AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಇಂದು ಸಹ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ; ನೀವು ಕೊಳ್ಳುವ ಆಭರಣಕ್ಕೆ ಎಷ್ಟಿದೆ ರೇಟ್? ಇಲ್ಲಿದೆ ಮಾಹಿತಿ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,300 ರೂಪಾಯಿ ಏರಿಕೆ ಕಂಡು ಬಂದಿದೆ.

Gold Price Today: ಇಂದು ಸಹ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ; ನೀವು ಕೊಳ್ಳುವ ಆಭರಣಕ್ಕೆ ಎಷ್ಟಿದೆ ರೇಟ್? ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 15, 2021 | 7:35 AM

Share

Gold and Silver Price Today| ಬೆಂಗಳೂರು: ಚಿನ್ನ, ಬೆಳ್ಳಿ ಕೊಳ್ಳುವುದು ಎಂದರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಅದರಲ್ಲೂ ಮಹಿಳೆಯರಿಗೆ ಹೊಸ ಹೊಸ ಶೈಲಿಯ ಆಭರಣಗಳನ್ನು ಖರೀದಿಸಬೇಕು ಎಂಬ ಬಯಕೆ ಸದಾ ಇರುತ್ತದೆ. ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ. ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಡಿಸೆಂಬರ್ 15, ಬುಧವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ ನೋಡಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,300 ರೂಪಾಯಿ ಏರಿಕೆ ಕಂಡು ಬಂದಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,400 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 61,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ಏರಿಕೆಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,380 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 900 ರೂಪಾಯಿ ಇಳಿಕೆ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,500 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 65,300 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,300 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,400 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 65,300 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,71,500 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,81,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,700 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 61,500 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ:

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿದಾರರಿಗೆ ಇಲ್ಲಿದೆ ಪೂರ್ಣ ಮಾಹಿತಿ

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಪ್ರಮುಖ ನಗರಗಳಲ್ಲಿ ಎಷ್ಟಿದೆ ಗೊತ್ತಾ ಆಭರಣಗಳ ಬೆಲೆ?

Published On - 7:22 am, Wed, 15 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ