AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಕುಸಿತವಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ; ಬೆಂಗಳೂರು, ಮಂಗಳೂರಿನಲ್ಲಿ ಇಂದಿನ ಬೆಳ್ಳಿಯ ದರ ಹೀಗಿದೆ

ಭಾರತದಲ್ಲಿ ಚಿನ್ನದ ಬೆಲೆ ಇಂದು 110 ರೂ. ಏರಿಕೆಯಾಗಿದೆ. 2 ದಿನಗಳಿಂದ 22 ಕ್ಯಾರೆಟ್ ಚಿನ್ನದ ಬೆಲೆ 47,150 ರೂ. ಇದ್ದುದು 47,250 ರೂ. ಆಗಿದೆ.

Gold Price Today: ಕುಸಿತವಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ; ಬೆಂಗಳೂರು, ಮಂಗಳೂರಿನಲ್ಲಿ ಇಂದಿನ ಬೆಳ್ಳಿಯ ದರ ಹೀಗಿದೆ
ಚಿನ್ನದ ಬೆಲೆ
TV9 Web
| Edited By: |

Updated on: Aug 31, 2022 | 5:46 AM

Share

Gold Price on 31st August 2022 | ಬೆಂಗಳೂರು: ಭಾರತದಲ್ಲಿ ನಿನ್ನೆ ಭಾರೀ ಕುಸಿತವಾಗಿದ್ದ ಚಿನ್ನದ ಬೆಲೆ (Gold Rate) ಇಂದು ಮತ್ತೆ ಹೆಚ್ಚಳವಾಗಿದೆ. ಚಿನ್ನದ ದರ 110 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು ಯಥಾಸ್ಥಿತಿಯಲ್ಲಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು 110 ರೂ. ಏರಿಕೆಯಾಗಿದೆ. 2 ದಿನಗಳಿಂದ 22 ಕ್ಯಾರೆಟ್ ಚಿನ್ನದ ಬೆಲೆ 47,150 ರೂ. ಇದ್ದುದು 47,250 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,430 ರೂ. ಇದ್ದುದು 51,540 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,900 ರೂ. ಮುಂಬೈ- 47,250 ರೂ, ದೆಹಲಿ- 47,400 ರೂ, ಕೊಲ್ಕತ್ತಾ- 47,250 ರೂ, ಬೆಂಗಳೂರು- 47,300 ರೂ, ಹೈದರಾಬಾದ್- 47,250 ರೂ, ಕೇರಳ- 47,250 ರೂ, ಪುಣೆ- 47,280 ರೂ, ಮಂಗಳೂರು- 47,300 ರೂ, ಮೈಸೂರು- 47,300 ರೂ. ಇದೆ.

ಇದನ್ನೂ ಓದಿ: Gold Price Today: ಬೆಂಗಳೂರು ಸೇರಿ ಹಲವೆಡೆ ಚಿನ್ನದ ಬೆಲೆ 320 ರೂ. ಏರಿಕೆ; ಬೆಳ್ಳಿ ದರವೂ ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,250 ರೂ, ಮುಂಬೈ- 51,540 ರೂ, ದೆಹಲಿ- 51,690 ರೂ, ಕೊಲ್ಕತ್ತಾ- 51,540 ರೂ, ಬೆಂಗಳೂರು- 51,590 ರೂ, ಹೈದರಾಬಾದ್- 51,540 ರೂ, ಕೇರಳ- 51,540 ರೂ, ಪುಣೆ- 51,570 ರೂ, ಮಂಗಳೂರು- 51,590 ರೂ, ಮೈಸೂರು- 51,590 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ನಿನ್ನೆ 800 ರೂ. ಕುಸಿತವಾಗಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 54,800 ರೂ. ಇದ್ದುದು ಇಂದು 54,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 60,000 ರೂ, ಮೈಸೂರು- 60,000 ರೂ., ಮಂಗಳೂರು- 60,000 ರೂ., ಮುಂಬೈ- 54,000 ರೂ, ಚೆನ್ನೈ- 60,000 ರೂ, ದೆಹಲಿ- 54,000 ರೂ, ಹೈದರಾಬಾದ್- 60,000 ರೂ, ಕೊಲ್ಕತ್ತಾ- 54,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು