AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಚಿನ್ನ ದರ ಕೊಂಚ ಏರಿಕೆ, ಬೆಳ್ಳಿ ದರ ಇಳಿಕೆ; ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?

Gold Price Today: ಈ ವಾರದ ಪ್ರಾರಂಭದಿಂದಲೂ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಕೆ, ಇಳಿಕೆಯಾಗುತ್ತಲೇ ಇತ್ತು. ಅದರಂತೆ ಇಂದು ಕೂಡ ಚಿನ್ನದ ದರ ಏರಿಕೆಯತ್ತ ಮುಖಮಾಡಿದೆ.

Gold Rate Today: ಚಿನ್ನ ದರ ಕೊಂಚ ಏರಿಕೆ, ಬೆಳ್ಳಿ ದರ ಇಳಿಕೆ; ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on: Aug 28, 2021 | 8:12 AM

Gold Silver Price Today | ಬೆಂಗಳೂರು: ನಿನ್ನೆ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡಿತ್ತು. ಆದರೆ ಇಂದು (ಆಗಸ್ಟ್ 28, ಶನಿವಾರ) ಚಿನ್ನದ ದರದಲ್ಲಿ ಏರಿಕೆಯಾಗಿದೆ. ಆದರೆ ಬೆಳ್ಳಿ ಬೆಲೆ ಇಳಿಕೆಯಾಗಿದೆ. ಆ ಮೂಲಕ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಕಂಡರೆ ಚಿನ್ನ(Gold Price) ಖರೀದಿಸಬಹುದು ಎಂದು ಯೋಚಿಸಿದ್ದ ಗ್ರಾಹಕರಿಗೆ ಬೇಸರ ತಂದಿದೆ. ಈ ವಾರದ ಪ್ರಾರಂಭದಿಂದಲೂ ಚಿನ್ನ ಮತ್ತು ಬೆಳ್ಳಿ ದರದಲ್ಲಿ(Silver Price) ಏರಿಕೆ, ಇಳಿಕೆಯಾಗುತ್ತಲೇ ಇತ್ತು. ಅದರಂತೆ ಇಂದು ಕೂಡ ಚಿನ್ನದ ದರ ಏರಿಕೆಯತ್ತ ಮುಖಮಾಡಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,400 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,44,000 ರೂಪಾಯಿ ಇದೆ. ಸುಮಾರು 2,000 ರೂಪಾಯಿಯಷ್ಟು ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,440 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,84,400 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,200 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,840 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,48,400 ರೂಪಾಯಿಗೆ ಏರಿಕೆ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 2,800 ರೂಪಾಯಿ ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,920 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,200 ರೂಪಾಯಿ ನಿಗದಿಯಾಗಿದೆ, ದೈನಂದಿನ ದರ ಬದಲಾವಣೆಯಲ್ಲಿ 3,100 ರೂಪಾಯಿ ಏರಿಕೆ ಕಂಡು ಬಂದಿದೆ.

ಬೆಳ್ಳಿ ದರ ಬೆಳ್ಳಿ ದರ ಇಳಿಕೆ ಆಗಿದ್ದು, ಬೆಂಗಳೂರಿನಲ್ಲಿ ಕೆಜಿ ಬೆಳ್ಳಿಗೆ 63,000 ರೂಪಾಯಿ ನಿಗದಿಯಾಗಿದೆ. ದೈನಂದಿನ ಬದಲಾವಣೆಯಲ್ಲಿ 200 ರೂಪಾಯಿ ಇಳಿಕೆಯಾಗಿದೆ. ಚೆನ್ನೈನಲ್ಲಿ ಕೆಜಿ ಬೆಳ್ಳಿ ದರದಲ್ಲಿ 100 ರೂಪಾಯಿ ಇಳಿಕೆ ಬಳಿಕ 67,900 ರೂಪಾಯಿ ನಿಗದಿ ಆಗಿದೆ.

ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ, ಹೈದರಾಬಾದ್​ನಲ್ಲಿಯೂ ಚಿನ್ನಾಭರಣಗಳ ಬೆಲೆ ಏರಿಕೆ ಕಂಡಿದೆ. ಹೀಗಾಗಿ ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸಬೇಕು ಎಂದು ಯೋಚಿಸುತ್ತಿರುವವರು ಇಂದು ಆಭರಣ ಕೊಳ್ಳಲು ಮುಂದಾಗಬಹುದು.

ಇದನ್ನೂ ಓದಿ:

Gold Rate Today: ವಿವಿಧ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಚಿನ್ನ ದರ ಭಾರೀ ಇಳಿಕೆ; ಹೀಗಿದೆ ಬೆಲೆ

Gold Silver Price: ಚಿನ್ನ ದರ ಕುಸಿತ.. ಕೊರೊನಾ ಹೆಚ್ಚಾಗುತ್ತಿದ್ದು ಚಿನ್ನ ದರ ಏರಿಕೆ ಆಗಲಿದೆ ಎಂಬುದು ತಜ್ಞರ ಅಭಿಪ್ರಾಯ

ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ