AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold- Silver Price: ದೇಶದ ಪ್ರಮುಖ ನಗರಗಳಲ್ಲಿ ಜೂನ್ 22ರ ಬುಧವಾರದ ಚಿನ್ನ- ಬೆಳ್ಳಿ ದರ ಇಲ್ಲಿದೆ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಮುಂಬೈ, ದೆಹಲಿ ಮತ್ತಿತರ ನಗರಗಳಲ್ಲಿ ಜೂನ್ 22ರ ಬುಧವಾರದಂದು ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ.

Gold- Silver Price: ದೇಶದ ಪ್ರಮುಖ ನಗರಗಳಲ್ಲಿ ಜೂನ್ 22ರ ಬುಧವಾರದ ಚಿನ್ನ- ಬೆಳ್ಳಿ ದರ ಇಲ್ಲಿದೆ
ಸಾಂದರ್ಭಿಕ ಚಿತ್ರ
Srinivas Mata
|

Updated on:Jun 22, 2022 | 8:28 PM

Share

ಚಿನ್ನ ಹಾಗೂ ಬೆಳ್ಳಿಯ ದರ ಜೂನ್ 22, 2022ರ ಬುಧವಾರ ಎಷ್ಟಿದೆ ಎಂಬ ಮಾಹಿತಿ ಬೇಕಿದೆಯಾ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ದೇಶದ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ವಿವರ ಇಲ್ಲಿದೆ. ಹೂಡಿಕೆಯೋ ಅಥವಾ ಶುಭ ಸಮಾರಂಭವೋ ಚಿನ್ನ- ಬೆಳ್ಳಿ ಖರೀದಿಸುವ ಉದ್ದೇಶ ಇದ್ದಲ್ಲಿ ಇಲ್ಲಿನ ಮಾಹಿತಿಯಿಂದ ನೆರವಾಗಲಿದೆ. ಇಂದಿನ ದರದಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಎಂಬ ನಿರ್ಧಾರ ಮಾಡುವುದಕ್ಕೆ ಇದರಿಂದ ಸಹಾಯ ಆಗಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 47,500 ರೂ. (22 ಕ್ಯಾರೆಟ್), 51,800 ರೂ. (24 ಕ್ಯಾರೆಟ್)

ಮೈಸೂರು: 47,500 ರೂ. (22 ಕ್ಯಾರೆಟ್), 51,800 ರೂ. (24 ಕ್ಯಾರೆಟ್)

ಮಂಗಳೂರು: 47,500 ರೂ. (22 ಕ್ಯಾರೆಟ್), 51,800 ರೂ. (24 ಕ್ಯಾರೆಟ್)

ಚೆನ್ನೈ: 47,550 ರೂ. (22 ಕ್ಯಾರೆಟ್), 51,860 ರೂ. (24 ಕ್ಯಾರೆಟ್)

ಮುಂಬೈ: 47,450 ರೂ. (22 ಕ್ಯಾರೆಟ್), 51,760 ರೂ. (24 ಕ್ಯಾರೆಟ್)

ದೆಹಲಿ: 47,500 ರೂ. (22 ಕ್ಯಾರೆಟ್), 51,800 ರೂ. (24 ಕ್ಯಾರೆಟ್)

ಕೋಲ್ಕತ್ತಾ: 47,500 ರೂ. (22 ಕ್ಯಾರೆಟ್), 51,800 ರೂ. (24 ಕ್ಯಾರೆಟ್)

ಹೈದರಾಬಾದ್: 47,450 ರೂ. (22 ಕ್ಯಾರೆಟ್), 51,760 ರೂ. (24 ಕ್ಯಾರೆಟ್)

ಕೇರಳ: 47,450 ರೂ. (22 ಕ್ಯಾರೆಟ್), 51,760 ರೂ. (24 ಕ್ಯಾರೆಟ್)

ಪುಣೆ: 47,480 ರೂ. (22 ಕ್ಯಾರೆಟ್), 51,790 ರೂ. (24 ಕ್ಯಾರೆಟ್)

ಜೈಪುರ್: 47,600 ರೂ. (22 ಕ್ಯಾರೆಟ್), 51,910 ರೂ. (24 ಕ್ಯಾರೆಟ್)

ಮದುರೈ: 47,550 ರೂ. (22 ಕ್ಯಾರೆಟ್), 51,860 ರೂ. (24 ಕ್ಯಾರೆಟ್)

ವಿಜಯವಾಡ: 47,450 ರೂ. (22 ಕ್ಯಾರೆಟ್), 51,760 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 47,450 ರೂ. (22 ಕ್ಯಾರೆಟ್), 51,760 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 66,000 ರೂ.

ಮೈಸೂರು: 66,000 ರೂ.

ಮಂಗಳೂರು: 66,000 ರೂ.

ಚೆನ್ನೈ: 66,000

ಮುಂಬೈ: 60,500

ದೆಹಲಿ: 60,500

ಕೋಲ್ಕತ್ತಾ: 60,500

ಹೈದರಾಬಾದ್: 66,000

ಕೇರಳ: 66,000

ಪುಣೆ: 60,500

ಜೈಪುರ್: 60,500

ಮದುರೈ: 66,000

ವಿಜಯವಾಡ: 66,000

ವಿಶಾಖಪಟ್ಟಣ: 66,000

(ಮೂಲ: Goodreturns.in)

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Gold Investments: ಚಿನ್ನದ ಮೇಲಿನ ಹೂಡಿಕೆಗೆ ವಿವಿಧ ಆಯ್ಕೆಗಳು ಯಾವುವು ಎಂಬ ವಿವರ ಇಲ್ಲಿದೆ

Published On - 8:28 pm, Wed, 22 June 22

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ