AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನ, ಬೆಳ್ಳಿ ದರ ಇಂದೂ ಹೆಚ್ಚಳ; ಇಲ್ಲಿದೆ ಬೆಂಗಳೂರು ಸೇರಿ ಪ್ರಮುಖ ನಗರಗಳ ದರ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಚಿನ್ನ, ಬೆಳ್ಳಿ ದರ ಇಂದೂ ಹೆಚ್ಚಳ; ಇಲ್ಲಿದೆ ಬೆಂಗಳೂರು ಸೇರಿ ಪ್ರಮುಖ ನಗರಗಳ ದರ
ಚಿನ್ನದ ದರ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Ganapathi Sharma

Updated on: Dec 11, 2022 | 5:03 AM

Gold Silver Price in Bangalore | ಬೆಂಗಳೂರು: ಚಿನ್ನ ಹಾಗೂ ಬೆಳ್ಳಿಯ ದರ ಮತ್ತೆ ಏರಿಕೆಯ ಹಾದಿ ಹಿಡಿದಿದ್ದು ಇಂದೂ ಸಹ ಮೇಲ್ಮುಖವಾಗಿ ಸಾಗಿವೆ. ಜಾಗತಿಕ ಮಾರುಕಟ್ಟೆ ದರಗಳಿಗೆ ಅನುಗುಣವಾಗಿ ದೇಶದಲ್ಲಿಯೂ ಬೆಲೆ ವ್ಯತ್ಯಾಸವಾಗುತ್ತಿದ್ದು, ಬೇಡಿಕೆ ಹೆಚ್ಚಳದ ನಿರೀಕ್ಷೆಯೊಂದಿಗೆ ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ ಉಭಯ ಲೋಹಗಳ ದರ ಹೆಚ್ಚಾಗಿದೆ. ಹಿಂದಿನ ದಿನದ ವಹಿವಾಟಿನಲ್ಲಿ ಚಿನ್ನ, ಬೆಳ್ಳಿ ದರ ಕ್ರಮವಾಗಿ 250 ರೂ. ಹಾಗೂ 1400 ರೂ. ಏರಿಕೆಯಾಗಿತ್ತು. ಇಂದೂ ಟ್ರೆಂಡ್ ಮುಂದುವರಿದಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 150 ರೂ. ಹೆಚ್ಚಾಗಿ 49,900 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 160 ರೂ. ಹೆಚ್ಚಾಗಿ 54,440 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 500 ರೂ. ಏರಿಕೆಯಾಗಿ 68,600 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಚಿನ್ನ, ಬೆಳ್ಳಿ ಇಂದು ದುಬಾರಿ; ಪ್ರಮುಖ ನಗರಗಳ ದರ ವಿವರ ಇಲ್ಲಿ ನೋಡಿ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 50,550 ರೂ. ಮುಂಬೈ- 49,900 ರೂ, ದೆಹಲಿ- 50,050 ರೂ, ಕೊಲ್ಕತ್ತಾ- 49,900 ರೂ, ಬೆಂಗಳೂರು- 49,950 ರೂ, ಹೈದರಾಬಾದ್- 49,900 ರೂ, ಕೇರಳ- 49,900 ರೂ, ಪುಣೆ- 49,900 ರೂ, ಮಂಗಳೂರು- 49,950 ರೂ, ಮೈಸೂರು- 49,950 ರೂ. ಆಗಿದೆ.

ಚೆನ್ನೈ- 55,150 ರೂ, ಮುಂಬೈ- 54,440 ರೂ, ದೆಹಲಿ- 54,590 ರೂ, ಕೊಲ್ಕತ್ತಾ- 54,440 ರೂ, ಬೆಂಗಳೂರು- 54,490 ರೂ, ಹೈದರಾಬಾದ್- 54,440 ರೂ, ಕೇರಳ- 54,440 ರೂ, ಪುಣೆ- 54,440 ರೂ, ಮಂಗಳೂರು- 54,490 ರೂ, ಮೈಸೂರು- 54,490 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 73,000 ರೂ, ಮೈಸೂರು- 73,000 ರೂ., ಮಂಗಳೂರು- 73,000 ರೂ., ಮುಂಬೈ- 68,100 ರೂ, ಚೆನ್ನೈ- 73,000 ರೂ, ದೆಹಲಿ- 68,100 ರೂ, ಹೈದರಾಬಾದ್- 73,000 ರೂ, ಕೊಲ್ಕತ್ತಾ- 68,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ