AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಇಂದು ಏರಿಕೆಯಾದ ಚಿನ್ನದ ದರ; ಕೆಲವೆಡೆ ಬೆಳ್ಳಿ ಬೆಲೆ ಇಳಿಕೆ

Gold Rate Today: ಇಂದು ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಕೆಲವೆಡೆ ಇಳಿಕೆಯಾಗಿದೆ. ಹಾಗಿರುವಾಗ ಬೆಂಗಳೂರು, ಮುಂಬೈ, ಹೈದರಾಬಾದ್, ಚೆನ್ನೈ ಸೇರಿದಂತೆ ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಈ ಕೆಳಗಿನಂತಿದೆ.

Gold Price Today: ಇಂದು ಏರಿಕೆಯಾದ ಚಿನ್ನದ ದರ; ಕೆಲವೆಡೆ ಬೆಳ್ಳಿ ಬೆಲೆ ಇಳಿಕೆ
ಸಂಗ್ರಹ ಚಿತ್ರ
TV9 Web
| Updated By: shruti hegde|

Updated on:Oct 29, 2021 | 7:59 AM

Share

Gold and Silver Price Today | ಬೆಂಗಳೂರು: ದೈನಂದಿನ ದರ ಬದಲಾವಣೆಯಲ್ಲಿ ಚಿನ್ನ, ಬೆಳ್ಳಿ ದರ ಏರಿಳಿತ ಕಾಣುತ್ತಿರುವುದು ಸರ್ವೇ ಸಾಮಾನ್ಯ. ಆಭರಣ ಕೊಳ್ಳುವಾಗ ಬೆಲೆ ಇಳಿಕೆಯತ್ತ ಸಾಗಿರಲಿ ಎಂಬ ಆಸೆಯೂ ತಪ್ಪಲ್ಲ. ನಿನ್ನೆ ಪ್ರಮುಖ ನಗರಗಳಲ್ಲಿ ಚಿನ್ನ (Gold Price), ಬೆಳ್ಳಿ ದರ ಇಳಿಕೆಯತ್ತ ಸಾಗಿತ್ತು. ಆದರೆ ಇಂದು ಶುಕ್ರವಾರ (ಅ.29) ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ (Silver Price) ಕೆಲವೆಡೆ ಇಳಿಕೆಯಾಗಿದೆ. ಹಾಗಿರುವಾಗ ಬೆಂಗಳೂರು, ಮುಂಬೈ, ಹೈದರಾಬಾದ್, ಚೆನ್ನೈ ಸೇರಿದಂತೆ ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bengaluru Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,950 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,000 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,200 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ 200 ರೂಪಾಯಿ ಏರಿಕೆ ಬಳಿಕ ಕೆಜಿ ಬೆಳ್ಳಿ ಬೆಲೆ 65,000 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,700 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,800 ರೂಪಾಯಿ ಏರಿಕೆ ಆಗಿದೆ. ಚೆನ್ನೈನಲ್ಲಿ ಬೆಳ್ಳಿ ದರ ಇಳಿಕೆ ಕಂಡಿದ್ದು ಕೆಜಿ ಬೆಳ್ಳಿಗೆ 69,100 ರೂಪಾಯಿ ಇಳಿಕೆಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿಯಷ್ಟು ಇಳಿಕೆ ಆಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,950 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,000 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,09,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,200 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದ್ದು 100 ರೂಪಾಯಿ ಇಳಿಕೆ ಬಳಿಕ ಕೆಜಿ ಬೆಳ್ಳಿ ಬೆಲೆ 69,100 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price) ಮುಂಬೈನಲ್ಲಿ ಚಿನ್ನದ ದರ ಇಳಿಕೆ ಕಂಡಿದೆ. 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,70,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 800 ರೂಪಾಯಿ ಇಳಿಕೆಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,80,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 800 ರೂಪಾಯಿ ಇಳಿಕೆ ಕಂಡು ಬಂದಿದೆ.

ಇದನ್ನೂ ಓದಿ:

Gold Price Today: ಇಂದು ಕೆಲವೆಡೆ ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಸ್ಥಿರ; ಚಿನ್ನದ ಆಭರಣ ಕೊಳ್ಳುವ ಮನಸ್ಸಿದ್ದರೆ ದರ ವಿವರ ಗಮನಿಸಿ

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಪ್ರಮುಖ ನಗರಗಳಲ್ಲಿ ಎಷ್ಟಿದೆ ಗೊತ್ತಾ ಆಭರಣಗಳ ಬೆಲೆ?

Published On - 7:39 am, Fri, 29 October 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!