AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಮತ್ತಷ್ಟು ಏರಿಕೆಯಾಯ್ತು ಚಿನ್ನ, ಬೆಳ್ಳಿ ಬೆಲೆ; ಪ್ರಮುಖ ನಗರಗಳಲ್ಲಿನ ದರ ವಿವರ ಪರಿಶೀಲಿಸಿ

Gold Silver Price Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಏರಿಕೆಯಾಗಿದೆ.

Gold Rate: ಮತ್ತಷ್ಟು ಏರಿಕೆಯಾಯ್ತು ಚಿನ್ನ, ಬೆಳ್ಳಿ ಬೆಲೆ; ಪ್ರಮುಖ ನಗರಗಳಲ್ಲಿನ ದರ ವಿವರ ಪರಿಶೀಲಿಸಿ
ಸಂಗ್ರಹ ಚಿತ್ರ
Follow us
TV9 Web
| Updated By: preethi shettigar

Updated on:Jan 12, 2022 | 7:37 AM

Gold and Silver Price Today| ಬೆಂಗಳೂರು: ಚಿನ್ನ ಅಂದ್ರೆ ಭಾರತೀಯರಿಗೆ ಕೊಂಚ ಜಾಸ್ತಿಯೇ ಪ್ರೀತಿ. ಮನೆಯಲ್ಲಿ ಹಬ್ಬ-ಹರಿದಿನಗಳ ಸಾಲು ಬಂದರೆ ಮೊದಲು ಯೋಚಿಸುವುದೇ ಚಿನ್ನಾಭರಣ ಖರೀದಿಸುವ ಕುರಿತು. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಕಾಣುತ್ತಿರುವುದು ಸಹಜ. ಕಳೆದ ಮೂರು ದಿನಗಳಿಂದ ಆಭರಣದ ಬೆಲೆ ಏರಿಕೆಯತ್ತ ಸಾಗುತ್ತಲೇ ಇತ್ತು. ಇಂದು (ಜನವರಿ 12, ಬುಧವಾರ) ಕೂಡ ಚಿನ್ನದ ದರ (Gold Price) ಏರಿಕೆಯಾಗಿದೆ. ಬೆಳ್ಳಿ ದರ (Silver Price) ಕೂಡ ಏರಿಕೆಯತ್ತ ಸಾಗಿದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವ ಕುರಿತಾದ ಯೋಚನೆ ಇದ್ದರೆ ಇಂದು ಖರೀದಿಸಬಹುದು. ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಏರಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,100 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 64,600 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,870 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,48,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,500 ರೂಪಾಯಿ ಏರಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,950 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,600 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 64,600 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,100 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 64,600 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,590 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,65,900 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,590 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,85,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 200 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 60,800 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ: Gold Rate: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ; ಆಭರಣ ಖರೀದಿಸುವ ಬಯಕೆ ಇದ್ದರೆ ದರ ವಿವರ ಪರಿಶೀಲಿಸಿ

Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ!

Published On - 7:26 am, Wed, 12 January 22

ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್