AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಂಗಳೂರಿನಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಹೆಚ್ಚಳವಾಯ್ತು ಚಿನ್ನದ ದರ, ಬೆಳ್ಳಿ ದರ ಇಳಿಕೆ

Gold Rate Today: ನೀವು ಚಿನ್ನ ಖರೀದಿಸುವ ಕುರಿತಾಗಿ ಯೋಚಿಸಿದ್ದರೆ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ. ಬಳಿಕ ಚಿನ್ನಾಭರಣ ಕೊಳ್ಳುವ ಕುರಿತಾಗಿ ಯೋಚಿಸಬಹುದು.

Gold Price Today: ಬೆಂಗಳೂರಿನಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಹೆಚ್ಚಳವಾಯ್ತು ಚಿನ್ನದ ದರ, ಬೆಳ್ಳಿ ದರ ಇಳಿಕೆ
ಚಿನ್ನದ ಬಳೆಗಳು
TV9 Web
| Edited By: |

Updated on: Nov 19, 2021 | 7:38 AM

Share

Gold and Silver Price Today | ಬೆಂಗಳೂರು: ಮನೆಯಲ್ಲಿ ವಿಷೇಶ ಪೂಜೆ ಪುನಸ್ಕಾರಗಳು, ಮದುವೆ ಸಮಾರಂಭ ಹೀಗೆ ಸಂತೋಷದ ದಿನಗಳು ಬಂದಾಗ ಮನೆಯಲ್ಲಿ ಚಿನ್ನಾಭರಣ ಖರೀಸುವುದು ಸಾಮಾನ್ಯ. ಕೇವಲ ಮಹಿಳೆಯರು ಅಲಂಕಾರಗೊಳ್ಳುಲು ಮಾತ್ರವಲ್ಲ ದೇವರ ಪೂಜೆಗೆಂದೂ ಸಹ ಚಿನ್ನ ಖರೀದಿಸುವುದುಂಟು. ಜೊತೆಗೆ ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವುದುಂಟು, ಹೀಗಿರುವಾಗ ಚಿನ್ನದ ದರ (Gold Price) ಎಷ್ಟಿರಬಹುದು? ಎಂಬುದು ಪ್ರತಿನಿತ್ಯ ಕುತೂಹಲ ಮೂಡಿಸುವ ಪ್ರಶ್ನೆ. ಇಂದು ಶುಕ್ರವಾರ (ನವೆಂಬರ್ 19) ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,000 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,60,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿ ಏರಿಕೆ ಕಂಡಿದೆ. ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿಗೆ 66,300 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಆಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,340 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,63,400 ರೂಪಾಯಿ ನಿಗದಿಯಾಗಿದೆ. ಸುಮಾರು 900 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,05,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಏರಿಕೆ ಆಗಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆಯಲ್ಲಿಯೂ ಏರಿಕೆ ಆಗಿದೆ. ಕೆಜಿ ಬೆಳ್ಳಿ ಬೆಲೆಯಲ್ಲಿ 400 ರೂಪಾಯಿ ಏರಿಕೆ ಬಳಿಕ 71,400 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,60,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1000 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,800 ರೂಪಾಯಿ ನಿಗದಿಯಾಗಿದೆ. ಸುಮಾರು 1,100 ರೂಪಾಯಿ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ 400 ರೂಪಾಯಿ ಏರಿಕೆ ಬಳಿಕ 71,400 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,100 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,81,00 ರೂಪಾಯಿ ನಿಗದಿಯಾಗಿದೆ. ಸುಮಾರು 3,700 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,000 ರೂಪಾಯಿ ನಿಗದಿಯಾಗಿದೆ. ಸುಮಾರು 3,700 ರೂಪಾಯಿ ಇಳಿಕೆ ಆಗಿದೆ. ಕೆಜಿ ಬೆಳ್ಳಿ ಬೆಲೆಯಲ್ಲಿಯೂ ಸಹ ಇಳಿಕೆ ಆಗಿದ್ದು, 100 ರೂಪಾಯಿ ಇಳಿಕೆ ಬಳಿಕ 66,300 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

Gold Price Today: ನೀವು ಚಿನ್ನದ ಉಂಗುರ ಕೊಳ್ಳಲು ಬಯಸಿದ್ದರೆ ಇಂದು ಚಿನ್ನ ಬೆಳ್ಳಿ ದರ ಎಷ್ಟಿದೆ ಪರಿಶೀಲಿಸಿ

Gold Price Today: ಇಂದು ಬೆಂಗಳೂರು ಸೇರಿ ಹಲವೆಡೆ ಚಿನ್ನದ ದರದಲ್ಲಿ ಏರಿಕೆ; ಬೆಳ್ಳಿ ಬೆಲೆ ಸ್ಥಿರ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ