Gold Price Today: 3 ದಿನಗಳ ಬಳಿಕ ಚಿನ್ನದ ಬೆಲೆ ಕೊಂಚ ಏರಿಕೆ; ಬೆಳ್ಳಿ ದರ ಬರೋಬ್ಬರಿ 1,200 ರೂ. ಕುಸಿತ

Silver Price Today: ಬೆಳ್ಳಿ ದರ ಇಂದು 1,200 ರೂ. ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 58,500 ರೂ. ಇದ್ದುದು ಇಂದು 57,300 ರೂ. ಆಗಿದೆ.

Gold Price Today: 3 ದಿನಗಳ ಬಳಿಕ ಚಿನ್ನದ ಬೆಲೆ ಕೊಂಚ ಏರಿಕೆ; ಬೆಳ್ಳಿ ದರ ಬರೋಬ್ಬರಿ 1,200 ರೂ. ಕುಸಿತ
ಚಿನ್ನದ ಬೆಲೆ Image Credit source: Live Mint
Follow us
| Updated By: ಸುಷ್ಮಾ ಚಕ್ರೆ

Updated on: Oct 14, 2022 | 6:32 AM

Gold Price on 14th October 2022 | ಬೆಂಗಳೂರು: ಭಾರತದಲ್ಲಿ 3 ದಿನಗಳಿಂದ ಕುಸಿತ ಕಂಡಿದ್ದ ಚಿನ್ನದ ಬೆಲೆ (Gold Rate) ಇಂದು ಏರಿಕೆಯಾಗಿದೆ. ಇಂದು ಚಿನ್ನದ ದರ 110 ರೂ. ಏರಿಕೆಯಾಗಿದೆ. ಬೆಳ್ಳಿ ಬೆಲೆ (Silver Price) ಇಂದು 1,200 ರೂ. ಕುಸಿತವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,650 ರೂ. ಇದ್ದುದು ಇಂದು 46,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,890 ರೂ. ಇದ್ದುದು 51,000 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,400 ರೂ. ಮುಂಬೈ- 46,750 ರೂ, ದೆಹಲಿ- 46,900 ರೂ, ಕೊಲ್ಕತ್ತಾ- 46,750 ರೂ, ಬೆಂಗಳೂರು- 46,800 ರೂ, ಹೈದರಾಬಾದ್- 46,750 ರೂ, ಕೇರಳ- 46,750 ರೂ, ಪುಣೆ- 46,780 ರೂ, ಮಂಗಳೂರು- 46,800 ರೂ, ಮೈಸೂರು- 46,800 ರೂ. ಆಗಿದೆ.

ಇದನ್ನೂ ಓದಿ: Gold Price Today: 2 ದಿನಗಳಿಂದ ಯಥಾಸ್ಥಿತಿಯಲ್ಲಿದೆ ಚಿನ್ನದ ಬೆಲೆ; ಬೆಳ್ಳಿ ದರ 800 ರೂ. ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,710 ರೂ, ಮುಂಬೈ- 51,000 ರೂ, ದೆಹಲಿ- 51,150 ರೂ, ಕೊಲ್ಕತ್ತಾ- 51,000 ರೂ, ಬೆಂಗಳೂರು- 51,050 ರೂ, ಹೈದರಾಬಾದ್- 51,000 ರೂ, ಕೇರಳ- 51,000 ರೂ, ಪುಣೆ- 51,030 ರೂ, ಮಂಗಳೂರು- 51,050 ರೂ, ಮೈಸೂರು- 51,050 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ದರ ಇಂದು 1,200 ರೂ. ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 58,500 ರೂ. ಇದ್ದುದು ಇಂದು 57,300 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 62,500 ರೂ, ಮೈಸೂರು- 62,500 ರೂ., ಮಂಗಳೂರು- 62,500 ರೂ., ಮುಂಬೈ- 57,300 ರೂ, ಚೆನ್ನೈ- 62,500 ರೂ, ದೆಹಲಿ- 57,300 ರೂ, ಹೈದರಾಬಾದ್- 62,500 ರೂ, ಕೊಲ್ಕತ್ತಾ- 57,300 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?