AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Rate: ಬೆಂಗಳೂರು ಸೇರಿ ಭಾರತದ ಪ್ರಮುಖ ನಗರಗಳಲ್ಲಿ ಫೆಬ್ರವರಿ 16ರ ಚಿನ್ನ, ಬೆಳ್ಳಿ ದರ ಇಂತಿದೆ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿದಂತೆ ದೇಶದಾದ್ಯಂತ ಇತರ ಕಡೆಗಳಲ್ಲಿ ಚಿನ್ನ- ಬೆಳ್ಳಿ ದರ ಇಲ್ಲಿದೆ.

Gold and Silver Rate: ಬೆಂಗಳೂರು ಸೇರಿ ಭಾರತದ ಪ್ರಮುಖ ನಗರಗಳಲ್ಲಿ ಫೆಬ್ರವರಿ 16ರ ಚಿನ್ನ, ಬೆಳ್ಳಿ ದರ ಇಂತಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 16, 2022 | 7:09 PM

Share

ನೀವು ಇರುವ ನಗರಗಳಲ್ಲಿ ಇವತ್ತಿನ ಚಿನ್ನ, ಬೆಳ್ಳಿ ದರ ಎಷ್ಟಿದೆ ಗೊತ್ತಾ? ಅಷ್ಟೇ ಅಲ್ಲ, ದೇಶಾದ್ಯಂತ ಫೆಬ್ರವರಿ 16, 2022ರ ಬುಧವಾರದಂದು ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ ಸೇರಿ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಹೂಡಿಕೆಯೋ ಅಥವಾ ಮದುವೆ ಮೊದಲಾದ ಶುಭ ಸಮಾರಂಭಗಳಿಗೆ ಚಿನ್ನ- ಬೆಳ್ಳಿ ಖರೀದಿಸಬೇಕು ಎಂದಿದ್ದರೆ ಇಲ್ಲಿರುವ ದರದ ವಿವರದಿಂದ ನಿಮಗೆ ಸಹಾಯ ಆಗಬಹುದು. ಈಗಿನ ಸನ್ನಿವೇಶದಲ್ಲಿ ಖರೀದಿಗೆ ತೆರಳಬೇಕಾ ಅಥವಾ ಬೇಡವಾ ಎಂಬ ಬಗ್ಗೆಯೂ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. 22 ಹಾಗೂ 24 ಕ್ಯಾರೆಟ್ ಶುದ್ಧತೆಯ ಚಿನ್ನ ಹಾಗೂ ಬೆಳ್ಳಿಯ ದರ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ, ತಿಳಿಯಿರಿ.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 46,200 ರೂ. (22 ಕ್ಯಾರೆಟ್), 50,400 ರೂ. (24 ಕ್ಯಾರೆಟ್)

ಮೈಸೂರು: 46,200 ರೂ. (22 ಕ್ಯಾರೆಟ್), 50,400 ರೂ. (24 ಕ್ಯಾರೆಟ್)

ಮಂಗಳೂರು: 46,200 ರೂ. (22 ಕ್ಯಾರೆಟ್), 50,400 ರೂ. (24 ಕ್ಯಾರೆಟ್)

ಚೆನ್ನೈ: 46,650 ರೂ. (22 ಕ್ಯಾರೆಟ್), 50,850 ರೂ. (24 ಕ್ಯಾರೆಟ್)

ಮುಂಬೈ: 46,200 ರೂ. (22 ಕ್ಯಾರೆಟ್), 50,400 ರೂ. (24 ಕ್ಯಾರೆಟ್)

ದೆಹಲಿ: 46,200 ರೂ. (22 ಕ್ಯಾರೆಟ್), 50,630 ರೂ. (24 ಕ್ಯಾರೆಟ್)

ಕೋಲ್ಕತ್ತಾ: 46,200 ರೂ. (22 ಕ್ಯಾರೆಟ್), 50,400 ರೂ. (24 ಕ್ಯಾರೆಟ್)

ಹೈದರಾಬಾದ್: 46,200 ರೂ. (22 ಕ್ಯಾರೆಟ್), 50,400 ರೂ. (24 ಕ್ಯಾರೆಟ್)

ಕೇರಳ: 46,200 ರೂ. (22 ಕ್ಯಾರೆಟ್), 50,400 ರೂ. (24 ಕ್ಯಾರೆಟ್)

ಪುಣೆ: 46,150 ರೂ. (22 ಕ್ಯಾರೆಟ್), 50,560 ರೂ. (24 ಕ್ಯಾರೆಟ್)

ಜೈಪುರ್: 46,300 ರೂ. (22 ಕ್ಯಾರೆಟ್), 50,450 ರೂ. (24 ಕ್ಯಾರೆಟ್)

ಮದುರೈ: 46,650 ರೂ. (22 ಕ್ಯಾರೆಟ್), 50,850 ರೂ. (24 ಕ್ಯಾರೆಟ್)

ವಿಜಯವಾಡ: 46,200 ರೂ. (22 ಕ್ಯಾರೆಟ್), 50,400 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 46,200 ರೂ. (22 ಕ್ಯಾರೆಟ್), 50,400 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 67,800

ಮೈಸೂರು: 67,800

ಮಂಗಳೂರು: 67,800

ಚೆನ್ನೈ: 67,800

ಮುಂಬೈ: 63,000

ದೆಹಲಿ: 63,000

ಕೋಲ್ಕತ್ತಾ: 63,000

ಹೈದರಾಬಾದ್: 67,800

ಕೇರಳ: 67,800

ಪುಣೆ: 63,000

ಜೈಪುರ್: 63,000

ಮದುರೈ: 67,800

ವಿಜಯವಾಡ: 67,800

ವಿಶಾಖಪಟ್ಟಣ: 67,800

(ಮೂಲ: Goodreturns.in)

ಇದನ್ನೂ ಓದಿ: Gold Price: ಚಿನ್ನದ ದರದ ದಿಢೀರ್​ ಜಿಗಿತದ ಹಿಂದಿನ ಕಾರಣ ಏನು? ಆಭರಣ ವ್ಯಾಪಾರಿಗಳು ಏನಂತಾರೆ?

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ