AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold- Silver Price: ಬೆಂಗಳೂರು, ಮುಂಬೈ, ದೆಹಲಿ ಸೇರಿ ದೇಶದ ಪ್ರಮುಖ ಕಡೆ ಜುಲೈ 12ರ ಚಿನ್ನ- ಬೆಳ್ಳಿ ದರದ ವಿವರ ಇಲ್ಲಿದೆ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಪುಣೆ, ಮುಂಬೈ ಮತ್ತಿತರ ಕಡೆಗಳಲ್ಲಿ ಜುಲೈ 12ನೇ ತಾರೀಕಿನ ಮಂಗಳವಾರದಂದು ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ.

Gold- Silver Price: ಬೆಂಗಳೂರು, ಮುಂಬೈ, ದೆಹಲಿ ಸೇರಿ ದೇಶದ ಪ್ರಮುಖ ಕಡೆ ಜುಲೈ 12ರ ಚಿನ್ನ- ಬೆಳ್ಳಿ ದರದ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Jul 12, 2022 | 8:01 PM

Share

ಚಿನ್ನ ಹಾಗೂ ಬೆಳ್ಳಿ ದರ ಜುಲೈ 12, 2022ರ ಮಂಗಳವಾರ ಎಷ್ಟಿದೆ ಎಂಬ ಮಾಹಿತಿ ಬೇಕೆ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ದೇಶದ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ವಿವರ ಇಲ್ಲಿದೆ. ಹೂಡಿಕೆಯೋ ಶುಭ ಸಮಾರಂಭವೋ ಚಿನ್ನ- ಬೆಳ್ಳಿ ಖರೀದಿಸುವ ಉದ್ದೇಶ ಇದ್ದಲ್ಲಿ ಇಲ್ಲಿನ ಮಾಹಿತಿಯಿಂದ ಸಹಾಯ ಆಗಲಿದೆ. ಇಂದಿನ ದರದಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಎಂಬ ನಿರ್ಧಾರ ಮಾಡುವುದಕ್ಕೆ ಈ ಲೇಖನದಿಂದ ನೆರವಾಗಲಿದೆ.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 46,850 ರೂ. (22 ಕ್ಯಾರೆಟ್), 51,100 ರೂ. (24 ಕ್ಯಾರೆಟ್)

ಮೈಸೂರು: 46,850 ರೂ. (22 ಕ್ಯಾರೆಟ್), 51,100 ರೂ. (24 ಕ್ಯಾರೆಟ್)

ಮಂಗಳೂರು: 46,850 ರೂ. (22 ಕ್ಯಾರೆಟ್), 51,100 ರೂ. (24 ಕ್ಯಾರೆಟ್)

ಚೆನ್ನೈ: 46,700 ರೂ. (22 ಕ್ಯಾರೆಟ್), 50,950 ರೂ. (24 ಕ್ಯಾರೆಟ್)

ಮುಂಬೈ: 46,800 ರೂ. (22 ಕ್ಯಾರೆಟ್), 51,054 ರೂ. (24 ಕ್ಯಾರೆಟ್)

ದೆಹಲಿ: 46,800 ರೂ. (22 ಕ್ಯಾರೆಟ್), 51,054 ರೂ. (24 ಕ್ಯಾರೆಟ್)

ಕೋಲ್ಕತ್ತಾ: 46,800 ರೂ. (22 ಕ್ಯಾರೆಟ್), 51,054 ರೂ. (24 ಕ್ಯಾರೆಟ್)

ಹೈದರಾಬಾದ್: 46,800 ರೂ. (22 ಕ್ಯಾರೆಟ್), 51,054 ರೂ. (24 ಕ್ಯಾರೆಟ್)

ಕೇರಳ: 46,800 ರೂ. (22 ಕ್ಯಾರೆಟ್), 51,054 ರೂ. (24 ಕ್ಯಾರೆಟ್)

ಪುಣೆ: 46,880 ರೂ. (22 ಕ್ಯಾರೆಟ್), 51,150 ರೂ. (24 ಕ್ಯಾರೆಟ್)

ಜೈಪುರ್: 46,950 ರೂ. (22 ಕ್ಯಾರೆಟ್), 51,200 ರೂ. (24 ಕ್ಯಾರೆಟ್)

ಮದುರೈ: 46,700 ರೂ. (22 ಕ್ಯಾರೆಟ್), 50,950 ರೂ. (24 ಕ್ಯಾರೆಟ್)

ವಿಜಯವಾಡ: 46,800 ರೂ. (22 ಕ್ಯಾರೆಟ್), 51,054 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 46,800 ರೂ. (22 ಕ್ಯಾರೆಟ್), 51,054 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 62,500 ರೂ.

ಮೈಸೂರು: 62,500 ರೂ.

ಮಂಗಳೂರು: 62,500 ರೂ.

ಚೆನ್ನೈ: 62,500

ಮುಂಬೈ: 56,500

ದೆಹಲಿ: 56,500

ಕೋಲ್ಕತ್ತಾ: 56,500

ಹೈದರಾಬಾದ್: 62,500

ಕೇರಳ: 62,500

ಪುಣೆ: 56,500

ಜೈಪುರ್: 56,500

ಮದುರೈ: 62,500

ವಿಜಯವಾಡ: 62,500

ವಿಶಾಖಪಟ್ಟಣ: 62,500

(ಮೂಲ: Goodreturns.in)

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?