AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: 2 ದಿನಗಳ ಬಳಿಕ ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ ಕೊಂಚ ಹೆಚ್ಚಳ

Silver Price Today: ಬೆಳ್ಳಿ ಬೆಲೆ ಇಂದು ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 56,400 ರೂ. ಇದ್ದುದು ಇಂದು 57,000 ರೂ. ಆಗಿದೆ.

Gold Price Today: 2 ದಿನಗಳ ಬಳಿಕ ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ ಕೊಂಚ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 15, 2022 | 5:53 AM

Share

ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಕುಸಿತ ಕಾಣುತ್ತಿದ್ದ ಚಿನ್ನದ ಬೆಲೆ (Gold Rate) ಇಂದು ಏರಿಕೆಯಾಗಿದೆ. ಇಂದು 10 ಗ್ರಾಂ ಚಿನ್ನದ ದರ 210 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ನಿನ್ನೆ ಒಂದೇ ದಿನದಲ್ಲಿ 6,100 ಕುಸಿತವಾಗಿತ್ತು. ಆದರೆ, ಇಂದು ಬೆಳ್ಳಿ ದರ 1 ಕೆಜಿಗೆ 600 ರೂ. ಹೆಚ್ಚಳವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,700 ರೂ. ಇದ್ದುದು 46,900 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,950 ರೂ. ಇದ್ದುದು 51,160 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,760 ರೂ. ಮುಂಬೈ- 46,900 ರೂ, ದೆಹಲಿ- 46,900 ರೂ, ಕೊಲ್ಕತ್ತಾ- 46,900 ರೂ, ಬೆಂಗಳೂರು- 46,950 ರೂ, ಹೈದರಾಬಾದ್- 46,900 ರೂ, ಕೇರಳ- 46,900 ರೂ, ಪುಣೆ- 46,970 ರೂ, ಮಂಗಳೂರು- 46,950 ರೂ, ಮೈಸೂರು- 46,950 ರೂ. ಇದೆ.

ಇದನ್ನೂ ಓದಿ: Gold Price Today: ಇಂದು ಮತ್ತೆ ಚಿನ್ನದ ಬೆಲೆ 820 ರೂ. ಕುಸಿತ; ಬೆಳ್ಳಿ ದರ ಕೊಂಚ ಏರಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,010 ರೂ, ಮುಂಬೈ- 51,160 ರೂ, ದೆಹಲಿ- 51,160 ರೂ, ಕೊಲ್ಕತ್ತಾ- 51,160 ರೂ, ಬೆಂಗಳೂರು- 51,220 ರೂ, ಹೈದರಾಬಾದ್- 51,160 ರೂ, ಕೇರಳ- 51,160 ರೂ, ಪುಣೆ- 51,180 ರೂ, ಮಂಗಳೂರು- 51,220 ರೂ, ಮೈಸೂರು- 51,220 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 56,400 ರೂ. ಇದ್ದುದು ಇಂದು 57,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 62,300 ರೂ, ಮೈಸೂರು- 62,300 ರೂ., ಮಂಗಳೂರು- 62,300 ರೂ., ಮುಂಬೈ- 57,000 ರೂ, ಚೆನ್ನೈ- 62,300 ರೂ, ದೆಹಲಿ- 57,300 ರೂ, ಹೈದರಾಬಾದ್- 62,300 ರೂ, ಕೊಲ್ಕತ್ತಾ- 57,300 ರೂ. ಆಗಿದೆ.

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ