AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಶುದ್ಧ ಚಿನ್ನದ ಬೆಲೆ 9,731 ರೂ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2025 June 1st: ಕೆಲ ದಿನಗಳಿಂದ ಸಾಕಷ್ಟು ಏರಿಳಿತ ಕಂಡಿದ್ದ ಚಿನ್ನದ ಬೆಲೆ ವಾರಾಂತ್ಯದಲ್ಲಿ ಸ್ಥಿರಗೊಂಡಿದೆ. ಹತ್ತು ದಿನದಲ್ಲಿ ಚಿನ್ನದ ಬೆಲೆ ಕಡಿಮೆ ಆಗಿರುವುದು 100 ರೂ ಮಾತ್ರ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,920 ರೂನಷ್ಟಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 9,731 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ 100 ರೂ ಮತ್ತು ಚೆನ್ನೈ ಮೊದಲಾದೆಡೆ 111 ರೂನಷ್ಟಿದೆ.

Gold Rate Today Bangalore: ಶುದ್ಧ ಚಿನ್ನದ ಬೆಲೆ 9,731 ರೂ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 01, 2025 | 10:54 AM

Share

ಬೆಂಗಳೂರು, ಜೂನ್ 1: ಕಳೆದ ಎರಡು ವಾರಗಳಿಂದ ಚಿನ್ನದ ಬೆಲೆಯಲ್ಲಿ (gold rate today) ಸಾಕಷ್ಟು ಏರುಪೇರಾಗುತ್ತಿದ್ದರೂ ಅಂತಿಮವಾಗಿ ಹೆಚ್ಚಿನ ಏರಿಕೆ ಅಥವಾ ಇಳಿಕೆ ಆಗಿಲ್ಲ. ಚಿನ್ನದ ಬೆಲೆ 10 ದಿನದಲ್ಲಿ ಗ್ರಾಮ್​​ಗೆ 100 ರೂನಷ್ಟು ಇಳಿಕೆಯೇ ಆಗಿದೆ. ಮೇ 21ರಂದು ಗ್ರಾಮ್​​ಗೆ 9,020 ರೂ ಇದ್ದ ಆಭರಣ ಚಿನ್ನದ ಬೆಲೆ ಈಗ 8,920 ರೂಗೆ ಇಳಿದಿದೆ. ಚಿನ್ನಕ್ಕೆ ಹೋಲಿಸಿದರೆ ಬೆಳ್ಳಿ ಬೆಲೆ ಹೆಚ್ಚು ಸ್ಥಿರವೆನಿಸಿದೆ. ಇದೂ ಕೂಡ 10 ದಿನದಲ್ಲಿ ಇಳಿಕೆಯಾಗಿರುವುದು 1 ರೂ ಮಾತ್ರವೇ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 1ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,310 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,990 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,310 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,200 ರೂ
  • ಚೆನ್ನೈ: 89,200 ರೂ
  • ಮುಂಬೈ: 89,200 ರೂ
  • ದೆಹಲಿ: 89,350 ರೂ
  • ಕೋಲ್ಕತಾ: 89,200 ರೂ
  • ಕೇರಳ: 89,200 ರೂ
  • ಅಹ್ಮದಾಬಾದ್: 89,250 ರೂ
  • ಜೈಪುರ್: 89,350 ರೂ
  • ಲಕ್ನೋ: 89,350 ರೂ
  • ಭುವನೇಶ್ವರ್: 89,200 ರೂ

ಇದನ್ನೂ ಓದಿ: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ದರದಲ್ಲಿ ಇಳಿಕೆ

ಇದನ್ನೂ ಓದಿ
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
Image
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
Image
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,440 ರಿಂಗಿಟ್ (89,320 ರುಪಾಯಿ)
  • ದುಬೈ: 3,670 ಡಿರಾಮ್ (85,430 ರುಪಾಯಿ)
  • ಅಮೆರಿಕ: 995 ಡಾಲರ್ (85,100 ರುಪಾಯಿ)
  • ಸಿಂಗಾಪುರ: 1,334 ಸಿಂಗಾಪುರ್ ಡಾಲರ್ (88,360 ರುಪಾಯಿ)
  • ಕತಾರ್: 3,695 ಕತಾರಿ ರಿಯಾಲ್ (86,700 ರೂ)
  • ಸೌದಿ ಅರೇಬಿಯಾ: 3,750 ಸೌದಿ ರಿಯಾಲ್ (85,490 ರುಪಾಯಿ)
  • ಓಮನ್: 389.50 ಒಮಾನಿ ರಿಯಾಲ್ (86,530 ರುಪಾಯಿ)
  • ಕುವೇತ್: 300.50 ಕುವೇತಿ ದಿನಾರ್ (83,750 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,000 ರೂ
  • ಚೆನ್ನೈ: 11,100 ರೂ
  • ಮುಂಬೈ: 10,000 ರೂ
  • ದೆಹಲಿ: 10,000 ರೂ
  • ಕೋಲ್ಕತಾ: 10,000 ರೂ
  • ಕೇರಳ: 11,100 ರೂ
  • ಅಹ್ಮದಾಬಾದ್: 10,000 ರೂ
  • ಜೈಪುರ್: 10,000 ರೂ
  • ಲಕ್ನೋ: 10,000 ರೂ
  • ಭುವನೇಶ್ವರ್: 11,100 ರೂ
  • ಪುಣೆ: 10,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ