AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ನೀವು ಚಿನ್ನದ ಉಂಗುರ ಕೊಳ್ಳಲು ಬಯಸಿದ್ದರೆ ಇಂದು ಚಿನ್ನ ಬೆಳ್ಳಿ ದರ ಎಷ್ಟಿದೆ ಪರಿಶೀಲಿಸಿ

Gold Rate Today: ಚಿನ್ನ, ಬೆಳ್ಳಿ ದರ ಏರಿಳಿತ ಕಾಣುತ್ತಿರುವುದು ಸಾಮಾನ್ಯ. ಹಾಗಿರುವಾಗ ನೀವು ಆಸೆಪಟ್ಟ ಚಿನ್ನಾಭರಣ ಕೊಳ್ಳಲು ಹಣ ಕೂಡಿಟ್ಟಿದ್ದರೆ ಖರೀದಿಸುವ ಕುರಿತಾಗಿ ಯೋಚಿಸಿ. ಇಲ್ಲಿದೆ ಸಂಪೂರ್ಣ ವಿವರ.

Gold Price Today: ನೀವು ಚಿನ್ನದ ಉಂಗುರ ಕೊಳ್ಳಲು ಬಯಸಿದ್ದರೆ ಇಂದು ಚಿನ್ನ ಬೆಳ್ಳಿ ದರ ಎಷ್ಟಿದೆ ಪರಿಶೀಲಿಸಿ
ಸಂಗ್ರಹ ಚಿತ್ರ
TV9 Web
| Edited By: |

Updated on:Nov 17, 2021 | 8:15 AM

Share

Gold and Silver Price Today | ಬೆಂಗಳೂರು: ನಿನ್ನೆ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಚಿನ್ನ, ಬೆಳ್ಳಿ ದರ ಇಳಿಕೆ ಕಂಡಿತ್ತು. ಆ ಬಳಿಕ ಇಂದು ಬುಧವಾರ (ನವೆಂಬರ್​ 12) ಕೊಂಚ ಪ್ರಮಾಣದಲ್ಲಿ ಮತ್ತೆ ಏರಿಕೆ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಚಿನ್ನ, ಬೆಳ್ಳಿ ದರ (Gold Silver Price) ಏರಿಳಿತ ಕಾಣುತ್ತಿರುವುದು ಸರ್ವೇ ಸಾಮಾನ್ಯ. ಹಾಗಿರುವಾಗ ನೀವು ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸಬಹುದು ಎಂದೆನಿಸಿದರೆ ಆ ಕುರಿತಾಗಿ ಯೋಚಿಸಿ. ಪ್ರಮುಖ ನಗರಗಳಲ್ಲಿ ಎಷ್ಟಿದೆ? ಚಿನ್ನ, ಬೆಳ್ಳಿ ದರ ಎಂಬ ಮಾಹಿತಿ ಈ ಕೆಳಗಿನಂತಿದೆ. ದೀಪಾವಳಿಯ ಬಳಿಕ ಚಿನ್ನ (Gold Price), ಬೆಳ್ಳಿ ದರದಲ್ಲಿ ಏರಿಕೆ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಗಮನಿಸಿದಾಗ ಕೊಂಚ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಚಿನ್ನ, ಬೆಳ್ಳಿ ದರ (Silver Price) ಏರಿಳಿತ ಕಾಣುತ್ತಿರುವುದು ಸಾಮಾನ್ಯ. ಹಾಗಿರುವಾಗ ನೀವು ಆಸೆಪಟ್ಟ ಚಿನ್ನಾಭರಣ ಕೊಳ್ಳಲು ಹಣ ಕೂಡಿಟ್ಟಿದ್ದರೆ ಖರೀದಿಸುವ ಕುರಿತಾಗಿ ಯೋಚಿಸಿ. 

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,61,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,500 ರೂಪಾಯಿ ಏರಿಕೆ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,350 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,03,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,800 ರೂಪಾಯಿ ಏರಿಕೆ ಆಗಿದೆ. ಇನ್ನು, ಕೆಜಿ ಬೆಳ್ಳಿ ಬೆಲೆಯಲ್ಲಿಯೂ ಸಹ 400 ರೂಪಾಯಿ ಏರಿಕೆ ಬಳಿಕ 66,800 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,500 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,65,000 ರೂಪಾಯಿ ನಿಗದಿಯಾಗಿದೆ. ಸುಮಾರು 1,900 ರೂಪಾಯಿ ಏರಿಕೆ ಆಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,730 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,07,300 ರೂಪಾಯಿ ನಿಗದಿಯಾಗಿದೆ. ಸುಮಾರು 2,100 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ದರದಲ್ಲಿಯೂ ಸಹ ಏರಿಕೆ ಆಗಿದ್ದು, ಕೆಜಿ ಬೆಳ್ಳಿಗೆ 71,500 ರೂಪಾಯಿ ನಿಗದಿಯಾಗಿದೆ. ಸುಮಾರು 500 ರೂಪಾಯಿ ಹೆಚ್ಚಳವಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,61,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,500 ರೂಪಾಯಿ ಏರಿಕೆ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,350 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,03,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,800 ರೂಪಾಯಿ ಏರಿಕೆ ಆಗಿದೆ. ಇನ್ನು ಕೆಜಿ ಬೆಳ್ಳಿ ಬೆಲೆಯಲ್ಲಿ 500 ರೂಪಾಯಿ ಏರಿಕೆ ಆಗಿದ್ದು, 71,500 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,83,600 ರೂಪಾಯಿ ನಿಗದಿಯಾಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,600 ರೂಪಾಯಿ ನಿಗದಿಯಾಗಿದೆ. ಸುಮಾರು 4,300 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ 400 ರೂಪಾಯಿ ಏರಿಕೆ ಬಳಿಕ ಕೆಜಿ ಬೆಳ್ಳಿಗೆ 66,800 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಏರಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ

Gold Price Today: ಏರುತ್ತಲೇ ಇದೆ ಆಭರಣಗಳ ಬೆಲೆ; ಇಂದು ಸಹ ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಸ್ಥಿರ

Published On - 8:05 am, Wed, 17 November 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್