AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಹಲವು ನಗರಗಳಲ್ಲಿ ಚಿನ್ನದ ಬೆಲೆ ಭಾರೀ ಕುಸಿತ; ಬೆಳ್ಳಿ ದರ 900 ರೂ. ಇಳಿಕೆ

Silver Price Today: ಬೆಳ್ಳಿ ದರ ಇಂದು 900 ರೂ. ಕುಸಿತವಾಗಿದೆ. 3 ದಿನಗಳಿಂದ 1 ಕೆಜಿ ಬೆಳ್ಳಿ ಬೆಲೆ 56,300 ರೂ. ಇದ್ದುದು ಇಂದು 55,400 ರೂ. ಆಗಿದೆ.

Gold Price Today: ಹಲವು ನಗರಗಳಲ್ಲಿ ಚಿನ್ನದ ಬೆಲೆ ಭಾರೀ ಕುಸಿತ; ಬೆಳ್ಳಿ ದರ 900 ರೂ. ಇಳಿಕೆ
ಚಿನ್ನದ ಬೆಲೆ
TV9 Web
| Edited By: |

Updated on: Sep 28, 2022 | 6:00 AM

Share

Gold Price on 28th September 2022 | ಬೆಂಗಳೂರು: ಭಾರತದಲ್ಲಿ 3 ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ (Gold Rate) ಇಂದು ಭಾರೀ ಕುಸಿತವಾಗಿದೆ. ಬೆಳ್ಳಿ ಬೆಲೆಯಲ್ಲಿ (Silver Price) ಕೂಡ ಇಂದು 900 ರೂ. ಇಳಿಕೆಯಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಕಡಿಮೆಯಾಗಿದೆ. 3 ದಿನಗಳಿಂದ 22 ಕ್ಯಾರೆಟ್ ಚಿನ್ನದ ಬೆಲೆ 46,000 ರೂ. ಇದ್ದುದು 45,800 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,200 ರೂ. ಇದ್ದುದು 49,970 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,100 ರೂ. ಮುಂಬೈ- 45,800 ರೂ, ದೆಹಲಿ- 45,950 ರೂ, ಕೊಲ್ಕತ್ತಾ- 45,800 ರೂ, ಬೆಂಗಳೂರು- 45,850 ರೂ, ಹೈದರಾಬಾದ್- 45,800 ರೂ, ಕೇರಳ- 45,800 ರೂ, ಪುಣೆ- 45,830 ರೂ, ಮಂಗಳೂರು- 45,850 ರೂ, ಮೈಸೂರು- 45,850 ರೂ. ಇದೆ.

ಇದನ್ನೂ ಓದಿ: Gold Price Today: ಮೆಟ್ರೋ ಸಿಟಿಗಳಲ್ಲಿ ಚಿನ್ನದ ಬೆಲೆ 530 ರೂ. ಕುಸಿತ; ಬೆಳ್ಳಿ ದರದಲ್ಲೂ ಮತ್ತೆ ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 50,290 ರೂ, ಮುಂಬೈ- 49,970 ರೂ, ದೆಹಲಿ- 50,130 ರೂ, ಕೊಲ್ಕತ್ತಾ- 49,970 ರೂ, ಬೆಂಗಳೂರು- 50,020 ರೂ, ಹೈದರಾಬಾದ್- 49,970 ರೂ, ಕೇರಳ- 49,970 ರೂ, ಪುಣೆ- 50,000 ರೂ, ಮಂಗಳೂರು- 50,020 ರೂ, ಮೈಸೂರು- 50,020 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ದರ ಇಂದು 900 ರೂ. ಕುಸಿತವಾಗಿದೆ. 3 ದಿನಗಳಿಂದ 1 ಕೆಜಿ ಬೆಳ್ಳಿ ಬೆಲೆ 56,300 ರೂ. ಇದ್ದುದು ಇಂದು 55,400 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 60,700 ರೂ, ಮೈಸೂರು- 60,700 ರೂ., ಮಂಗಳೂರು- 60,700 ರೂ., ಮುಂಬೈ- 55,400 ರೂ, ಚೆನ್ನೈ- 60,700 ರೂ, ದೆಹಲಿ- 55,400 ರೂ, ಹೈದರಾಬಾದ್- 60,700 ರೂ, ಕೊಲ್ಕತ್ತಾ- 55,400 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ