Gold Price Today: ಚಿನ್ನ, ಬೆಳ್ಳಿ ದರ; ಭಾರೀ ಏರಿಕೆಯ ಬಳಿಕ ಇಂದು ತುಸು ರಿಲೀಫ್

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಚಿನ್ನ, ಬೆಳ್ಳಿ ದರ; ಭಾರೀ ಏರಿಕೆಯ ಬಳಿಕ ಇಂದು ತುಸು ರಿಲೀಫ್
ಚಿನ್ನದ ದರ (ಸಾಂದರ್ಭಿಕ ಚಿತ್ರ)

Updated on: Feb 04, 2023 | 5:00 AM

Gold Silver Price in Bangalore | ಬೆಂಗಳೂರು: ಸತತ ಎರಡು ದಿನಗಳಿಂದ ಭಾರೀ ಏರಿಕೆ ದಾಖಲಿಸಿದ್ದ ಚಿನ್ನ ಹಾಗೂ ಬೆಳ್ಳಿ ದರ ಇಂದು ತುಸು ಇಳಿಕೆಯಾಗಿದ್ದು, ಆಭರಣ ಪ್ರಿಯರಿಗೆ, ಚಿನ್ನದ ಮೇಲಿನ ಹೂಡಿಕೆದಾರರಿಗೆ ಸ್ವಲ್ಪ ಮಟ್ಟಿನ ರಿಲೀಫ್ ನೀಡಿದೆ. ದೇಶದ ಕೆಲವು ನಗರಗಳಲ್ಲಿ ಹಿಂದಿನ ದಿನದ ವಹಿವಾಟಿನಲ್ಲಿ 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 60,000 ರೂ. ಗಡಿ ದಾಟಿತ್ತು. ಬೆಂಗಳೂರಿನಲ್ಲೂ ದರ ಹೆಚ್ಚಳವಾಗಿತ್ತು. ಇಂದು 22 ಕ್ಯಾರೆಟ್​​ನ 10 ಗ್ರಾಂ ಚಿನ್ನದ ಬೆಲೆ 500 ರೂ. ಇಳಿಕೆಯಾದರೆ, 24 ಕ್ಯಾರೆಟ್ ಚಿನ್ನದ ಬೆಲೆ 540 ರೂ. ಇಳಿಕೆಯಾಗಿದೆ. 1 ಕೆಜಿ ಬೆಳ್ಳಿ ಬೆಲೆ 900 ರೂ. ಇಳಿಕೆಯಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 500 ರೂ. ಇಳಿಕೆಯಾಗಿ 53,100 ರೂ. ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 540 ರೂ. ಕುಸಿದು 57,930 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 900 ರೂ. ಇಳಿಕೆಯಾಗಿ 73,800 ರೂ. ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 54,150 ರೂ.
  • ಮುಂಬೈ- 53,100 ರೂ.
  • ದೆಹಲಿ- 53,250 ರೂ.
  • ಕೊಲ್ಕತ್ತಾ- 53,100 ರೂ.
  • ಬೆಂಗಳೂರು- 53,150 ರೂ.
  • ಹೈದರಾಬಾದ್- 53,100 ರೂ.
  • ಕೇರಳ- 53,100 ರೂ.
  • ಪುಣೆ- 53,100 ರೂ.
  • ಮಂಗಳೂರು- 53,150 ರೂ.
  • ಮೈಸೂರು- 53,150 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 59,070 ರೂ.
  • ಮುಂಬೈ- 57,930 ರೂ.
  • ದೆಹಲಿ- 58,080 ರೂ.
  • ಕೊಲ್ಕತ್ತಾ- 57,930 ರೂ.
  • ಬೆಂಗಳೂರು- 57,980 ರೂ.
  • ಹೈದರಾಬಾದ್- 57,930 ರೂ.
  • ಕೇರಳ- 57,930 ರೂ.
  • ಪುಣೆ- 57,930 ರೂ.
  • ಮಂಗಳೂರು- 57,980 ರೂ.
  • ಮೈಸೂರು- 57,980 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 76,000 ರೂ.
  • ಮೈಸೂರು- 76,000 ರೂ.
  • ಮಂಗಳೂರು- 76,000 ರೂ.
  • ಮುಂಬೈ- 73,800 ರೂ.
  • ಚೆನ್ನೈ- 76,000 ರೂ.
  • ದೆಹಲಿ- 73,800 ರೂ.
  • ಹೈದರಾಬಾದ್- 76,000 ರೂ.
  • ಕೊಲ್ಕತ್ತಾ- 73,800 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us