AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: 10,845 ರೂಗೆ ಏರಿದ ಆಭರಣ ಚಿನ್ನದ ಬೆಲೆ

Bullion Market 2025 September 30th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದೂ ಕೂಡ ಭರ್ಜರಿ ಏರಿಕೆ ಕಂಡಿವೆ. ಚಿನ್ನದ ಬೆಲೆ 145 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 1 ರೂ ಏರಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 10,671 ರೂನಿಂದ 10,845 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 11,831 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 150 ರೂನಿಂದ 151 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಬೆಲೆ 161 ರೂ ಆಗಿದೆ.

Gold Rate Today Bangalore: 10,845 ರೂಗೆ ಏರಿದ ಆಭರಣ ಚಿನ್ನದ ಬೆಲೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 30, 2025 | 2:34 PM

Share

ಬೆಂಗಳೂರು, ಸೆಪ್ಟೆಂಬರ್ 30: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಜಿಗಿಜಿಗಿದು ಓಡುತ್ತಿವೆ. ನಿನ್ನೆ ಸೋಮವಾರ 85 ರೂ ಏರಿಕೆಯಾಗಿದ್ದ ಚಿನ್ನದ ಬೆಲೆ (gold rate) ಇವತ್ತು 170 ರೂಗಳಷ್ಟು ಜಂಪ್ ಆಗಿದೆ. ಎರಡು ದಿನದ ಅಂತದಲ್ಲಿ 200ಕ್ಕೂ ಹೆಚ್ಚು ರೂಗಳಷ್ಟು ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆಯ ಏರಿಕೆಯೂ ಮುಂದುವರಿದಿದೆ. ನಿನ್ನೆಯಂತೆ ಇಂದೂ ಕೂಡ ಬೆಳ್ಳಿ ಬೆಲೆ 1 ರೂ ಹೆಚ್ಚಿದೆ. ಚಿನ್ನ ಮತ್ತು ಬೆಳ್ಳಿ ಎರಡೂ ಕೂಡ ಮತ್ತೆ ಹೊಸ ದಾಖಲೆ ಸ್ಥಾಪಿಸಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,08,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,18,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,08,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,100 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 30ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,831 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,845 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 8,873 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,831 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,845 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 10,845 ರೂ
  • ಚೆನ್ನೈ: 10,860 ರೂ
  • ಮುಂಬೈ: 10,845 ರೂ
  • ದೆಹಲಿ: 10,860 ರೂ
  • ಕೋಲ್ಕತಾ: 10,845 ರೂ
  • ಕೇರಳ: 10,845 ರೂ
  • ಅಹ್ಮದಾಬಾದ್: 10,850 ರೂ
  • ಜೈಪುರ್: 10,860 ರೂ
  • ಲಕ್ನೋ: 10,860 ರೂ
  • ಭುವನೇಶ್ವರ್: 10,845 ರೂ

ಇದನ್ನೂ ಓದಿ: ಅಮೆರಿಕದ ಹೊರಗೆ ನಿರ್ಮಾಣವಾದ ಯಾವುದೇ ಸಿನಿಮಾಗೂ ಶೇ. 100 ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 504 ರಿಂಗಿಟ್ (10,618 ರುಪಾಯಿ)
  • ದುಬೈ: 426.75 ಡಿರಾಮ್ (10,317 ರುಪಾಯಿ)
  • ಅಮೆರಿಕ: 119 ಡಾಲರ್ (10,567 ರುಪಾಯಿ)
  • ಸಿಂಗಾಪುರ: 153.70 ಸಿಂಗಾಪುರ್ ಡಾಲರ್ (10,577 ರುಪಾಯಿ)
  • ಕತಾರ್: 427 ಕತಾರಿ ರಿಯಾಲ್ (10,402 ರೂ)
  • ಸೌದಿ ಅರೇಬಿಯಾ: 435 ಸೌದಿ ರಿಯಾಲ್ (10,300 ರುಪಾಯಿ)
  • ಓಮನ್: 45.05 ಒಮಾನಿ ರಿಯಾಲ್ (10,390 ರುಪಾಯಿ)
  • ಕುವೇತ್: 34.75 ಕುವೇತಿ ದಿನಾರ್ (10,099 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 151 ರೂ
  • ಚೆನ್ನೈ: 161 ರೂ
  • ಮುಂಬೈ: 151 ರೂ
  • ದೆಹಲಿ: 151 ರೂ
  • ಕೋಲ್ಕತಾ: 151 ರೂ
  • ಕೇರಳ: 161 ರೂ
  • ಅಹ್ಮದಾಬಾದ್: 151 ರೂ
  • ಜೈಪುರ್: 151 ರೂ
  • ಲಕ್ನೋ: 151 ರೂ
  • ಭುವನೇಶ್ವರ್: 161 ರೂ
  • ಪುಣೆ: 151

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ