AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಂಗಳೂರು, ಮುಂಬೈ ಸೇರಿ ಹಲವೆಡೆ ಇಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ?

ಬೆಳ್ಳಿ ಬೆಲೆ ಕೂಡ ಇಂದು ಏರಿಳಿತವಾಗಿಲ್ಲ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 56,400 ರೂ. ಇದ್ದುದು ಇಂದು 56,700 ರೂ. ಆಗಿದೆ.

Gold Price Today: ಬೆಂಗಳೂರು, ಮುಂಬೈ ಸೇರಿ ಹಲವೆಡೆ ಇಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ?
ಚಿನ್ನದ ಬೆಲೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 19, 2022 | 6:05 AM

Gold Price on 19th September 2022 | ಬೆಂಗಳೂರು: ಭಾರತದಲ್ಲಿ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಇಂದು ಯಥಾಸ್ಥಿತಿಯಲ್ಲಿದೆ. ಬೆಳ್ಳಿಯ ಬೆಲೆಯಲ್ಲೂ (Silver Price) ಇಂದು ಯಾವುದೇ ಬದಲಾವಣೆಯಾಗಿಲ್ಲ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಬದಲಾವಣೆಯಾಗಿಲ್ಲ. 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 45,800 ರೂ. ಇದ್ದುದು 45,950 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 49,960 ರೂ. ಇದ್ದುದು 50,130 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,400 ರೂ. ಮುಂಬೈ- 45,950 ರೂ, ದೆಹಲಿ- 46,100 ರೂ, ಕೊಲ್ಕತ್ತಾ- 45,950 ರೂ, ಬೆಂಗಳೂರು- 46,000 ರೂ, ಹೈದರಾಬಾದ್- 45,950 ರೂ, ಕೇರಳ- 45,950 ರೂ, ಪುಣೆ- 45,980 ರೂ, ಮಂಗಳೂರು- 46,000 ರೂ, ಮೈಸೂರು- 46,000 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆ 540 ರೂ. ಇಳಿಕೆ; ಬೆಳ್ಳಿ ದರ ಬರೋಬ್ಬರಿ 1,100 ರೂ. ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 50,620 ರೂ, ಮುಂಬೈ- 50,130 ರೂ, ದೆಹಲಿ- 50,280 ರೂ, ಕೊಲ್ಕತ್ತಾ- 50,130 ರೂ, ಬೆಂಗಳೂರು- 50,180 ರೂ, ಹೈದರಾಬಾದ್- 50,130 ರೂ, ಕೇರಳ- 50,130 ರೂ, ಪುಣೆ- 50,160 ರೂ, ಮಂಗಳೂರು- 50,180 ರೂ, ಮೈಸೂರು- 50,180 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಕೂಡ ಇಂದು ಏರಿಳಿತವಾಗಿಲ್ಲ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 56,400 ರೂ. ಇದ್ದುದು ಇಂದು 56,700 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 62,000 ರೂ, ಮೈಸೂರು- 62,000 ರೂ., ಮಂಗಳೂರು- 62,000 ರೂ., ಮುಂಬೈ- 56,700 ರೂ, ಚೆನ್ನೈ- 62,000 ರೂ, ದೆಹಲಿ- 56,700 ರೂ, ಹೈದರಾಬಾದ್- 62,000 ರೂ, ಕೊಲ್ಕತ್ತಾ- 56,700 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!