AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನದ ದರ ಸ್ಥಿರ, ಬೆಳ್ಳಿ ದರದಲ್ಲಿ ಕೊಂಚ ಇಳಿಕೆ!

Gold Price Today: ಇಂದು ಚಿನ್ನದ ದರ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಸ್ಥಿರವಾಗಿದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಹಾಗಾಗಿ ನೀವು ಕೂಡಿಟ್ಟ ಹಣದಲ್ಲಿ ಸರಿ ಹೊಂದುವುದಾದರೆ ಚಿನ್ನಾಭರಣ ಖರೀದಿಸುವ ಕುರಿತಾಗಿ ಯೋಚಿಸಬಹುದು.

Gold Price Today: ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನದ ದರ ಸ್ಥಿರ, ಬೆಳ್ಳಿ ದರದಲ್ಲಿ ಕೊಂಚ ಇಳಿಕೆ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 14, 2021 | 7:47 AM

Share

Gold Silver Price Today | ಬೆಂಗಳೂರು: ಚಿನ್ನಾಭರಣ ಖರೀದಿಸಬೇಕು ಎಂಬ ಆಸೆ ಸಾಮಾನ್ಯವಾಗಿ ಎಲ್ಲರಿಗೂ ಇರುತ್ತೆ. ಅದೇ ರೀತಿ ಭಾರತದಲ್ಲಿ ಚಿನ್ನಕ್ಕೆ (Gold Price) ಬೇಡಿಕೆಯೂ ಹೆಚ್ಚಿದೆ. ದುಬಾರಿ ಚಿನ್ನವನ್ನು ಖರೀದಿಸುವಾಗ ದರ ಅಲ್ಪವಾದರೂ ಇಳಿಕೆಯತ್ತ ಸಾಗಿರಬೇಕು ಎಂಬ ನಿರೀಕ್ಷೆ ಜತೆಗೆ ಆಸೆ ತಪ್ಪಲ್ಲ. ಇಂದು ( ಸೆಪ್ಟೆಂಬರ್​ 14, ಮಂಗಳವಾರ) ಚಿನ್ನದ ದರ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಸ್ಥಿರವಾಗಿದೆ. ಬೆಳ್ಳಿ ದರದಲ್ಲಿ (Silver Price) ಕೊಂಚ ಇಳಿಕೆ ಕಂಡು ಬಂದಿದೆ. ಹಾಗಾಗಿ ನೀವು ಕೂಡಿಟ್ಟ ಹಣದಲ್ಲಿ ಸರಿ ಹೊಂದುವುದಾದರೆ ಚಿನ್ನಾಭರಣ ಖರೀದಿಸುವ ಕುರಿತಾಗಿ ಯೋಚಿಸಬಹುದು.

ಇಂದು ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,39,900 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,79,900 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿತಗಳಿಲ್ಲ. ಹಾಗೆಯೇ ಬೆಳ್ಳಿ ದರದಲ್ಲಿ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿ ಬೆಲೆ 63,400 ರೂಪಾಯಿ ಇದೆ. ಸುಮಾರು 4,600 ರೂಪಾಯಿಯಷ್ಟು ಇಳಿಕೆ ಆಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,390 ಸಾವಿರ ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,43,900 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,390 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 48,390 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಕೆಜಿ ಬೆಳ್ಳಿ ಬೆಲೆಯಲ್ಲಿ 200 ರೂಪಾಯಿ ಇಳಿಕೆ ಕಂಡು ಬಂದಿದ್ದು, 67,800 ರೂಪಾಯಿ ನಿಗದಿಯಾಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,140 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,61,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,340 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 5,03,400 ರೂಪಾಯಿ ಇದೆ. ಕೆಜಿ ಬೆಳ್ಳಿ ಬೆಲೆಯಲ್ಲಿ ಸುಮಾರು 800 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದ್ದು, 63,400 ರೂಪಾಯಿ ನಿಗದಿಯಾಗಿದೆ.

ಬೆಂಗಳೂರು, ದೆಹಲಿ, ಚೆನ್ನೈ ಸೇರಿದಂತೆಯೇ ಮುಂಬೈ, ಜೈಪುರ, ಕೇರಳ ಹೀಗೆ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನದ ದರ ಸ್ಥಿರವಾಗಿಯೇ ಇದೆ. ಕಳೆದ ಎರಡು ದಿನಗಳಿಂದ ಚಿನ್ನಾಭರಣ ದರ ಕೊಂಚ ಇಳಿಕೆ ಕಂಡಿತ್ತು. ಅದೇ ರೀತಿ ಕಳೆದ ಎರಡು ದಿನಗಳಲ್ಲಿ ಬೆಳ್ಳಿ ದರ ಅಲ್ಪ ಪ್ರಮಾಣದಲ್ಲಿ ಏರಿಕೆ ಆಗಿತ್ತು. ಆದರೆ ಇಂದು ಬೆಳ್ಳಿ ದರ ಅಲ್ಪ ಪ್ರಮಾಣದಲ್ಲಿ ಇಳಿಕೆ ಆಗಿದೆ.

ಇದನ್ನೂ ಓದಿ:

Gold Rate Today: ಬೆಂಗಳೂರು ಸೇರಿದಂತೆ ಹಲವೆಡೆ ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಏರಿಕೆ!

Gold Rate Today: ಚಿನ್ನದ ದರ ಕೊಂಚ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?

(Gold price today unchanged 0n 2021 September 14 check silver price in bangalore delhi mumbai and minor city)

Published On - 7:38 am, Tue, 14 September 21

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ