AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಇಂದು ಬದಲಾಗಿಲ್ಲ ಚಿನ್ನದ ದರ, ಬೆಳ್ಳಿ ತುಸು ದುಬಾರಿ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಇಂದು ಬದಲಾಗಿಲ್ಲ ಚಿನ್ನದ ದರ, ಬೆಳ್ಳಿ ತುಸು ದುಬಾರಿ
ಚಿನ್ನದ ದರ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on: Jan 31, 2023 | 5:00 AM

Share

Gold Silver Price in Bangalore | ಬೆಂಗಳೂರು: ಕಳೆದೆರಡು ವಹಿವಾಟುಗಳಲ್ಲಿ ಏರಿಕೆಯಾಗದೇ ಇದ್ದ ಬೆಳ್ಳಿ ಬೆಲೆ ಇಂದು ತುಸು ಹೆಚ್ಚಾಗಿದೆ. ಹಿಂದಿನ ದಿನದ ವಹಿವಾಟಿನಲ್ಲಿ ತುಸು ಇಳಿಕೆಯಾಗಿದ್ದ ಬೆಳ್ಳಿ ದರ ಅದಕ್ಕೂ ಮೊದಲಿನ ವಹಿವಾಟಿನಲ್ಲಿ ತಟಸ್ಥವಾಗಿತ್ತು. ಮತ್ತೊಂದೆಡೆ, ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಕಳೆದ ಕೆಲವು ದಿನಗಳಿಂದ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ ಇಂದು ತಟಸ್ಥವಾಗಿದೆ. 1 ಕೆಜಿ ಬೆಳ್ಳಿ ಬೆಲೆ 200 ರೂ. ಏರಿಕೆಯಾಗಿ 72,400 ರೂ. ಆಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ ಬದಲಾಗದೆ 52,650 ರೂ. ಇದೆ. 24 ಕ್ಯಾರೆಟ್ ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದ್ದು, 57,440 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 200 ರೂ. ಏರಿಕೆಯಾಗಿ 72,400 ರೂ. ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 53,500 ರೂ.
  • ಮುಂಬೈ- 52,650 ರೂ.
  • ದೆಹಲಿ- 52,800 ರೂ.
  • ಕೊಲ್ಕತ್ತಾ- 52,650 ರೂ.
  • ಬೆಂಗಳೂರು- 52,700 ರೂ.
  • ಹೈದರಾಬಾದ್- 52,650 ರೂ.
  • ಕೇರಳ- 52,650 ರೂ.
  • ಪುಣೆ- 52,650 ರೂ.
  • ಮಂಗಳೂರು- 52,700 ರೂ.
  • ಮೈಸೂರು- 52,700 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 58,370 ರೂ.
  • ಮುಂಬೈ- 57,440 ರೂ.
  • ದೆಹಲಿ- 57,590 ರೂ.
  • ಕೊಲ್ಕತ್ತಾ- 57,440 ರೂ.
  • ಬೆಂಗಳೂರು- 57,490 ರೂ.
  • ಹೈದರಾಬಾದ್- 57,440 ರೂ.
  • ಕೇರಳ- 57,440 ರೂ.
  • ಪುಣೆ- 57,440 ರೂ.
  • ಮಂಗಳೂರು- 57,490 ರೂ.
  • ಮೈಸೂರು- 57,490 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 74,700 ರೂ.
  • ಮೈಸೂರು- 74,700 ರೂ.
  • ಮಂಗಳೂರು- 74,700 ರೂ.
  • ಮುಂಬೈ- 72,400 ರೂ.
  • ಚೆನ್ನೈ- 74,700 ರೂ.
  • ದೆಹಲಿ- 72,400 ರೂ.
  • ಹೈದರಾಬಾದ್- 74,700 ರೂ.
  • ಕೊಲ್ಕತ್ತಾ- 72,400 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ