AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಬೆಳ್ಳಿ ಬೆಲೆಯ ನಾಗಾಲೋಟ ಮುಂದುವರಿಕೆ; ಚಿನ್ನದ ದರವೂ ಹೆಚ್ಚಳ

Bullion Market 2025 October 12th: ಈ ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗಣನೀಯವಾಗಿ ಏರಿಕೆ ಕಂಡಿದೆ. ಬೆಳ್ಳಿ ಬೆಲೆಯಂತೂ ಹೊಸ ಎತ್ತರಕ್ಕೆ ಹೋಗಿದೆ. ಆಭರಣ ಚಿನ್ನದ ಬೆಲೆ 11,390 ರೂಗೆ ಏರಿದೆ. ಇದು ಸಾರ್ವಕಾಲಿಕ ಗರಿಷ್ಠ ಬೆಲೆ ಮಟ್ಟ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ದಾಖಲೆಯ 177 ರೂಗೆ ಏರಿದೆ. ಚೆನ್ನೈ ಇತ್ಯಾದಿ ಕಡೆ 187 ರೂ ಆಗಿದೆ.

Gold Rate Today Bangalore: ಬೆಳ್ಳಿ ಬೆಲೆಯ ನಾಗಾಲೋಟ ಮುಂದುವರಿಕೆ; ಚಿನ್ನದ ದರವೂ ಹೆಚ್ಚಳ
ಚಿನ್ನ ಮತ್ತು ಬೆಳ್ಳಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 12, 2025 | 4:52 AM

Share

ಬೆಂಗಳೂರು, ಅಕ್ಟೋಬರ್ 12: ಚಿನ್ನ ಮತ್ತು ಬೆಳ್ಳಿ ಬೆಲೆಗಳ ದಾಖಲೆ ಏರಿಕೆ ಮುಂದುವರಿಯುತ್ತಲೇ ಇದೆ. ಬೆಳ್ಳಿ ಬೆಲೆಯಂತೂ (silver rates) ಎಗ್ಗಿಲ್ಲದೇ ಏರುತ್ತಿದೆ. ದಾಖಲೆಯ 177 ರೂ ಬೆಲೆ ಮುಟ್ಟಿದೆ. ಚೆನ್ನೈ ಮೊದಲಾದ ಕೆಲ ನಗರಗಳಲ್ಲಂತೂ 187 ರೂ ಬೆಲೆ ತಲುಪಿದ್ದು ಕೆಲವೇ ದಿನಗಳಲ್ಲಿ 200 ರೂ ಗಡಿ ದಾಟಿದರೆ ಅಚ್ಚರಿ ಎನಿಸುವುದಿಲ್ಲ. ಅಪರಂಜಿ ಚಿನ್ನದ ಬೆಲೆ 12,400 ರೂ ಗಡಿ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,13,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,24,260 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 17,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,13,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 17,700 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 18,700 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 12ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,426 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,390 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,319 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 177 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,426 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,390 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 177 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,390 ರೂ
  • ಚೆನ್ನೈ: 11,390 ರೂ
  • ಮುಂಬೈ: 11,390 ರೂ
  • ದೆಹಲಿ: 11,405 ರೂ
  • ಕೋಲ್ಕತಾ: 11,390 ರೂ
  • ಕೇರಳ: 11,390 ರೂ
  • ಅಹ್ಮದಾಬಾದ್: 11,395 ರೂ
  • ಜೈಪುರ್: 11,405 ರೂ
  • ಲಕ್ನೋ: 11,405 ರೂ
  • ಭುವನೇಶ್ವರ್: 11,390 ರೂ

ಇದನ್ನೂ ಓದಿ: ಕ್ರೆಡಿಟ್ ಕಾರ್ಡ್ ರದ್ದುಗೊಳಿಸಿದರೆ ಪರಿಣಾಮಗಳೇನು? ಕ್ರೆಡಿಟ್ ಸ್ಕೋರ್ ಕಡಿಮೆಗೊಳ್ಳುತ್ತಾ? ಇಲ್ಲಿದೆ ಮಾಹಿತಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 532 ರಿಂಗಿಟ್ (11,173 ರುಪಾಯಿ)
  • ದುಬೈ: 444.25 ಡಿರಾಮ್ (10,732 ರುಪಾಯಿ)
  • ಅಮೆರಿಕ: 124.50 ಡಾಲರ್ (11,047 ರುಪಾಯಿ)
  • ಸಿಂಗಾಪುರ: 162 ಸಿಂಗಾಪುರ್ ಡಾಲರ್ (11,083 ರುಪಾಯಿ)
  • ಕತಾರ್: 448 ಕತಾರಿ ರಿಯಾಲ್ (10,905 ರೂ)
  • ಸೌದಿ ಅರೇಬಿಯಾ: 456 ಸೌದಿ ರಿಯಾಲ್ (10,787 ರುಪಾಯಿ)
  • ಓಮನ್: 47.20 ಒಮಾನಿ ರಿಯಾಲ್ (10,878 ರುಪಾಯಿ)
  • ಕುವೇತ್: 36.24 ಕುವೇತಿ ದಿನಾರ್ (10,487 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 177 ರೂ
  • ಚೆನ್ನೈ: 187 ರೂ
  • ಮುಂಬೈ: 177 ರೂ
  • ದೆಹಲಿ: 177 ರೂ
  • ಕೋಲ್ಕತಾ: 177 ರೂ
  • ಕೇರಳ: 187 ರೂ
  • ಅಹ್ಮದಾಬಾದ್: 177 ರೂ
  • ಜೈಪುರ್: 177 ರೂ
  • ಲಕ್ನೋ: 177 ರೂ
  • ಭುವನೇಶ್ವರ್: 187 ರೂ
  • ಪುಣೆ: 177

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ