AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಗ್ರಾಮ್​ಗೆ 10 ರೂ ತಗ್ಗಿದ ಬಂಗಾರ ಬೆಲೆ; ಇಲ್ಲಿದೆ ದರಪಟ್ಟಿ

Bullion Market 2025 August 15th: ಇಂದು ಶುಕ್ರವಾರ ಚಿನ್ನದ ಬೆಲೆ ಕಡಿಮೆ ಆಗಿದೆ. ಸೋಮವಾರದಿಂದ ಇಲ್ಲಿಯವರೆಗೆ ಇದರ ಬೆಲೆ ಗ್ರಾಮ್​ಗೆ 165 ರೂನಷ್ಟು ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ 9,290 ರೂನಿಂದ 9,280 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 10,124 ರೂ ಆಗಿದೆ. ಬೆಂಗಳೂರು ಮೊದಲಾದೆಡೆ ಬೆಳ್ಳಿ ಬೆಲೆ 116 ರೂ ಇದ್ದರೆ, ಚೆನ್ನೈ ಇತ್ಯಾದಿ ಕಡೆ ಬೆಲೆ 126 ರೂನಲ್ಲಿ ಮುಂದುವರಿದಿದೆ.

Gold Rate Today Bangalore: ಗ್ರಾಮ್​ಗೆ 10 ರೂ ತಗ್ಗಿದ ಬಂಗಾರ ಬೆಲೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 15, 2025 | 11:17 AM

Share

ಬೆಂಗಳೂರು, ಆಗಸ್ಟ್ 15: ಚಿನ್ನದ ಬೆಲೆಯ ಸತತ ಇಳಿಕೆ ಇವತ್ತು ಶುಕ್ರವಾರವೂ ಮುಂದುವರಿದಿದೆ. ನಿನ್ನೆ 5 ರೂನಷ್ಟು ಇಳಿದಿದ್ದ ಚಿನ್ನದ ಬೆಲೆ (gold rate) ಇವತ್ತು 10 ರೂ ತಗ್ಗಿದೆ. ಈ ವಾರ 165 ರೂಗಳಷ್ಟು ಬೆಲೆ ತಗ್ಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಶುಕ್ರವಾರ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,01,240 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 15ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,240 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,930 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,240 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 92,800 ರೂ
  • ಚೆನ್ನೈ: 92,800 ರೂ
  • ಮುಂಬೈ: 92,800 ರೂ
  • ದೆಹಲಿ: 92,950 ರೂ
  • ಕೋಲ್ಕತಾ: 92,800 ರೂ
  • ಕೇರಳ: 92,800 ರೂ
  • ಅಹ್ಮದಾಬಾದ್: 92,850 ರೂ
  • ಜೈಪುರ್: 92,950 ರೂ
  • ಲಕ್ನೋ: 92,950 ರೂ
  • ಭುವನೇಶ್ವರ್: 92,800 ರೂ

ಇದನ್ನೂ ಓದಿ: ಕೇವಲ 45 ಪೈಸೆಗೆ 10 ಲಕ್ಷ ರೂ ಇನ್ಷೂರೆನ್ಸ್; ಇದು ರೈಲು ಪ್ರಯಾಣಿಕರಿಗೆ ಸಿಗೋ ಅವಕಾಶ

ಇದನ್ನೂ ಓದಿ
Image
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,370 ರಿಂಗಿಟ್ (90,750 ರುಪಾಯಿ)
  • ದುಬೈ: 3,727.50 ಡಿರಾಮ್ (88,890 ರುಪಾಯಿ)
  • ಅಮೆರಿಕ: 1,040 ಡಾಲರ್ (91,110 ರುಪಾಯಿ)
  • ಸಿಂಗಾಪುರ: 1,333 ಸಿಂಗಾಪುರ್ ಡಾಲರ್ (90,960 ರುಪಾಯಿ)
  • ಕತಾರ್: 3,755 ಕತಾರಿ ರಿಯಾಲ್ (90,250 ರೂ)
  • ಸೌದಿ ಅರೇಬಿಯಾ: 3,810 ಸೌದಿ ರಿಯಾಲ್ (88,940 ರುಪಾಯಿ)
  • ಓಮನ್: 397 ಒಮಾನಿ ರಿಯಾಲ್ (90,320 ರುಪಾಯಿ)
  • ಕುವೇತ್: 303.40 ಕುವೇತಿ ದಿನಾರ್ (86,970 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,600 ರೂ
  • ಚೆನ್ನೈ: 12,600 ರೂ
  • ಮುಂಬೈ: 11,600 ರೂ
  • ದೆಹಲಿ: 11,600 ರೂ
  • ಕೋಲ್ಕತಾ: 11,600 ರೂ
  • ಕೇರಳ: 12,600 ರೂ
  • ಅಹ್ಮದಾಬಾದ್: 11,600 ರೂ
  • ಜೈಪುರ್: 11,600 ರೂ
  • ಲಕ್ನೋ: 11,600 ರೂ
  • ಭುವನೇಶ್ವರ್: 12,600 ರೂ
  • ಪುಣೆ: 11,600

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್