AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold-Silver Rate: ದೇಶದ ಪ್ರಮುಖ ನಗರಗಳಲ್ಲಿ ಮೇ 26ರ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ದೆಹಲಿ, ಪುಣೆ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಚಿನ್ನ, ಬೆಳ್ಳಿ ದರ ಮೇ 26ನೇ ತಾರೀಕಿನ ಗುರುವಾರದಂದು ಇಲ್ಲಿದೆ.

Gold-Silver Rate: ದೇಶದ ಪ್ರಮುಖ ನಗರಗಳಲ್ಲಿ ಮೇ 26ರ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on:May 26, 2022 | 7:41 PM

ಚಿನ್ನ ಮತ್ತು ಬೆಳ್ಳಿ ದರ ಮೇ 26, 2022ರ ಗುರುವಾರ ಎಷ್ಟಿದೆ ಎಂಬ ಮಾಹಿತಿ ಬೇಕಿದೆಯಾ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ಇತರ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ಮಾಹಿತಿ ಇಲ್ಲಿದೆ. ಹೂಡಿಕೆಯ ಕಾರಣಕ್ಕೋ ಶುಭ ಸಮಾರಂಭಗಳಿಗೋ ಚಿನ್ನ- ಬೆಳ್ಳಿ ಖರೀದಿಸುವ ಉದ್ದೇಶ ಇದ್ದಲ್ಲಿ ಇಲ್ಲಿರುವ ಮಾಹಿತಿಯಿಂದ ಸಹಾಯ ಆಗಲಿದೆ. ಇವತ್ತಿನ ದರದಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಎಂಬ ನಿರ್ಧಾರ ಮಾಡುವುದಕ್ಕೆ ಸಹಾಯ ಆಗಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ): ಬೆಂಗಳೂರು: 47,650 ರೂ. (22 ಕ್ಯಾರೆಟ್), 51,980 ರೂ. (24 ಕ್ಯಾರೆಟ್)

ಮೈಸೂರು: 47,650 ರೂ. (22 ಕ್ಯಾರೆಟ್), 51,980 ರೂ. (24 ಕ್ಯಾರೆಟ್)

ಮಂಗಳೂರು: 47,650 ರೂ. (22 ಕ್ಯಾರೆಟ್), 51,980 ರೂ. (24 ಕ್ಯಾರೆಟ್)

ಚೆನ್ನೈ: 47,650 ರೂ. (22 ಕ್ಯಾರೆಟ್), 51,980 ರೂ. (24 ಕ್ಯಾರೆಟ್)

ಮುಂಬೈ: 47,650 ರೂ. (22 ಕ್ಯಾರೆಟ್), 51,980 ರೂ. (24 ಕ್ಯಾರೆಟ್)

ದೆಹಲಿ: 47,650 ರೂ. (22 ಕ್ಯಾರೆಟ್), 51,980 ರೂ. (24 ಕ್ಯಾರೆಟ್)

ಕೋಲ್ಕತ್ತಾ: 47,650 ರೂ. (22 ಕ್ಯಾರೆಟ್), 51,980 ರೂ. (24 ಕ್ಯಾರೆಟ್)

ಹೈದರಾಬಾದ್: 47,650 ರೂ. (22 ಕ್ಯಾರೆಟ್), 51,980 ರೂ. (24 ಕ್ಯಾರೆಟ್)

ಕೇರಳ: 47,650 ರೂ. (22 ಕ್ಯಾರೆಟ್), 51,980 ರೂ. (24 ಕ್ಯಾರೆಟ್)

ಪುಣೆ: 47,700 ರೂ. (22 ಕ್ಯಾರೆಟ್), 52,030 ರೂ. (24 ಕ್ಯಾರೆಟ್)

ಜೈಪುರ್: 47,800 ರೂ. (22 ಕ್ಯಾರೆಟ್), 52,130 ರೂ. (24 ಕ್ಯಾರೆಟ್)

ಮದುರೈ: 48,650 ರೂ. (22 ಕ್ಯಾರೆಟ್), 51,980 ರೂ. (24 ಕ್ಯಾರೆಟ್)

ವಿಜಯವಾಡ: 47,650 ರೂ. (22 ಕ್ಯಾರೆಟ್), 51,980 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 47,650 ರೂ. (22 ಕ್ಯಾರೆಟ್), 51,980 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 66,000 ರೂ.

ಮೈಸೂರು: 66,000 ರೂ.

ಮಂಗಳೂರು: 66,000 ರೂ.

ಚೆನ್ನೈ: 66,000

ಮುಂಬೈ: 61,500

ದೆಹಲಿ: 61,500

ಕೋಲ್ಕತ್ತಾ: 61,500

ಹೈದರಾಬಾದ್: 66,000

ಕೇರಳ: 66,000

ಪುಣೆ: 61,500

ಜೈಪುರ್: 61,500

ಮದುರೈ: 66,000

ವಿಜಯವಾಡ: 66,000

ವಿಶಾಖಪಟ್ಟಣ: 66,000

(ಮೂಲ: Goodreturns.in)

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Gold: ವಿದೇಶದಿಂದ ಭಾರತಕ್ಕೆ ಎಷ್ಟು ಚಿನ್ನ ತರಬಹುದು? ಆ ಚಿನ್ನಕ್ಕೆ ಎಷ್ಟು ಸುಂಕ ಕಟ್ಟಬೇಕಾಗುತ್ತದೆ?

Published On - 7:41 pm, Thu, 26 May 22

ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ