AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಬೆಳ್ಳಿ ಬೆಲೆ ಮತ್ತೆ ಹೊಸ ದಾಖಲೆ; ಚಿನ್ನವೂ ದುಬಾರಿ

Bullion Market 2025 December 24th: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಂದು ಬುಧವಾರ ಏರಿಕೆ ಆಗಿವೆ. ಬೆಳ್ಳಿ ಬೆಲೆ ಗ್ರಾಮ್​ಗೆ ಬರೋಬ್ಬರಿ 10 ರೂ ಏರಿದೆ. ಆಭರಣ ಚಿನ್ನದ ಬೆಲೆ 12,700 ರೂನಿಂದ 12,735 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 13,893 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 223 ರೂನಿಂದ 233 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 244 ರೂ ಆಗಿದೆ.

Gold Rate Today Bangalore: ಬೆಳ್ಳಿ ಬೆಲೆ ಮತ್ತೆ ಹೊಸ ದಾಖಲೆ; ಚಿನ್ನವೂ ದುಬಾರಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 24, 2025 | 2:16 PM

Share

ಬೆಂಗಳೂರು, ಡಿಸೆಂಬರ್ 24: ಬೆಳ್ಳಿ ಬೆಲೆಯ ದಾಖಲೆ ಓಟ ಮುಂದುವರಿದಿದೆ. ಇಂದು ಬುಧವಾರ ಚಿನ್ನ ಮತ್ತು ಬೆಳ್ಳಿ, ಈ ಎರಡೂ ಲೋಹಗಳ ಬೆಲೆ ಹೆಚ್ಚಾಗಿದೆ. ಚಿನ್ನದ ಬೆಲೆ (Gold rate) ಗ್ರಾಮ್​ಗೆ 30 ರೂ ಸಾಧಾರಣ ಏರಿಕೆ ಕಂಡರೆ, ಬೆಳ್ಳಿ ಬೆಲೆ 10 ರೂ ಜಂಪ್ ಪಡೆದಿದೆ. ಚಿನ್ನಕ್ಕಿಂತಲೂ ಬೆಳ್ಳಿಗೆ ಬೇಡಿಕೆ ದಿನೇ ದಿನೇ ಹೆಚ್ಚಾಗುತ್ತಿದೆ. ಬೆಳ್ಳಿ ಬೆಲೆ ಮತ್ತೆ ಹೊಸ ದಾಖಲೆ ಪಡೆದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,27,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,38,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,27,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,300 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,400 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 24ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,893 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,735 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,420 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 233 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,893 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,735 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 233 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,735 ರೂ
  • ಚೆನ್ನೈ: 12,800 ರೂ
  • ಮುಂಬೈ: 12,735 ರೂ
  • ದೆಹಲಿ: 12,750 ರೂ
  • ಕೋಲ್ಕತಾ: 12,735 ರೂ
  • ಕೇರಳ: 12,735 ರೂ
  • ಅಹ್ಮದಾಬಾದ್: 12,740 ರೂ
  • ಜೈಪುರ್: 12,750 ರೂ
  • ಲಕ್ನೋ: 12,750 ರೂ
  • ಭುವನೇಶ್ವರ್: 12,735 ರೂ

ಇದನ್ನೂ ಓದಿ: ಅಂತಿಮ ಡೆಡ್​ಲೈನ್; ಆಧಾರ್​ಗೆ ಲಿಂಕ್ ಆಗದ ಪ್ಯಾನ್ ಜನವರಿ 1ರಿಂದ ಡೆಡ್; ಹಣಕಾಸು ತೊಂದರೆಗಳೇನಾಗಬಹುದು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 573 ರಿಂಗಿಟ್ (12,700 ರುಪಾಯಿ)
  • ದುಬೈ: 496.25 ಡಿರಾಮ್ (12,129 ರುಪಾಯಿ)
  • ಅಮೆರಿಕ: 138.50 ಡಾಲರ್ (12,433 ರುಪಾಯಿ)
  • ಸಿಂಗಾಪುರ: 179.90 ಸಿಂಗಾಪುರ್ ಡಾಲರ್ (12,590 ರುಪಾಯಿ)
  • ಕತಾರ್: 494 ಕತಾರಿ ರಿಯಾಲ್ (12,166 ರೂ)
  • ಸೌದಿ ಅರೇಬಿಯಾ: 504 ಸೌದಿ ರಿಯಾಲ್ (12,062 ರುಪಾಯಿ)
  • ಓಮನ್: 52.85 ಒಮಾನಿ ರಿಯಾಲ್ (12,323 ರುಪಾಯಿ)
  • ಕುವೇತ್: 40.64 ಕುವೇತಿ ದಿನಾರ್ (11,880 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 233 ರೂ
  • ಚೆನ್ನೈ: 244 ರೂ
  • ಮುಂಬೈ: 233 ರೂ
  • ದೆಹಲಿ: 233 ರೂ
  • ಕೋಲ್ಕತಾ: 233 ರೂ
  • ಕೇರಳ: 244 ರೂ
  • ಅಹ್ಮದಾಬಾದ್: 233 ರೂ
  • ಜೈಪುರ್: 233 ರೂ
  • ಲಕ್ನೋ: 233 ರೂ
  • ಭುವನೇಶ್ವರ್: 244 ರೂ
  • ಪುಣೆ: 233

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು