AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Price: ಬೆಂಗಳೂರು ಸಹಿತ ವಿವಿಧ ನಗರಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಇಳಿಕೆ; ದರ ವಿವರ ಇಲ್ಲಿದೆ ಪರಿಶೀಲಿಸಿ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,500 ರೂಪಾಯಿ ಇಳಿಕೆ ಆಗಿದೆ.

Gold and Silver Price: ಬೆಂಗಳೂರು ಸಹಿತ ವಿವಿಧ ನಗರಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಇಳಿಕೆ; ದರ ವಿವರ ಇಲ್ಲಿದೆ ಪರಿಶೀಲಿಸಿ
ಚಿನ್ನಾಭರಣ
Follow us
TV9 Web
| Updated By: preethi shettigar

Updated on:Jan 29, 2022 | 7:44 AM

Gold and Silver Price Today| ಚಿನ್ನ ಅಂದ್ರೆ ಭಾರತೀಯರಿಗೆ ಕೊಂಚ ಜಾಸ್ತಿಯೇ ಪ್ರೀತಿ. ಮನೆಯಲ್ಲಿ ಹಬ್ಬ-ಹರಿದಿನಗಳ ಸಾಲು ಬಂದ್ರೆ ಮೊದಲು ಯೋಚಿಸುವುದೇ ಚಿನ್ನಾಭರಣ ಖರೀದಿಸುವ ಕುರಿತು. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಕಾಣುತ್ತಿರುವುದು ಸಹಜ. ಕಳೆದ ಮೂರು ದಿನಗಳಿಂದ ಆಭರಣದ ಬೆಲೆ ಇಳಿಕೆಯತ್ತ ಸಾಗುತ್ತಲೇ ಇತ್ತು. ಇಂದು (ಜನವರಿ 29, ಶನಿವಾರ) ಕೂಡ ಚಿನ್ನದ ದರ (Gold Price) ಇಳಿಕೆಯಾಗಿದೆ. ಬೆಳ್ಳಿ ದರ (Silver Price) ಕೂಡ ಇಳಿಕೆಯತ್ತ ಸಾಗಿದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವ ಕುರಿತಾದ ಯೋಚನೆ ಇದ್ದರೆ ಇಂದು ಖರೀದಿಸಬಹುದು. ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,500 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 3,900 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಕೂಡ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 66,300 ರೂಪಾಯಿ ದಾಖಲಾಗಿದೆ. ಸುಮಾರು 1,400 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,490 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,900 ರೂಪಾಯಿ ನಿಗದಿಯಾಗಿದೆ. ಸುಮಾರು 2,500 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,630 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,300 ರೂಪಾಯಿ ನಿಗದಿಯಾಗಿದೆ. ಸುಮಾರು 2,700 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿಗೆ 66,300 ರೂಪಾಯಿ ನಿಗದಿಯಾಗಿದೆ. ಸುಮಾರು 1,400 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,500 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,900 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 66,300 ರೂಪಾಯಿ ನಿಗದಿಯಾಗಿದೆ. ಸುಮಾರು 1,400 ರೂಪಾಯಿಯಷ್ಟು ಇಳಿಕೆ ಆಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)

ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,500 ರೂಪಾಯಿ ನಿಗದಿಯಾಗಿದೆ. ಸುಮಾರು 3,500 ರೂಪಾಯಿಯಷ್ಟು ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,500 ರೂಪಾಯಿ ನಿಗದಿಯಾಗಿದೆ. ಸುಮಾರು 3,900 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಕೊಂಚ ಇಳಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 62,000 ರೂಪಾಯಿ ನಿಗದಿಯಾಗಿದೆ. ಸುಮಾರು 1,200 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಇದನ್ನೂ ಓದಿ: Gold and Silver Price: ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಕೊಂಚ ಏರಿಕೆ; ಬೆಂಗಳೂರು ಹಾಗೂ ಇತರ ನಗರಗಳಲ್ಲಿ ದರ ಎಷ್ಟಿದೆ?

Gold and Silver Rate Today: ಒಡವೆ ಖರೀದಿಸುವ ಆಸೆ ಇದ್ದರೆ ಚಿನ್ನ, ಬೆಳ್ಳಿ ದರ ಎಷ್ಟಿದೆ ನೋಡಿ

Published On - 7:31 am, Sat, 29 January 22

ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ