AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಂಗಳೂರು, ಮುಂಬೈ ಸೇರಿ ಹಲವೆಡೆ ಇಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ?

ಬೆಳ್ಳಿ ಬೆಲೆ ಕೂಡ ಇಂದು ಏರಿಳಿತವಾಗಿಲ್ಲ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 56,400 ರೂ. ಇದ್ದುದು ಇಂದು 56,700 ರೂ. ಆಗಿದೆ.

Gold Price Today: ಬೆಂಗಳೂರು, ಮುಂಬೈ ಸೇರಿ ಹಲವೆಡೆ ಇಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ?
ಚಿನ್ನದ ಬೆಲೆ
TV9 Web
| Edited By: |

Updated on: Sep 19, 2022 | 6:05 AM

Share

Gold Price on 19th September 2022 | ಬೆಂಗಳೂರು: ಭಾರತದಲ್ಲಿ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಇಂದು ಯಥಾಸ್ಥಿತಿಯಲ್ಲಿದೆ. ಬೆಳ್ಳಿಯ ಬೆಲೆಯಲ್ಲೂ (Silver Price) ಇಂದು ಯಾವುದೇ ಬದಲಾವಣೆಯಾಗಿಲ್ಲ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಬದಲಾವಣೆಯಾಗಿಲ್ಲ. 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 45,800 ರೂ. ಇದ್ದುದು 45,950 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 49,960 ರೂ. ಇದ್ದುದು 50,130 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,400 ರೂ. ಮುಂಬೈ- 45,950 ರೂ, ದೆಹಲಿ- 46,100 ರೂ, ಕೊಲ್ಕತ್ತಾ- 45,950 ರೂ, ಬೆಂಗಳೂರು- 46,000 ರೂ, ಹೈದರಾಬಾದ್- 45,950 ರೂ, ಕೇರಳ- 45,950 ರೂ, ಪುಣೆ- 45,980 ರೂ, ಮಂಗಳೂರು- 46,000 ರೂ, ಮೈಸೂರು- 46,000 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆ 540 ರೂ. ಇಳಿಕೆ; ಬೆಳ್ಳಿ ದರ ಬರೋಬ್ಬರಿ 1,100 ರೂ. ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 50,620 ರೂ, ಮುಂಬೈ- 50,130 ರೂ, ದೆಹಲಿ- 50,280 ರೂ, ಕೊಲ್ಕತ್ತಾ- 50,130 ರೂ, ಬೆಂಗಳೂರು- 50,180 ರೂ, ಹೈದರಾಬಾದ್- 50,130 ರೂ, ಕೇರಳ- 50,130 ರೂ, ಪುಣೆ- 50,160 ರೂ, ಮಂಗಳೂರು- 50,180 ರೂ, ಮೈಸೂರು- 50,180 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಕೂಡ ಇಂದು ಏರಿಳಿತವಾಗಿಲ್ಲ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 56,400 ರೂ. ಇದ್ದುದು ಇಂದು 56,700 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 62,000 ರೂ, ಮೈಸೂರು- 62,000 ರೂ., ಮಂಗಳೂರು- 62,000 ರೂ., ಮುಂಬೈ- 56,700 ರೂ, ಚೆನ್ನೈ- 62,000 ರೂ, ದೆಹಲಿ- 56,700 ರೂ, ಹೈದರಾಬಾದ್- 62,000 ರೂ, ಕೊಲ್ಕತ್ತಾ- 56,700 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ