AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬಂಗಾರ ಖರೀದಿಸಬೇಕಾ?; ಇಂದಿನ ಚಿನ್ನ, ಬೆಳ್ಳಿ ದರದ ಮಾಹಿತಿ ಇಲ್ಲಿದೆ

Silver Price Today: ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ 2 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 59,000 ರೂ. ಇದ್ದುದು ಇಂದು 57,800 ರೂ. ಆಗಿದೆ.

Gold Price Today: ಬಂಗಾರ ಖರೀದಿಸಬೇಕಾ?; ಇಂದಿನ ಚಿನ್ನ, ಬೆಳ್ಳಿ ದರದ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Jul 04, 2022 | 9:44 AM

Share

ಬೆಂಗಳೂರು: ಕಳೆದ 2 ದಿನಗಳಿಂದ ಚಿನ್ನದ ಬೆಲೆ ಯಾವುದೇ ಏರಿಳಿತವಾಗಿಲ್ಲ. ಇಂದು ಚಿನ್ನದ ಬೆಲೆ (Gold Rate) ಯಥಾಸ್ಥಿತಿಯಲ್ಲಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಕೂಡ ಇಂದು ಬದಲಾಗಿಲ್ಲ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಯಾವುದೇ ಏರಿಳಿತವಾಗಿಲ್ಲ. 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,850 ರೂ. ಇದ್ದುದು 48,000 ರೂ. ಆಗಿದೆ. ಹಾಗೇ, 2 ದಿನಗಳ ಹಿಂದೆ 24 ಕ್ಯಾರೆಟ್ ಚಿನ್ನದ ಬೆಲೆ 52,200 ರೂ. ಇದ್ದುದು 52,340 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,920 ರೂ. ಮುಂಬೈ- 48,000 ರೂ, ದೆಹಲಿ- 48,000 ರೂ, ಕೊಲ್ಕತ್ತಾ- 48,000 ರೂ, ಬೆಂಗಳೂರು- 48,050 ರೂ, ಹೈದರಾಬಾದ್- 48,000 ರೂ, ಕೇರಳ- 48,000 ರೂ, ಪುಣೆ- 48,050 ರೂ, ಮಂಗಳೂರು- 48,000 ರೂ, ಮೈಸೂರು- 48,000 ರೂ. ಇದೆ.

ಇದನ್ನೂ ಓದಿ: Gold Price Today: ಒಂದೇ ದಿನದಲ್ಲಿ ದಾಖಲೆಯ ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ 600 ರೂ. ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,280 ರೂ, ಮುಂಬೈ- 52,340 ರೂ, ದೆಹಲಿ- 52,340 ರೂ, ಕೊಲ್ಕತ್ತಾ- 52,340 ರೂ, ಬೆಂಗಳೂರು- 52,420 ರೂ, ಹೈದರಾಬಾದ್- 52,340 ರೂ, ಕೇರಳ- 52,340 ರೂ, ಪುಣೆ- 52,390 ರೂ, ಮಂಗಳೂರು- 52,420 ರೂ, ಮೈಸೂರು- 52,420 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ 2 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 59,000 ರೂ. ಇದ್ದುದು ಇಂದು 57,800 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 63,500 ರೂ, ಮೈಸೂರು- 63,500 ರೂ., ಮಂಗಳೂರು- 63,500 ರೂ., ಮುಂಬೈ- 57,800 ರೂ, ಚೆನ್ನೈ- 63,500 ರೂ, ದೆಹಲಿ- 57,800 ರೂ, ಹೈದರಾಬಾದ್- 63,500 ರೂ, ಕೊಲ್ಕತ್ತಾ- 57,800 ರೂ. ಆಗಿದೆ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್