AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಳ್ಳಿ ದರ ಸ್ಥಿರ, ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ನೋಡಿ

ಚಿನ್ನದ ದರ 10 ಗ್ರಾಂಗೆ 100 ರೂ. ಇಳಿಕೆಯಾಗಿದೆ. ಬೆಳ್ಳಿಯ ದರ ಸ್ಥಿರತೆ ಕಾಯ್ದುಕೊಂಡಿದ್ದು, ಯಾವುದೇ ಬದಲಾವಣೆ ಕಂಡಿಲ್ಲ.

Gold Price Today: ಬೆಳ್ಳಿ ದರ ಸ್ಥಿರ, ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ನೋಡಿ
ಸಾಂದರ್ಭಿಕ ಚಿತ್ರImage Credit source: News18
Follow us
TV9 Web
| Updated By: Ganapathi Sharma

Updated on: Oct 22, 2022 | 6:30 AM

Gold Silver Price on 22nd October 2022 | ಬೆಂಗಳೂರು: ಜಾಗತಿಕ ಮಾರುಕಟ್ಟೆಯಲ್ಲಿನ ತಲ್ಲಣಗಳ ನಡುವೆಯೂ ಭಾರತದಲ್ಲಿ ಷೇರುಪೇಟೆ (Stock Market) ಈ ವಾರ ಸಕಾರಾತ್ಮಕವಾಗಿ ವಹಿವಾಟು ಕೊನೆಗೊಳಿಸಿದೆ. ದೀಪಾವಳಿ ಹಬ್ಬದ ಸಡಗರ ಸಮೀಪಿಸುತ್ತಿರುವ ಮಧ್ಯೆಯೇ, ಮುಹೂರ್ತ ವಹಿವಾಟಿಗೆ ವಹಿವಾಟುದಾರರು ಕಾತರರಾಗಿದ್ದಾರೆ. ಈ ಮಧ್ಯೆ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ದರ (Gold Price) 10 ಗ್ರಾಂಗೆ 100 ರೂ. ಇಳಿಕೆಯಾಗಿದೆ. ಬೆಳ್ಳಿಯ ದರ (Silver Price) ಸ್ಥಿರತೆ ಕಾಯ್ದುಕೊಂಡಿದ್ದು, ಯಾವುದೇ ಬದಲಾವಣೆ ಕಂಡಿಲ್ಲ.

ದೇಶದ ಪ್ರಮುಖ ನಗರಗಳ ಚಿನ್ನ ಹಾಗೂ ಬೆಳ್ಳಿ ದರದ ಮಾಹಿತಿ ಇಲ್ಲಿದೆ;

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 100 ರೂಪಾಯಿ ಇಳಿಕೆಯಾಗಿದ್ದು, 46,250 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 110 ರೂ. ಇಳಿಕೆಯಾಗಿ 50,450 ರೂ. ಆಗಿದೆ. ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ.

ಇದನ್ನೂ ಓದಿ: Gold Price Today: ಚಿನ್ನ-ಬೆಳ್ಳಿ ದರದಲ್ಲಿ ಇಳಿಕೆ, ಪ್ರಮುಖ ನಗರಗಳ ಬೆಲೆ ಇಲ್ಲಿದೆ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,650 ರೂ. ಮುಂಬೈ- 46,250 ರೂ, ದೆಹಲಿ- 46,350 ರೂ, ಕೊಲ್ಕತ್ತಾ- 46,250 ರೂ, ಬೆಂಗಳೂರು- 46,300 ರೂ, ಹೈದರಾಬಾದ್- 46,250 ರೂ, ಕೇರಳ- 46,250 ರೂ, ಪುಣೆ- 46,280 ರೂ, ಮಂಗಳೂರು- 46,300 ರೂ, ಮೈಸೂರು- 46,300 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 50,900 ರೂ, ಮುಂಬೈ- 50,450 ರೂ, ದೆಹಲಿ- 50,600 ರೂ, ಕೊಲ್ಕತ್ತಾ- 50,450 ರೂ, ಬೆಂಗಳೂರು- 50,500 ರೂ, ಹೈದರಾಬಾದ್- 50,450 ರೂ, ಕೇರಳ- 50,450 ರೂ, ಪುಣೆ- 50,480 ರೂ, ಮಂಗಳೂರು- 50,500 ರೂ, ಮೈಸೂರು- 50,500 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 56,150 ರೂ, ಮೈಸೂರು- 61,500 ರೂ., ಮಂಗಳೂರು- 61,500 ರೂ., ಮುಂಬೈ- 56,150 ರೂ, ಚೆನ್ನೈ- 61,500 ರೂ, ದೆಹಲಿ- 56,150 ರೂ, ಹೈದರಾಬಾದ್- 61,500 ರೂ, ಕೊಲ್ಕತ್ತಾ- 61,500 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ