AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಆಭರಣ ಪ್ರಿಯರಿಗೆ ಸಿಹಿ ಸುದ್ದಿ! ಚಿನ್ನದ ದರದಲ್ಲಿ ಇಳಿಕೆ; ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ?

Gold Silver Price Today: ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸುವುದು ಸೂಕ್ತ. ಇಂದು (ಡಿಸೆಂಬರ್ 29, ಬುಧವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

Gold Rate: ಆಭರಣ ಪ್ರಿಯರಿಗೆ ಸಿಹಿ ಸುದ್ದಿ! ಚಿನ್ನದ ದರದಲ್ಲಿ ಇಳಿಕೆ; ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ?
ಸಂಗ್ರಹ ಚಿತ್ರ
TV9 Web
| Edited By: |

Updated on:Dec 29, 2021 | 7:39 AM

Share

Gold and Silver Price Today| ಬೆಂಗಳೂರು: ಮದುವೆ ಅಥವಾ ಇನ್ನಿತರ ಸಮಾರಂಭಗಳು ಎದುರಿಗಿರುವಾಗ ಸಾಮಾನ್ಯವಾಗಿ ಎಲ್ಲರ ಆಯ್ಕೆ ಆಭರಣ ಮತ್ತು ಉಡುಪಿನದ್ದೇ ಆಗಿರುತ್ತದೆ. ಅದರಲ್ಲೂ ಚಿನ್ನ, ಬೆಳ್ಳಿ ಕೊಳ್ಳುವುದೆಂದರೆ ಎಲ್ಲರಿಗೂ ಆಸಕ್ತಿಯ ವಿಷಯ. ಈಗ ಮಾರುಕಟ್ಟೆಯಲ್ಲಿ ಯಾವ ಯಾವ ಹೊಸ ಹೊಸ ಶೈಲಿಯ ಆಭರಣಗಳು ಇದೆ. ಅದರಲ್ಲಿ ತಮ್ಮ ಬಜೆಟ್​ಗೆ ತಕ್ಕವು ಯಾವುದು ಎಂದು ಸದಾ ಯೋಚಿಸುತ್ತಿರುತ್ತಾರೆ. ಹೀಗಾಗಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆಯಾಗುವುದನ್ನೇ ಕಾಯುತ್ತಿರುತ್ತಾರೆ. ಇನ್ನು ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ (Gold price), ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಹೀಗಾಗಿ ಚಿನ್ನ, ಬೆಳ್ಳಿ (Silver Price) ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸುವುದು ಸೂಕ್ತ. ಇಂದು (ಡಿಸೆಂಬರ್ 29, ಬುಧವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,350 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,000 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,480 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,94,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,100 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 62,500 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,440 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,100 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,580 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,100 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,300 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,350 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1000 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,480 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,94,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,100 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,300 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,72,200 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,82,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 200 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 62,500 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ: Gold Rate: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿದಾರರಿಗೆ ಇಲ್ಲಿದೆ ಪೂರ್ಣ ಮಾಹಿತಿ

Gold Rate: ಏರುತ್ತಲೇ ಇದೆ ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಮಾಹಿತಿ ಇಲ್ಲಿದೆ

Published On - 7:24 am, Wed, 29 December 21

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್