AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold-Silver Rate: ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ 22ರ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಮುಂಬೈ, ದೆಹಲಿ ಮತ್ತಿತರ ಕಡೆಗಳಲ್ಲಿ ಏಪ್ರಿಲ್ 22ನೇ ತಾರೀಕಿನ ಶುಕ್ರವಾರದಂದು ಚಿನ್ನ, ಬೆಳ್ಳಿ ದರ ಇಲ್ಲಿದೆ.

Gold-Silver Rate: ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ 22ರ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 22, 2022 | 7:52 PM

Share

ಚಿನ್ನ ಮತ್ತು ಬೆಳ್ಳಿ ದರ ಏಪ್ರಿಲ್ 22, 2022ರ ಶುಕ್ರವಾರ ಎಷ್ಟಿದೆ ಎಂಬ ಮಾಹಿತಿ ಬೇಕಾ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಇತರ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ಮಾಹಿತಿಯು ಇಲ್ಲಿದೆ. ಹೂಡಿಕೆಯೋ ಶುಭ ಸಮಾರಂಭವೋ ಚಿನ್ನ- ಬೆಳ್ಳಿ ಖರೀದಿಸುವ ಉದ್ದೇಶ ಇರುವುದಾದಲ್ಲಿ ಇಲ್ಲಿನ ಮಾಹಿತಿಯಿಂದ ಸಹಾಯ ಆಗಲಿದೆ. ಇಂದಿನ ಬೆಲೆಯಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಎಂಬ ನಿರ್ಧಾರ ಮಾಡಲು ಇದರಿಂದ ನೆರವಾಗಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ): ಬೆಂಗಳೂರು: 49,300 ರೂ. (22 ಕ್ಯಾರೆಟ್), 53,780 ರೂ. (24 ಕ್ಯಾರೆಟ್)

ಮೈಸೂರು: 49,300 ರೂ. (22 ಕ್ಯಾರೆಟ್), 53,780 ರೂ. (24 ಕ್ಯಾರೆಟ್)

ಮಂಗಳೂರು: 49,300 ರೂ. (22 ಕ್ಯಾರೆಟ್), 53,780 ರೂ. (24 ಕ್ಯಾರೆಟ್)

ಚೆನ್ನೈ: 49,650 ರೂ. (22 ಕ್ಯಾರೆಟ್), 54,160 ರೂ. (24 ಕ್ಯಾರೆಟ್)

ಮುಂಬೈ: 49,300 ರೂ. (22 ಕ್ಯಾರೆಟ್), 53,780 ರೂ. (24 ಕ್ಯಾರೆಟ್)

ದೆಹಲಿ: 49,300 ರೂ. (22 ಕ್ಯಾರೆಟ್), 53,780 ರೂ. (24 ಕ್ಯಾರೆಟ್)

ಕೋಲ್ಕತ್ತಾ: 49,300 ರೂ. (22 ಕ್ಯಾರೆಟ್), 53,780 ರೂ. (24 ಕ್ಯಾರೆಟ್)

ಹೈದರಾಬಾದ್: 49,300 ರೂ. (22 ಕ್ಯಾರೆಟ್), 53,780 ರೂ. (24 ಕ್ಯಾರೆಟ್)

ಕೇರಳ: 49,300 ರೂ. (22 ಕ್ಯಾರೆಟ್), 53,780 ರೂ. (24 ಕ್ಯಾರೆಟ್)

ಪುಣೆ: 49,360 ರೂ. (22 ಕ್ಯಾರೆಟ್), 53,840 ರೂ. (24 ಕ್ಯಾರೆಟ್)

ಜೈಪುರ್: 49,450 ರೂ. (22 ಕ್ಯಾರೆಟ್), 53,930 ರೂ. (24 ಕ್ಯಾರೆಟ್)

ಮದುರೈ: 49,650 ರೂ. (22 ಕ್ಯಾರೆಟ್), 54,160 ರೂ. (24 ಕ್ಯಾರೆಟ್)

ವಿಜಯವಾಡ: 49,300 ರೂ. (22 ಕ್ಯಾರೆಟ್), 53,780 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 49,300 ರೂ. (22 ಕ್ಯಾರೆಟ್), 53,780 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 72,100 ರೂ.

ಮೈಸೂರು: 72,100 ರೂ.

ಮಂಗಳೂರು: 72,100 ರೂ.

ಚೆನ್ನೈ: 72,100

ಮುಂಬೈ: 67,100

ದೆಹಲಿ: 67,100

ಕೋಲ್ಕತ್ತಾ: 67,100

ಹೈದರಾಬಾದ್: 72,100

ಕೇರಳ: 72,100

ಪುಣೆ: 67,100

ಜೈಪುರ್: 67,100

ಮದುರೈ: 72,100

ವಿಜಯವಾಡ: 72,100

ವಿಶಾಖಪಟ್ಟಣ: 72,100

(ಮೂಲ: Goodreturns.in)

ಇದನ್ನೂ ಓದಿ: Taxation On Gold Investments: ಚಿನ್ನದ ಮೇಲಿನ ಹೂಡಿಕೆಗೆ ತೆರಿಗೆ ಲೆಕ್ಕಾಚಾರ ಹೇಗೆ?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ