AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ ಮತ್ತೆ ಕೊಂಚ ಏರಿಕೆ; ಬೆಳ್ಳಿ ದರ 200 ರೂ. ಕುಸಿತ

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಬೆಳ್ಳಿ ಬೆಲೆ ನಿನ್ನೆ 1 ಕೆಜಿ ಬೆಳ್ಳಿಯ ದರ 60,000 ರೂ. ಇದ್ದುದು ಇಂದು 59,800 ರೂ. ಆಗಿದೆ.

Gold Price Today: ಚಿನ್ನದ ಬೆಲೆ ಮತ್ತೆ ಕೊಂಚ ಏರಿಕೆ; ಬೆಳ್ಳಿ ದರ 200 ರೂ. ಕುಸಿತ
ಚಿನ್ನದ ಬೆಲೆ
TV9 Web
| Edited By: |

Updated on: Jun 26, 2022 | 6:16 AM

Share

ಬೆಂಗಳೂರು: ಚಿನ್ನ- ಬೆಳ್ಳಿಯ ಬೆಲೆಯ ಹಾವು-ಏಣಿ ಆಟ ನಡೆಯುತ್ತಲೇ ಇದೆ. ಭಾರತದಲ್ಲಿ ನಿನ್ನೆ ಇಳಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಇಂದು 110 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 1 ಕೆಜಿಗೆ 200 ರೂ. ಕುಸಿತವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,450 ರೂ. ಇದ್ದುದು 47,550 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,760 ರೂ. ಇದ್ದುದು 51,870 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,600 ರೂ. ಮುಂಬೈ- 47,550 ರೂ, ದೆಹಲಿ- 47,550 ರೂ, ಕೊಲ್ಕತ್ತಾ- 47,550 ರೂ, ಬೆಂಗಳೂರು- 47,550 ರೂ, ಹೈದರಾಬಾದ್- 47,550 ರೂ, ಕೇರಳ- 47,550 ರೂ, ಪುಣೆ- 47,580 ರೂ, ಮಂಗಳೂರು- 47,550 ರೂ, ಮೈಸೂರು- 47,550 ರೂ. ಇದೆ.

ಇದನ್ನೂ ಓದಿ: Gold Price Today: ಬೆಂಗಳೂರು, ಚೆನ್ನೈ ಸೇರಿ ಹಲವೆಡೆ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರ 300 ರೂ. ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,850 ರೂ, ಮುಂಬೈ- 51,760 ರೂ, ದೆಹಲಿ- 51,760 ರೂ, ಕೊಲ್ಕತ್ತಾ- 51,760 ರೂ, ಬೆಂಗಳೂರು- 51,870 ರೂ, ಹೈದರಾಬಾದ್- 51,870 ರೂ, ಕೇರಳ- 51,870 ರೂ, ಪುಣೆ- 51,900 ರೂ, ಮಂಗಳೂರು- 51,870 ರೂ, ಮೈಸೂರು- 51,870 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 200 ರೂ. ಕುಸಿತವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 60,000 ರೂ. ಇದ್ದುದು ಇಂದು 59,800 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 65,700 ರೂ, ಮೈಸೂರು- 65,700 ರೂ., ಮಂಗಳೂರು- 65,700 ರೂ., ಮುಂಬೈ- 59,800 ರೂ, ಚೆನ್ನೈ- 65,700 ರೂ, ದೆಹಲಿ- 59,800 ರೂ, ಹೈದರಾಬಾದ್- 65,700 ರೂ, ಕೊಲ್ಕತ್ತಾ- 59,800 ರೂ. ಆಗಿದೆ.

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು