AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಅಲ್ಪವೇ ಏರಿಕೆಯಾಗಿದೆ ಚಿನ್ನ, ಬೆಳ್ಳಿ ದರ; ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವುದಾದರೆ ಯೋಚಿಸಿ

Gold Price Today: ಚಿನ್ನ, ಬೆಳ್ಳಿ ದರ ಕೊಂಚ ಏರಿಕೆಯಾಗಿದೆ. ನೀವು ಕೂಡಿಟ್ಟ ಹಣದಲ್ಲಿ ಚಿನ್ನಾಭರಣ ಖರೀದಿಸಬೇಕು ಎಂದೆನಿಸಿದರೆ ಯೋಚಿಸಬಹುದು. ಪ್ರಮುಖ ನಗರಗಳಲ್ಲಿ ಆಭರಣದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಈ ಕೆಳಗಿನಂತಿದೆ.

Gold Rate Today: ಅಲ್ಪವೇ ಏರಿಕೆಯಾಗಿದೆ ಚಿನ್ನ, ಬೆಳ್ಳಿ ದರ; ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವುದಾದರೆ ಯೋಚಿಸಿ
ಕನಿಷ್ಠ ಹೂಡಿಕೆ 1 ಗ್ರಾಂ ಚಿನ್ನ. ಚಂದಾದಾರಿಕೆಯ ಗರಿಷ್ಠ ಮಿತಿಯು ವಯಕ್ತಿಕ ಹೂಡಿಕೆದಾರರಿಗೆ 4 ಕೇಜಿ, ಹಿಂದೂ ಅವಿಭಜಿತ ಕುಟುಂಬಗಳಿಗೆ 4 ಕೇಜಿ, ಮತ್ತು ಟ್ರಸ್ಟ್‌ಗಳು ಹಾಗೂ ಅದೇ ರೀತಿಯ ಸಂಸ್ಥೆಗಳಿಗೆ ಒಂದು ಹಣಕಾಸು ವರ್ಷದಲ್ಲಿ (ಏಪ್ರಿಲ್-ಮಾರ್ಚ್) ಗರಿಷ್ಠ 20 ಕೇಜಿ.
TV9 Web
| Edited By: |

Updated on:Aug 18, 2021 | 8:56 AM

Share

Gold Silver Rate Today | ಬೆಂಗಳೂರು: ಆಭರಣದ ದರ ದೈನಂದಿನ ದರ ಬದಲಾವಣೆಯಲ್ಲಿ ಏರಿಳಿತ ಕಾಣುತ್ತಿರುವುದು ಸಹಜ. ಕೆಲವು ದಿನಗಳ ಹಿಂದಿನಿಂದ ಚಿನ್ನದ ದರ ಅಲ್ವವೇ ಏರಿಕೆಯತ್ತ ಸಾಗುತ್ತಿದೆ. ನಿನ್ನೆ ಕೆಲವೆಡೆ ಚಿನ್ನದ ದರ (Gold Price) ಸ್ಥಿರವಾಗಿದ್ದರೆ ಇನ್ನು ಕೆಲವೆಡೆ ಕೆಲವೆಡೆ ಕೊಂಚ ಇಳಿಕೆಯಾಗಿತ್ತು. ಬೆಳ್ಳಿ ದರದಲ್ಲಿಯೂ (Silver Price) ಸಹ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿತ್ತು. ಆದರೆ ಇಂದು ( ಆಗಸ್ಟ್ 18, ಬುಧವಾರ) ಚಿನ್ನ, ಬೆಳ್ಳಿ ದರ ಕೊಂಚ ಏರಿಕೆಯಾಗಿದೆ. ನೀವು ಕೂಡಿಟ್ಟ ಹಣದಲ್ಲಿ ಚಿನ್ನಾಭರಣ ಖರೀದಿಸಬೇಕು ಎಂದೆನಿಸಿದರೆ ಯೋಚಿಸಬಹುದು. ಪ್ರಮುಖ ನಗರಗಳಲ್ಲಿ ಆಭರಣದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,200 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,42,000 ರೂಪಾಯಿಗೆ ಏರಿಕೆಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,900 ರೂಪಾಯಿ ಏರಿಕೆ ಕಂಡಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,220 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,82,200 ರೂಪಾಯಿ ಇದೆ. ಸುಮಾರು 2,100 ರೂಪಾಯಿಯಷ್ಟು ಏರಿಕೆ ಕಂಡಿದೆ. ಬೆಳ್ಳಿ ದರದಲ್ಲಿಯೂ ಸಹ ಕೊಂಚ ಏರಿಕೆಯಾಗಿದ್ದು ಕೆಜಿ ಬೆಳ್ಳಿಗೆ 63,600 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 900 ರೂಪಾಯಿ ಏರಿಕೆ ಕಂಡು ಬಂದಿದೆ.

ಆಭರಣ ಕೊಳ್ಳಬೇಕು ಎಂದೆನಿಸುವುದು ಸಹಜ. ಪೂಜೆಗಾಗಿ ದೇವರಿಗೆ ಅರ್ಪಿಸಲು ಬೆಳ್ಳಿ ಹಾಗೂ  ಚಿನ್ನದ ಆಭರಣಗಳನ್ನು ಖರೀದಿಸುವುದು ಈಗಿನ ಕಾಲದ ಸಂಪ್ರದಾಯವಲ್ಲ. ಅದರಲ್ಲಿಯೇ ಮಹಿಳೆಯರಿಗಂತೂ ಚಿನ್ನಾಭರಣ ಅಂದಾಕ್ಷಣ ಎಲ್ಲಿಲ್ಲದ ಸಂತೋಷ. ಹಾಗಾಗಿ ಚಿನ್ನದ ದರ ಎಷ್ಟಿದೆ ಎಂಬ ಕುತೂಹಲ ಇದ್ದೇ ಇರುತ್ತದೆ. ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಅಭರಣಗಳ ಬೆಲೆ ಎಷ್ಟಿದೆ ಎಂಬ ತಿಳಿಯುವ ಆಸೆ ನಿಮಗಿದ್ದರೆ ಇಂದಿನ ದರ ವಿವರ ಎಷ್ಟಿದೆ? ಯಾವ ಯಾವ ನಗರಗಳಲ್ಲಿ ಯಾವ ಬೆಲೆಯಿದೆ? ಎಂಬುದರ ಮಾಹಿತಿ ಇಲ್ಲಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,580 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,45,800 ರೂಪಾಯಿಗೆ ಏರಿಕೆಯಾಗಿದೆ. ದೈನಂದಿನದ ದರ ಏರಿಕೆಯಲ್ಲಿ 1,000 ರೂಪಾಯಿ ಏರಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರದಲ್ಲಿ 48,630 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,85,300 ರೂಪಾಯಿ ಇದೆ. ಸುಮಾರು 1,000 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ದರದಲ್ಲಿಯೂ ಸಹ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 400 ರೂಪಾಯಿ ಏರಿಕೆ ಬಳಿಕ 68,600 ರೂಪಾಯಿ ಏರಿಕೆಯಾಗಿದೆ.

ಕೊಯಮತ್ತೂರು (10 ಗ್ರಾಂ ಚಿನ್ನ ಹಾಗೂ ಕೆಜಿ ಬೆಳ್ಳಿ ಬೆಲೆ) 22 ಕ್ಯಾರೆಟ್ ಚಿನ್ನ ರೂ. 44,580 24 ಕ್ಯಾರೆಟ್ ಚಿನ್ನ ರೂ. 48,630 ಬೆಳ್ಳಿ ದರ: ರೂ. 68,600

ಹೈದರಾಬಾದ್ 22 ಕ್ಯಾರೆಟ್ ಚಿನ್ನ ರೂ. 44,200 24 ಕ್ಯಾರೆಟ್ ಚಿನ್ನ ರೂ. 48,220 ಬೆಳ್ಳಿ ದರ: ರೂ. 68,600

ಮುಂಬೈ 22 ಕ್ಯಾರೆಟ್ ಚಿನ್ನ ರೂ. 46,430 24 ಕ್ಯಾರೆಟ್ ಚಿನ್ನ ರೂ. 47,430 ಬೆಳ್ಳಿ ದರ: ರೂ. 63,600

ನಾಗಪುರ 22 ಕ್ಯಾರೆಟ್ ಚಿನ್ನ ರೂ. 46,430 24 ಕ್ಯಾರೆಟ್ ಚಿನ್ನ ರೂ. 47,430 ಬೆಳ್ಳಿ ದರ: ರೂ. 63,600

ಪುಣೆ 22 ಕ್ಯಾರೆಟ್ ಚಿನ್ನ ರೂ. 45,520 24 ಕ್ಯಾರೆಟ್ ಚಿನ್ನ ರೂ. 48,740 ಬೆಳ್ಳಿ ದರ: ರೂ. 63,600

ಜೈಪುರ 22ಕ್ಯಾರೆಟ್ ಚಿನ್ನ ರೂ. 46,200 24 ಕ್ಯಾರೆಟ್ ಚಿನ್ನ ರೂ. 48,550 ಬೆಳ್ಳಿ ದರ: ರೂ. 63,600

ದೆಹಲಿ 22ಕ್ಯಾರೆಟ್ ಚಿನ್ನ ರೂ. 46,350 24 ಕ್ಯಾರೆಟ್ ಚಿನ್ನ ರೂ. 50,560 ಬೆಳ್ಳಿ ದರ: ರೂ. 63,600

ಇದನ್ನೂ ಓದಿ:

Gold Rate Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿನ ಆಭರಣ ದರ ವಿವರ ಮಾಹಿತಿ ಇಲ್ಲಿದೆ

Gold Rate Today: ಚಿನ್ನ ದರ ಕೊಂಚ ಏರಿಕೆ, ಬೆಳ್ಳಿ ದರ ಇಳಿಕೆ; ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?

Published On - 8:42 am, Wed, 18 August 21

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು