AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಏರುತ್ತಲೇ ಇದೆ ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಮಾಹಿತಿ ಇಲ್ಲಿದೆ

Gold Rate Today: ಪ್ರತಿನಿತ್ಯ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಡಿಸೆಂಬರ್ 13, ಸೋಮವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ ನೋಡಿ.

Gold Price Today: ಏರುತ್ತಲೇ ಇದೆ ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಮಾಹಿತಿ ಇಲ್ಲಿದೆ
ಸಂಗ್ರಹ ಚಿತ್ರ
TV9 Web
| Edited By: |

Updated on:Dec 13, 2021 | 7:40 AM

Share

Gold and Silver Price Today| ಬೆಂಗಳೂರು: ಚಿನ್ನ, ಬೆಳ್ಳಿ ಕೊಳ್ಳುವುದು ಎಂದರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಅದರಲ್ಲೂ ಮಹಿಳೆಯರಿಗೆ ಹೊಸ ಹೊಸ ಶೈಲಿಯ ಆಭರಣಗಳನ್ನು ಖರೀದಿಸಬೇಕು ಎಂಬ ಬಯಕೆ ಸದಾ ಇರುತ್ತದೆ. ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ. ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಡಿಸೆಂಬರ್ 13, ಸೋಮವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ ನೋಡಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,110 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಕಂಡು ಬಂದಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,210 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 61,200 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,390 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,510 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 65,100 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,110 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,210 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಆಗಿದೆ. ಇನ್ನು ಕೆಜಿ ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 65,100 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,780 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,67,800 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,780 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,77,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿ ಬೆಲೆ 61,200 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ:

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ

Gold Price Today: ಬೆಂಗಳೂರಿನಲ್ಲಿ ಮತ್ತಷ್ಟು ಏರಿಕೆ ಕಂಡ ಚಿನ್ನ, ಬೆಳ್ಳಿ ಬೆಲೆ; ಇಂದಿನ ದರ ವಿವರ ಇಲ್ಲಿದೆ ನೋಡಿ

Published On - 7:31 am, Mon, 13 December 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ