AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನ ಖರೀದಿಸಲು ತಡ ಮಾಡಬೇಡಿ; ಬೆಳ್ಳಿ ಬೆಲೆ 500 ರೂ. ಕುಸಿತ

ಬೆಳ್ಳಿ ಬೆಲೆ ಇಂದು 500 ರೂ. ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 56,000 ರೂ. ಇದ್ದುದು ಇಂದು 55,500 ರೂ. ಆಗಿದೆ.

Gold Price Today: ಚಿನ್ನ ಖರೀದಿಸಲು ತಡ ಮಾಡಬೇಡಿ; ಬೆಳ್ಳಿ ಬೆಲೆ 500 ರೂ. ಕುಸಿತ
ಚಿನ್ನದ ಬೆಲೆ
TV9 Web
| Edited By: |

Updated on: Aug 21, 2022 | 5:50 AM

Share

Gold Price on 21st August 2022 | ಬೆಂಗಳೂರು: ಭಾರತದಲ್ಲಿ ಕೊಂಚ ಇಳಿಕೆಯಾಗಿದ್ದ ಚಿನ್ನದ ಬೆಲೆ (Gold Rate) 2 ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಬೆಳ್ಳಿಯ ಬೆಲೆ (Silver Price) ಇಂದು 500 ರೂ. ಕುಸಿತವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಳಿತವಾಗಿಲ್ಲ. 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,900 ರೂ. ಇದ್ದುದು 47,800 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,250 ರೂ. ಇದ್ದುದು 52,150 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,300 ರೂ. ಮುಂಬೈ- 47,800 ರೂ, ದೆಹಲಿ- 47,950 ರೂ, ಕೊಲ್ಕತ್ತಾ- 47,800 ರೂ, ಬೆಂಗಳೂರು- 47,850 ರೂ, ಹೈದರಾಬಾದ್- 47,800 ರೂ, ಕೇರಳ- 47,800 ರೂ, ಪುಣೆ- 47,830 ರೂ, ಮಂಗಳೂರು- 47,850 ರೂ, ಮೈಸೂರು- 47,850 ರೂ. ಇದೆ.

ಇದನ್ನೂ ಓದಿ: Gold Price Today: ಭಾರತದಲ್ಲಿ ಬೆಳ್ಳಿ ದರ 900 ರೂ. ಕುಸಿತ; ಇಂದಿನ ಚಿನ್ನದ ಬೆಲೆ ಹೀಗಿದೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,690 ರೂ, ಮುಂಬೈ- 52,150 ರೂ, ದೆಹಲಿ- 52,310 ರೂ, ಕೊಲ್ಕತ್ತಾ- 52,150 ರೂ, ಬೆಂಗಳೂರು- 52,200 ರೂ, ಹೈದರಾಬಾದ್- 52,150 ರೂ, ಕೇರಳ- 52,150 ರೂ, ಪುಣೆ- 52,180 ರೂ, ಮಂಗಳೂರು- 52,200 ರೂ, ಮೈಸೂರು- 52,200 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 500 ರೂ. ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 56,000 ರೂ. ಇದ್ದುದು ಇಂದು 55,500 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 55,500 ರೂ, ಮೈಸೂರು- 55,500 ರೂ., ಮಂಗಳೂರು- 55,500 ರೂ., ಮುಂಬೈ- 55,500 ರೂ, ಚೆನ್ನೈ- 61,300 ರೂ, ದೆಹಲಿ- 55,500 ರೂ, ಹೈದರಾಬಾದ್- 61,300 ರೂ, ಕೊಲ್ಕತ್ತಾ- 55,500 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ