AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಇಂದಿನ ಚಿನ್ನ, ಬೆಳ್ಳಿ ದರ ತಿಳಿಯಲು ಇಲ್ಲಿದೆ ಸಂಪೂರ್ಣ ಮಾಹಿತಿ

Gold Rate Today: ಅಷ್ಟು ದುಬಾರಿ ಚಿನ್ನವನ್ನು ಕೊಳ್ಳಲು ಹೊರಟಾಗ ದರ ಕೊಂಚವಾದರೂ ಇಳಿಕೆಯತ್ತ ಸಾಗಿರಲಿ ಎಂಬ ಆಸೆ ಇದ್ದೇ ಇರುತ್ತದೆ. ಇಂದು ನೀವು ಚಿನ್ನ ಅಥವಾ ಬೆಳ್ಳಿ ಖರೀದಿಸಲು ಯೋಚಿಸಿದ್ದರೆ ಎಷ್ಟಿದೆ ದರ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Gold Price Today: ಇಂದಿನ ಚಿನ್ನ, ಬೆಳ್ಳಿ ದರ ತಿಳಿಯಲು ಇಲ್ಲಿದೆ ಸಂಪೂರ್ಣ ಮಾಹಿತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 11, 2021 | 7:40 AM

Share

Gold and Silver Price Today | ಬೆಂಗಳೂರು: ಚಿನ್ನ, ಬೆಳ್ಳಿಯ ಆಭರಣವನ್ನಾಗಲೀ ಅಥವಾ ಪೂಜಾ ಸಾಮಗ್ರಿಗಳನ್ನಾಗಲೀ ಕೊಳ್ಳುವಾಗ ದರ ಎಷ್ಟಿದೆ ಎಂಬ ಕುತೂಹಲ ಕೆರಳವುದು ಮಾಮೂಲಿ. ಏಕೆಂದರೆ ಅಷ್ಟು ದುಬಾರಿ ಚಿನ್ನವನ್ನು ಕೊಳ್ಳಲು ಹೊರಟಾಗ ದರ ಕೊಂಚವಾದರೂ ಇಳಿಕೆಯತ್ತ ಸಾಗಿರಲಿ ಎಂಬ ಆಸೆ ಇದ್ದೇ ಇರುತ್ತದೆ. ಇಂದು ನೀವು ಚಿನ್ನ (Gold Price) ಅಥವಾ ಬೆಳ್ಳಿ ಖರೀದಿಸಲು ಯೋಚಿಸಿದ್ದರೆ ಎಷ್ಟಿದೆ ದರ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ. ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Pride) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,000 ರೂಪಾಯಿ ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,310 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 2,100 ರೂಪಾಯಿ ಏರಿಕೆ ಕಂಡು ಬಂದಿದೆ. ಇನ್ನು, ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಆಗಿದ್ದು ಕೆಜಿ ಬೆಳ್ಳಿಗೆ 64,700 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿ ಇಳಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,450 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,800 ರೂಪಾಯಿ ಏರಿಕೆ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,580 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,900 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ ಬೆಳ್ಳಿ ಬೆಲೆಯಲ್ಲಿಯೂ ಏರಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿ ಬೆಲೆ 69,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 200 ರೂಪಾಯಿ ಏರಿಕೆ ಕಂಡು ಬಂದಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,200 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,52,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,000 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,310 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕರೆ 4,93,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,100 ರೂಪಾಯಿ ಏರಿಕೆ ಆಗಿದೆ. ಇನ್ನು ಕೆಜಿ ಬೆಳ್ಳಿ ಬೆಲೆ 69,300 ರೂಪಾಯಿ ದಾಖಲಾಗಿದೆ. ಇಂದು ಸುಮಾರು 200 ರೂಪಾಯಿಯಷ್ಟು ಏರಿಕೆ ಆಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,72,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,600 ರೂಪಾಯಿ ಏರಿಕೆ ಆಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,82,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,600 ರೂಪಾಯಿ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿ ಬೆಲೆ 64,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಇಳಿಕೆ ಆಗಿದೆ.

ಇದನ್ನೂ ಓದಿ:

Gold Price Today: ಇಂದು ಬೆಂಗಳೂರು ಸೇರಿ ಹಲವೆಡೆ ಚಿನ್ನದ ದರದಲ್ಲಿ ಏರಿಕೆ; ಬೆಳ್ಳಿ ಬೆಲೆ ಸ್ಥಿರ

Gold Price Today: ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ಬೆಲೆ ಸ್ಥಿರ; ಪ್ರಮುಖ ನಗರಗಳಲ್ಲಿ ಎಷ್ಟಿದೆ ಗೊತ್ತಾ ಆಭರಣಗಳ ಬೆಲೆ?

Published On - 7:29 am, Thu, 11 November 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು