AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನ, ಬೆಳ್ಳಿ ಇಂದು ದುಬಾರಿ; ಪ್ರಮುಖ ನಗರಗಳ ದರ ವಿವರ ಇಲ್ಲಿ ನೋಡಿ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಚಿನ್ನ, ಬೆಳ್ಳಿ ಇಂದು ದುಬಾರಿ; ಪ್ರಮುಖ ನಗರಗಳ ದರ ವಿವರ ಇಲ್ಲಿ ನೋಡಿ
ಚಿನ್ನದ ದರ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Dec 10, 2022 | 5:00 AM

Share

Gold Silver Price in Bangalore | ಬೆಂಗಳೂರು: ಬೇಡಿಕೆ ಹೆಚ್ಚಳದ ನಿರೀಕ್ಷೆಯೊಂದಿಗೆ ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಳವಾಗಿದೆ. ಬೆಳ್ಳಿ ದರವೂ ಏರಿಕೆಯ ಹಾದಿ ಹಿಡಿದಿದೆ. ಮಲ್ಟಿ ಕಮಾಡಿಟಿ ಮಾರುಕಟ್ಟೆಯಲ್ಲಿ ಗೋಲ್ಡ್ ಫ್ಯೂಚರ್ಸ್ ಬೆಲೆ ಶೇಕಡಾ 0.02ರ ಹೆಚ್ಚಳ ದಾಖಲಿಸಿದೆ. ಜಾಗತಿಕವಾಗಿಯೂ ಚಿನ್ನದ ಬೆಲೆ ತುಸು ಏರಿಕೆಯಾಗಿದೆ. ಬೆಳ್ಳಿಗೂ ಬೇಡಿಕೆ ಹೆಚ್ಚಾಗಿದ್ದು ದರ ಹೆಚ್ಚಳಕ್ಕೆ ಕಾರಣವಾಗಿದೆ. ಬೆಳ್ಳಿ ಫ್ಯೂಚರ್ಸ್ ಬೆಲೆ ಶೇಕಡಾ 0.05 ಹೆಚ್ಚಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 250 ರೂ. ಹೆಚ್ಚಾಗಿ 49,750 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 280 ರೂ. ಹೆಚ್ಚಾಗಿ 54,280 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 1400 ರೂ. ಏರಿಕೆಯಾಗಿ 67,600 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬೆಳ್ಳಿ ತುಸು ದುಬಾರಿ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 50,470 ರೂ. ಮುಂಬೈ- 49,750 ರೂ, ದೆಹಲಿ- 49,900 ರೂ, ಕೊಲ್ಕತ್ತಾ- 49,750 ರೂ, ಬೆಂಗಳೂರು- 49,800 ರೂ, ಹೈದರಾಬಾದ್- 49,750 ರೂ, ಕೇರಳ- 49,750 ರೂ, ಪುಣೆ- 49,750 ರೂ, ಮಂಗಳೂರು- 49,800 ರೂ, ಮೈಸೂರು- 49,800 ರೂ. ಆಗಿದೆ.

ಚೆನ್ನೈ- 55,060 ರೂ, ಮುಂಬೈ- 54,280 ರೂ, ದೆಹಲಿ- 54,440 ರೂ, ಕೊಲ್ಕತ್ತಾ- 54,280 ರೂ, ಬೆಂಗಳೂರು- 54,330 ರೂ, ಹೈದರಾಬಾದ್- 54,280 ರೂ, ಕೇರಳ- 54,280 ರೂ, ಪುಣೆ- 54,280 ರೂ, ಮಂಗಳೂರು- 54,330 ರೂ, ಮೈಸೂರು- 54,330 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 72,500 ರೂ, ಮೈಸೂರು- 72,500 ರೂ., ಮಂಗಳೂರು- 72,500 ರೂ., ಮುಂಬೈ- 67,600 ರೂ, ಚೆನ್ನೈ- 72,500 ರೂ, ದೆಹಲಿ- 67,600 ರೂ, ಹೈದರಾಬಾದ್- 72,500 ರೂ, ಕೊಲ್ಕತ್ತಾ- 67,600 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ