AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಒಂದೇ ದಿನದಲ್ಲಿ ದಾಖಲೆಯ ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ 600 ರೂ. ಇಳಿಕೆ

Silver Price Today: ಬೆಳ್ಳಿ ಬೆಲೆ ಇಂದು 600 ರೂ. ಕುಸಿತವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 60,000 ರೂ. ಇದ್ದುದು ಇಂದು 59,400 ರೂ. ಆಗಿದೆ.

Gold Price Today: ಒಂದೇ ದಿನದಲ್ಲಿ ದಾಖಲೆಯ ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ 600 ರೂ. ಇಳಿಕೆ
ಚಿನ್ನದ ಬೆಲೆ
TV9 Web
| Edited By: |

Updated on: Jun 30, 2022 | 6:04 AM

Share

ಬೆಂಗಳೂರು: ಭಾರತದಲ್ಲಿ ಎರಡು ದಿನಗಳಿಂದ ಚಿನ್ನದ ಬೆಲೆ ಸ್ವಲ್ಪವೂ ಏರಿಳಿತವಾಗಿರಲಿಲ್ಲ. ಆದರೆ, ಇಂದು 10 ಗ್ರಾಂ ಚಿನ್ನದ ಬೆಲೆ (Gold Rate) ಬರೋಬ್ಬರಿ 980 ರೂ. ಕುಸಿತವಾಗಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 1 ಕೆಜಿಗೆ 600 ರೂ. ಕುಸಿತವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಭಾರೀ ಕುಸಿತವಾಗಿದೆ. 2 ದಿನಗಳಿಂದ 22 ಕ್ಯಾರೆಟ್ ಚಿನ್ನದ ಬೆಲೆ 47,650 ರೂ. ಇದ್ದುದು 46,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,980 ರೂ. ಇದ್ದುದು 51,000 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,830 ರೂ. ಮುಂಬೈ- 46,750 ರೂ, ದೆಹಲಿ- 46,750 ರೂ, ಕೊಲ್ಕತ್ತಾ- 46,750 ರೂ, ಬೆಂಗಳೂರು- 46,750 ರೂ, ಹೈದರಾಬಾದ್- 46,750 ರೂ, ಕೇರಳ- 46,750 ರೂ, ಪುಣೆ- 46,780 ರೂ, ಮಂಗಳೂರು- 46,750 ರೂ, ಮೈಸೂರು- 46,750 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನದ ಖರೀದಿಸಲು ಇದು ಬೆಸ್ಟ್​ ಟೈಂ; ಬೆಳ್ಳಿ ದರ ಕೊಂಚ ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,090 ರೂ, ಮುಂಬೈ- 51,000 ರೂ, ದೆಹಲಿ- 51,050 ರೂ, ಕೊಲ್ಕತ್ತಾ- 51,000 ರೂ, ಬೆಂಗಳೂರು- 51,020 ರೂ, ಹೈದರಾಬಾದ್- 51,000 ರೂ, ಕೇರಳ- 51,000 ರೂ, ಪುಣೆ- 51,030 ರೂ, ಮಂಗಳೂರು- 51,000 ರೂ, ಮೈಸೂರು- 51,000 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 600 ರೂ. ಕುಸಿತವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 60,000 ರೂ. ಇದ್ದುದು ಇಂದು 59,400 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 65,300 ರೂ, ಮೈಸೂರು- 65,300 ರೂ., ಮಂಗಳೂರು- 65,300 ರೂ., ಮುಂಬೈ- 59,400 ರೂ, ಚೆನ್ನೈ- 65,300 ರೂ, ದೆಹಲಿ- 59,400 ರೂ, ಹೈದರಾಬಾದ್- 65,300 ರೂ, ಕೊಲ್ಕತ್ತಾ- 59,400 ರೂ. ಆಗಿದೆ.

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ