Gold Price Today: ಚಿನ್ನದ ಬೆಲೆ ಇಂದು 170 ರೂ. ಕುಸಿತ; ಪ್ರಮುಖ ನಗರಗಳ ಬೆಳ್ಳಿ ದರ ಹೀಗಿದೆ

Silver Price Today: ಬೆಳ್ಳಿ ದರ ಇಂದು ಯಥಾಸ್ಥಿತಿಯಲ್ಲಿದೆ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 57,000 ರೂ. ಇದ್ದುದು ಇಂದು 56,900 ರೂ. ಆಗಿದೆ.

Gold Price Today: ಚಿನ್ನದ ಬೆಲೆ ಇಂದು 170 ರೂ. ಕುಸಿತ; ಪ್ರಮುಖ ನಗರಗಳ ಬೆಳ್ಳಿ ದರ ಹೀಗಿದೆ
ಸಾಂದರ್ಭಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on: Oct 02, 2022 | 5:36 AM

Gold Price on 2nd October 2022 | ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಇಂದು 170 ರೂ. ಇಳಿಕೆಯಾಗಿದೆ. ಬೆಳ್ಳಿ ಬೆಲೆ (Silver Price) ಇಂದು ಯಥಾಸ್ಥಿತಿಯಲ್ಲಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಕೂಡ ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,650 ರೂ. ಇದ್ದುದು ಇಂದು 46,500 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,900 ರೂ. ಇದ್ದುದು 50,730 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,900 ರೂ. ಮುಂಬೈ- 46,500 ರೂ, ದೆಹಲಿ- 45,650 ರೂ, ಕೊಲ್ಕತ್ತಾ- 46,500 ರೂ, ಬೆಂಗಳೂರು- 46,550 ರೂ, ಹೈದರಾಬಾದ್- 46,500 ರೂ, ಕೇರಳ- 46,500 ರೂ, ಪುಣೆ- 46,530 ರೂ, ಮಂಗಳೂರು- 46,550 ರೂ, ಮೈಸೂರು- 46,550 ರೂ. ಆಗಿದೆ.

ಇದನ್ನೂ ಓದಿ: Gold Price Today: 2 ದಿನಗಳ ಬಳಿಕ ಚಿನ್ನದ ಬೆಲೆ ಭಾರೀ ಏರಿಕೆ; ಬೆಳ್ಳಿ ದರವೂ 1,400 ರೂ. ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,160 ರೂ, ಮುಂಬೈ- 50,730 ರೂ, ದೆಹಲಿ- 50,890 ರೂ, ಕೊಲ್ಕತ್ತಾ- 50,730 ರೂ, ಬೆಂಗಳೂರು- 50,730 ರೂ, ಹೈದರಾಬಾದ್- 50,730 ರೂ, ಕೇರಳ- 50,730 ರೂ, ಪುಣೆ- 50,760 ರೂ, ಮಂಗಳೂರು- 50,760 ರೂ, ಮೈಸೂರು- 50,760 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ದರ ಇಂದು ಯಥಾಸ್ಥಿತಿಯಲ್ಲಿದೆ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 57,000 ರೂ. ಇದ್ದುದು ಇಂದು 56,900 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 62,000 ರೂ, ಮೈಸೂರು- 62,000 ರೂ., ಮಂಗಳೂರು- 62,000 ರೂ., ಮುಂಬೈ- 56,900 ರೂ, ಚೆನ್ನೈ- 62,000 ರೂ, ದೆಹಲಿ- 56,900 ರೂ, ಹೈದರಾಬಾದ್- 62,000 ರೂ, ಕೊಲ್ಕತ್ತಾ- 56,900 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ