Gold Price Today: ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ 500 ರೂ. ಇಳಿಕೆ

Silver Price Today: ಭಾರತದಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 52,200 ರೂ. ಇದ್ದುದು 51,930 ರೂ. ಆಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 62,400 ರೂ. ಇದ್ದುದು ಇಂದು 61,900 ರೂ. ಆಗಿದೆ.

Gold Price Today: ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ 500 ರೂ. ಇಳಿಕೆ
ಚಿನ್ನದ ಬೆಲೆImage Credit source: Live Mint
Follow us
| Updated By: ಸುಷ್ಮಾ ಚಕ್ರೆ

Updated on: Jun 08, 2022 | 5:49 AM

ಬೆಂಗಳೂರು: ಭಾರತದಲ್ಲಿ ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಇಂದು 270 ರೂ. ಕುಸಿತವಾಗಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 500 ರೂ. ಇಳಿಕೆಯಾಗಿದೆ. ಬಂಗಾರದ ಬೆಲೆ ದಿನವೂ ಏರಿಳಿತವಾಗುತ್ತಲೇ ಇರುತ್ತದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,850 ರೂ. ಇದ್ದುದು 47,600 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,200 ರೂ. ಇದ್ದುದು 51,930 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,720 ರೂ. ಮುಂಬೈ- 47,600 ರೂ, ದೆಹಲಿ- 47,600 ರೂ, ಕೊಲ್ಕತ್ತಾ- 47,600 ರೂ, ಬೆಂಗಳೂರು- 47,600 ರೂ, ಹೈದರಾಬಾದ್- 47,600 ರೂ, ಕೇರಳ- 47,600 ರೂ, ಪುಣೆ- 47,700 ರೂ, ಮಂಗಳೂರು- 47,600 ರೂ, ಮೈಸೂರು- 47,600 ರೂ. ಇದೆ. (Source)

ಇದನ್ನೂ ಓದಿ: Gold Price Today: ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಏರಿಕೆ; ಬೆಳ್ಳಿ ದರ ಇಂದು 800 ರೂ. ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,060 ರೂ, ಮುಂಬೈ- 51,930 ರೂ, ದೆಹಲಿ- 51,930 ರೂ, ಕೊಲ್ಕತ್ತಾ- 51,930 ರೂ, ಬೆಂಗಳೂರು- 51,930 ರೂ, ಹೈದರಾಬಾದ್- 51,930 ರೂ, ಕೇರಳ- 51,930 ರೂ, ಪುಣೆ- 52,030 ರೂ, ಮಂಗಳೂರು- 51,930 ರೂ, ಮೈಸೂರು- 51,930 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆಯಲ್ಲಿ ಇಂದು ಮತ್ತೆ ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 62,400 ರೂ. ಇದ್ದುದು ಇಂದು 61,900 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 67,700 ರೂ, ಮೈಸೂರು- 67,700 ರೂ., ಮಂಗಳೂರು- 67,700 ರೂ., ಮುಂಬೈ- 61,900 ರೂ, ಚೆನ್ನೈ- 67,700 ರೂ, ದೆಹಲಿ- 61,900 ರೂ, ಹೈದರಾಬಾದ್- 67,700 ರೂ, ಕೊಲ್ಕತ್ತಾ- 61,900 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ