AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: 10 ಗ್ರಾಮ್ ಚಿನ್ನದ ಬೆಲೆ 5,400 ರೂ ಏರಿಕೆ

Bullion Market 2026 January 23rd: ನಿನ್ನೆ ಗುರುವಾರ ಇಳಿಕೆಗೊಂಡಿದ್ದ ಚಿನ್ನ, ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ಭರ್ಜರಿಯಾಗಿ ಏರಿವೆ. 22 ಕ್ಯಾರಟ್ ಚಿನ್ನದ ಬೆಲೆ 14,145 ರೂನಿಂದ 14,640 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 540 ರೂ ಹೆಚ್ಚಳಗೊಂಡು 15,971 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 325 ರೂನಿಂದ 340 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 360 ರೂ ಆಗಿದೆ.

Gold Rate Today Bangalore: 10 ಗ್ರಾಮ್ ಚಿನ್ನದ ಬೆಲೆ 5,400 ರೂ ಏರಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 23, 2026 | 1:53 PM

Share

ಬೆಂಗಳೂರು, ಜನವರಿ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸಿಕ್ಕಾಪಟ್ಟೆ ಏರಿವೆ. 10 ಗ್ರಾಮ್ ಚಿನ್ನದ ಬೆಲೆ 4,950 ರೂನಿಂದ 5,400 ರೂಗಳಷ್ಟು ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ (Gold Rate) ಗ್ರಾಮ್​ಗೆ 16,000 ರೂ ಗಡಿ ಸಮೀಪ ಹೋಗಿದೆ. 18 ಕ್ಯಾರಟ್ ಚಿನ್ನದ ಬೆಲೆ 12,000 ರೂ ಸಮೀಪ ಇದೆ. ತಿಂಗಳ ಹಿಂದೆ 22 ಕ್ಯಾರಟ್ ಚಿನ್ನಕ್ಕೆ ಇದ್ದ ಬೆಲೆ ಈಗ 18 ಕ್ಯಾರಟ್ ಗೋಲ್ಡ್​ಗೆ ಬಂದಿದೆ. ಬೆಳ್ಳಿ ಬೆಲೆಯಂತೂ ಇನ್ನೂ ಭರ್ಜರಿಯಾಗಿ ಏರಿದೆ. ಒಂದು ಕಿಲೋ ಬೆಳ್ಳಿಗೆ 3,40,000 ರೂ ಬೆಲೆಯಾಗಿದೆ. ಚೆನ್ನೈನಲ್ಲಂತೂ ಇದರ ಬೆಲೆ 3.6 ಲಕ್ಷ ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,46,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,59,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 34,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,46,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 34,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 36,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 23ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,971 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,640 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,978 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 340 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,971 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,640 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 340 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,640 ರೂ
  • ಚೆನ್ನೈ: 14,650 ರೂ
  • ಮುಂಬೈ: 14,640 ರೂ
  • ದೆಹಲಿ: 14,655 ರೂ
  • ಕೋಲ್ಕತಾ: 14,640 ರೂ
  • ಕೇರಳ: 14,640 ರೂ
  • ಅಹ್ಮದಾಬಾದ್: 14,645 ರೂ
  • ಜೈಪುರ್: 14,655 ರೂ
  • ಲಕ್ನೋ: 14,655 ರೂ
  • ಭುವನೇಶ್ವರ್: 14,640 ರೂ

ಇದನ್ನೂ ಓದಿ: ಸುಕನ್ಯಾ ಸಮೃದ್ಧಿ ಯೋಜನೆಗೆ 11 ವರ್ಷ; ಈವರೆಗೆ ಶುರುವಾಗಿದ್ದು ನಾಲ್ಕೂವರೆ ಕೋಟಿ ಅಕೌಂಟ್; ಸ್ಕೀಮ್ ಲಾಭಗಳೇನು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 600 ರಿಂಗಿಟ್ (13,732 ರುಪಾಯಿ)
  • ದುಬೈ: 544.75 ಡಿರಾಮ್ (13,590 ರುಪಾಯಿ)
  • ಅಮೆರಿಕ: 151.50 ಡಾಲರ್ (13,881 ರುಪಾಯಿ)
  • ಸಿಂಗಾಪುರ: 197.20 ಸಿಂಗಾಪುರ್ ಡಾಲರ್ (14,122 ರುಪಾಯಿ)
  • ಕತಾರ್: 539 ಕತಾರಿ ರಿಯಾಲ್ (13,550 ರೂ)
  • ಸೌದಿ ಅರೇಬಿಯಾ: 551 ಸೌದಿ ರಿಯಾಲ್ (13,493 ರುಪಾಯಿ)
  • ಓಮನ್: 58.05 ಒಮಾನಿ ರಿಯಾಲ್ (13,815 ರುಪಾಯಿ)
  • ಕುವೇತ್: 44.65 ಕುವೇತಿ ದಿನಾರ್ (13,385 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 340 ರೂ
  • ಚೆನ್ನೈ: 360 ರೂ
  • ಮುಂಬೈ: 340 ರೂ
  • ದೆಹಲಿ: 340 ರೂ
  • ಕೋಲ್ಕತಾ: 340 ರೂ
  • ಕೇರಳ: 360 ರೂ
  • ಅಹ್ಮದಾಬಾದ್: 340 ರೂ
  • ಜೈಪುರ್: 340 ರೂ
  • ಲಕ್ನೋ: 340 ರೂ
  • ಭುವನೇಶ್ವರ್: 360 ರೂ
  • ಪುಣೆ: 340

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು