: 46,850 ರೂ. (22 ಕ್ಯಾರೆಟ್), 51,110 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 46,850 ರೂ. (22 ಕ್ಯಾರೆಟ್), 51,110 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 62,500 ರೂ.

ಮೈಸೂರು: 62,500 ರೂ.

ಮಂಗಳೂರು: 62,500 ರೂ.

ಚೆನ್ನೈ: 62,500

ಮುಂಬೈ: 57,000

ದೆಹಲಿ: 57,000

ಕೋಲ್ಕತ್ತಾ: 57,000

ಹೈದರಾಬಾದ್: 62,500

ಕೇರಳ: 62,500

ಪುಣೆ: 57,000

ಜೈಪುರ್: 57,000

ಮದುರೈ: 62,500

ವಿಜಯವಾಡ: 62,500

ವಿಶಾಖಪಟ್ಟಣ: 62,500

(ಮೂಲ: Goodreturns.in)

Published On - 6:20 pm, Fri, 8 July 22

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ