AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ 10 ರೂ. ಕುಸಿತ; ಬೆಂಗಳೂರು, ಚೆನ್ನೈ ಸೇರಿ ಹಲವೆಡೆ ಇಂದಿನ ಬೆಳ್ಳಿ ದರ ಹೀಗಿದೆ

Silver Price Today: ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. 3 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 55,000 ರೂ. ಇದ್ದುದು ಇಂದು 56,600 ರೂ. ಆಗಿದೆ.

Gold Price Today: ಚಿನ್ನದ ಬೆಲೆ 10 ರೂ. ಕುಸಿತ; ಬೆಂಗಳೂರು, ಚೆನ್ನೈ ಸೇರಿ ಹಲವೆಡೆ ಇಂದಿನ ಬೆಳ್ಳಿ ದರ ಹೀಗಿದೆ
ಚಿನ್ನದ ಬೆಲೆ
TV9 Web
| Edited By: |

Updated on: Jul 18, 2022 | 8:04 AM

Share

ಬೆಂಗಳೂರು: ಭಾರತದಲ್ಲಿ ಎರಡು ದಿನಗಳಿಂದ ಹೆಚ್ಚಳವಾಗಿದ್ದ ಚಿನ್ನದ ಬೆಲೆ (Gold Rate) ಇಂದು ಕೊಂಚ ಕುಸಿತವಾಗಿದೆ. ಇಂದು 10 ಗ್ರಾಂ ಚಿನ್ನದ ದರ 10 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) 3 ದಿನಗಳ ಹಿಂದೆ 2,000 ರೂ. ಇಳಿಕೆಯಾಗಿತ್ತು. ಆದರೆ, ಇಂದು ಬೆಳ್ಳಿ ದರದಲ್ಲಿ ಯಾವುದೇ ಏರಿಳಿತವಾಗಿಲ್ಲ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,200 ರೂ. ಇದ್ದುದು 46,190 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,400 ರೂ. ಇದ್ದುದು 50,390 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,260 ರೂ. ಮುಂಬೈ- 46,190 ರೂ, ದೆಹಲಿ- 46,190 ರೂ, ಕೊಲ್ಕತ್ತಾ- 46,190 ರೂ, ಬೆಂಗಳೂರು- 46,290 ರೂ, ಹೈದರಾಬಾದ್- 46,190 ರೂ, ಕೇರಳ- 46,190 ರೂ, ಪುಣೆ- 46,270 ರೂ, ಮಂಗಳೂರು- 46,290 ರೂ, ಮೈಸೂರು- 46,290 ರೂ. ಇದೆ.

ಇದನ್ನೂ ಓದಿ: Gold Price Today: ಹೆಚ್ಚಾಗಿದ್ದ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ ಒಂದೇ ದಿನ 2,000 ರೂ. ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 50,470 ರೂ, ಮುಂಬೈ- 50,390 ರೂ, ದೆಹಲಿ- 50,390 ರೂ, ಕೊಲ್ಕತ್ತಾ- 50,390 ರೂ, ಬೆಂಗಳೂರು- 50,100 ರೂ, ಹೈದರಾಬಾದ್- 50,390 ರೂ, ಕೇರಳ- 50,390 ರೂ, ಪುಣೆ- 50,470 ರೂ, ಮಂಗಳೂರು- 50,100 ರೂ, ಮೈಸೂರು- 50,100 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. 3 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 55,000 ರೂ. ಇದ್ದುದು ಇಂದು 56,600 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 60,700 ರೂ, ಮೈಸೂರು- 60,700 ರೂ., ಮಂಗಳೂರು- 60,700 ರೂ., ಮುಂಬೈ- 55,600 ರೂ, ಚೆನ್ನೈ- 60,700 ರೂ, ದೆಹಲಿ- 55,600 ರೂ, ಹೈದರಾಬಾದ್- 60,700 ರೂ, ಕೊಲ್ಕತ್ತಾ- 55,600 ರೂ. ಆಗಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್