AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold- Silver Price: ಬೆಂಗಳೂರು, ಮುಂಬೈ, ಪುಣೆ ಸೇರಿ ಪ್ರಮುಖ ನಗರಗಳಲ್ಲಿ ಜೂನ್ 6ರ ಚಿನ್ನ- ಬೆಳ್ಳಿ ದರದ ವಿವರ ಇಲ್ಲಿದೆ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಪ್ರಮುಖ ಕಡೆಗಳಲ್ಲಿ ಜೂನ್ 6ನೇ ತಾರೀಕಿನ ಸೋಮವಾರದ ಚಿನ್ನ- ಬೆಳ್ಳಿ ದರದ ವಿವರ ಇಲ್ಲಿದೆ.

Gold- Silver Price: ಬೆಂಗಳೂರು, ಮುಂಬೈ, ಪುಣೆ ಸೇರಿ ಪ್ರಮುಖ ನಗರಗಳಲ್ಲಿ ಜೂನ್ 6ರ ಚಿನ್ನ- ಬೆಳ್ಳಿ ದರದ ವಿವರ ಇಲ್ಲಿದೆ
ಸಾಂಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on:Jun 06, 2022 | 8:38 PM

ಚಿನ್ನ ಮತ್ತು ಬೆಳ್ಳಿ ದರ ಜೂನ್ 6, 2022ರ ಸೋಮವಾರ ಎಷ್ಟಿದೆ ಎಂಬ ಮಾಹಿತಿ ಬೇಕೆ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ಮಾಹಿತಿ ಇಲ್ಲಿದೆ. ಹೂಡಿಕೆ ಅಥವಾ ಶುಭ ಸಮಾರಂಭಕ್ಕೋ ಚಿನ್ನ- ಬೆಳ್ಳಿ ಖರೀದಿಸುವ ಉದ್ದೇಶ ಇದ್ದಲ್ಲಿ ಇಲ್ಲಿನ ಮಾಹಿತಿಯಿಂದ ಸಹಾಯ ಆಗಲಿದೆ. ಇಂದಿನ ದರದಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಅಥವಾ ಬೇಡವಾ ಎಂಬ ನಿರ್ಧಾರ ಮಾಡುವುದಕ್ಕೆ ಸಹಾಯ ಆಗಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 47,850 ರೂ. (22 ಕ್ಯಾರೆಟ್), 52,200 ರೂ. (24 ಕ್ಯಾರೆಟ್)

ಮೈಸೂರು: 47,850 ರೂ. (22 ಕ್ಯಾರೆಟ್), 52,200 ರೂ. (24 ಕ್ಯಾರೆಟ್)

ಮಂಗಳೂರು: 47,850 ರೂ. (22 ಕ್ಯಾರೆಟ್), 52,200 ರೂ. (24 ಕ್ಯಾರೆಟ್)

ಚೆನ್ನೈ: 47,900 ರೂ. (22 ಕ್ಯಾರೆಟ್), 52,250 ರೂ. (24 ಕ್ಯಾರೆಟ್)

ಮುಂಬೈ: 47,850 ರೂ. (22 ಕ್ಯಾರೆಟ್), 52,200 ರೂ. (24 ಕ್ಯಾರೆಟ್)

ದೆಹಲಿ: 47,850 ರೂ. (22 ಕ್ಯಾರೆಟ್), 52,200 ರೂ. (24 ಕ್ಯಾರೆಟ್)

ಕೋಲ್ಕತ್ತಾ: 47,850 ರೂ. (22 ಕ್ಯಾರೆಟ್), 52,200 ರೂ. (24 ಕ್ಯಾರೆಟ್)

ಹೈದರಾಬಾದ್: 47,850 ರೂ. (22 ಕ್ಯಾರೆಟ್), 52,200 ರೂ. (24 ಕ್ಯಾರೆಟ್)

ಕೇರಳ: 47,850 ರೂ. (22 ಕ್ಯಾರೆಟ್), 52,200 ರೂ. (24 ಕ್ಯಾರೆಟ್)

ಪುಣೆ: 47,920 ರೂ. (22 ಕ್ಯಾರೆಟ್), 52,230 ರೂ. (24 ಕ್ಯಾರೆಟ್)

ಜೈಪುರ್: 48,000 ರೂ. (22 ಕ್ಯಾರೆಟ್), 52,350 ರೂ. (24 ಕ್ಯಾರೆಟ್)

ಮದುರೈ: 47,900 ರೂ. (22 ಕ್ಯಾರೆಟ್), 52,250 ರೂ. (24 ಕ್ಯಾರೆಟ್)

ವಿಜಯವಾಡ: 47,850 ರೂ. (22 ಕ್ಯಾರೆಟ್), 52,200 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 47,850 ರೂ. (22 ಕ್ಯಾರೆಟ್), 52,200 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 68,500 ರೂ.

ಮೈಸೂರು: 68,500 ರೂ.

ಮಂಗಳೂರು: 68,500 ರೂ.

ಚೆನ್ನೈ: 68,500

ಮುಂಬೈ: 62,400

ದೆಹಲಿ: 62,400

ಕೋಲ್ಕತ್ತಾ: 62,400

ಹೈದರಾಬಾದ್: 68,500

ಕೇರಳ: 68,500

ಪುಣೆ: 62,400

ಜೈಪುರ್: 62,400

ಮದುರೈ: 68,500

ವಿಜಯವಾಡ: 68,500

ವಿಶಾಖಪಟ್ಟಣ: 68,500

(ಮೂಲ: Goodreturns.in)

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Gold Buying Tips: ಚಿನ್ನವನ್ನು ಖರೀದಿಸುತ್ತಿದ್ದೀರಾ? ಹಾಗಿದ್ದರೆ ಈ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಿ

Published On - 8:38 pm, Mon, 6 June 22

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ