AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಹಲವು ನಗರಗಳಲ್ಲಿ ಚಿನ್ನದ ಬೆಲೆ ಭಾರೀ ಕುಸಿತ; ಬೆಳ್ಳಿ ದರ 900 ರೂ. ಇಳಿಕೆ

Silver Price Today: ಬೆಳ್ಳಿ ದರ ಇಂದು 900 ರೂ. ಕುಸಿತವಾಗಿದೆ. 3 ದಿನಗಳಿಂದ 1 ಕೆಜಿ ಬೆಳ್ಳಿ ಬೆಲೆ 56,300 ರೂ. ಇದ್ದುದು ಇಂದು 55,400 ರೂ. ಆಗಿದೆ.

Gold Price Today: ಹಲವು ನಗರಗಳಲ್ಲಿ ಚಿನ್ನದ ಬೆಲೆ ಭಾರೀ ಕುಸಿತ; ಬೆಳ್ಳಿ ದರ 900 ರೂ. ಇಳಿಕೆ
ಚಿನ್ನದ ಬೆಲೆ
TV9 Web
| Edited By: |

Updated on: Sep 28, 2022 | 6:00 AM

Share

Gold Price on 28th September 2022 | ಬೆಂಗಳೂರು: ಭಾರತದಲ್ಲಿ 3 ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ (Gold Rate) ಇಂದು ಭಾರೀ ಕುಸಿತವಾಗಿದೆ. ಬೆಳ್ಳಿ ಬೆಲೆಯಲ್ಲಿ (Silver Price) ಕೂಡ ಇಂದು 900 ರೂ. ಇಳಿಕೆಯಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಕಡಿಮೆಯಾಗಿದೆ. 3 ದಿನಗಳಿಂದ 22 ಕ್ಯಾರೆಟ್ ಚಿನ್ನದ ಬೆಲೆ 46,000 ರೂ. ಇದ್ದುದು 45,800 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,200 ರೂ. ಇದ್ದುದು 49,970 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,100 ರೂ. ಮುಂಬೈ- 45,800 ರೂ, ದೆಹಲಿ- 45,950 ರೂ, ಕೊಲ್ಕತ್ತಾ- 45,800 ರೂ, ಬೆಂಗಳೂರು- 45,850 ರೂ, ಹೈದರಾಬಾದ್- 45,800 ರೂ, ಕೇರಳ- 45,800 ರೂ, ಪುಣೆ- 45,830 ರೂ, ಮಂಗಳೂರು- 45,850 ರೂ, ಮೈಸೂರು- 45,850 ರೂ. ಇದೆ.

ಇದನ್ನೂ ಓದಿ: Gold Price Today: ಮೆಟ್ರೋ ಸಿಟಿಗಳಲ್ಲಿ ಚಿನ್ನದ ಬೆಲೆ 530 ರೂ. ಕುಸಿತ; ಬೆಳ್ಳಿ ದರದಲ್ಲೂ ಮತ್ತೆ ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 50,290 ರೂ, ಮುಂಬೈ- 49,970 ರೂ, ದೆಹಲಿ- 50,130 ರೂ, ಕೊಲ್ಕತ್ತಾ- 49,970 ರೂ, ಬೆಂಗಳೂರು- 50,020 ರೂ, ಹೈದರಾಬಾದ್- 49,970 ರೂ, ಕೇರಳ- 49,970 ರೂ, ಪುಣೆ- 50,000 ರೂ, ಮಂಗಳೂರು- 50,020 ರೂ, ಮೈಸೂರು- 50,020 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ದರ ಇಂದು 900 ರೂ. ಕುಸಿತವಾಗಿದೆ. 3 ದಿನಗಳಿಂದ 1 ಕೆಜಿ ಬೆಳ್ಳಿ ಬೆಲೆ 56,300 ರೂ. ಇದ್ದುದು ಇಂದು 55,400 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 60,700 ರೂ, ಮೈಸೂರು- 60,700 ರೂ., ಮಂಗಳೂರು- 60,700 ರೂ., ಮುಂಬೈ- 55,400 ರೂ, ಚೆನ್ನೈ- 60,700 ರೂ, ದೆಹಲಿ- 55,400 ರೂ, ಹೈದರಾಬಾದ್- 60,700 ರೂ, ಕೊಲ್ಕತ್ತಾ- 55,400 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ