AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ

Bullion Market 2026 January 5th: ವೆನಿಜುವೆಲಾ ಬಿಕ್ಕಟ್ಟಿನ ಪರಿಣಾಮವಾಗಿ ಭಾರತದಲ್ಲಿ ಇಂದು ಸೋಮವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರಿವೆ. 22 ಕ್ಯಾರಟ್ ಚಿನ್ನದ ಬೆಲೆ 12,450 ರೂನಿಂದ 12,595 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 13,740 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 247 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 265 ರೂ ಆಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 05, 2026 | 12:09 PM

Share

ಬೆಂಗಳೂರು, ಜನವರಿ 5: ವಾರಾಂತ್ಯದಲ್ಲಿ ಸ್ವಲ್ಪ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಸೋಮವಾರ ಭರ್ಜರಿ ಹೆಚ್ಚಳ ಪಡೆದಿವೆ. ವೆನಿಜುವೆಲಾ ಅಧ್ಯಕ್ಷರನ್ನು ಅಮೆರಿಕ ಸೆರೆಹಿಡಿದು ಕರೆದೊಯ್ದ ಘಟನೆ ಬಳಿಕ ಚಿನಿವಾರಪೇಟೆಯಲ್ಲಿ ಸಂಚಲನ ಆದಂತಿದೆ. ಭಾರತದಲ್ಲಿ ಚಿನ್ನದ ಬೆಲೆ (Gold Rates) ಗ್ರಾಮ್​ಗೆ 145 ರೂ ಏರಿಕೆ ಆಗಿದೆ. ಬೆಳ್ಳಿ ಬೆಲೆ 6-8 ರೂ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,25,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,37,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,25,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,700 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 5ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,740 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,595 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,305 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 247 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,740 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,595 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 247 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,595 ರೂ
  • ಚೆನ್ನೈ: 12,680 ರೂ
  • ಮುಂಬೈ: 12,595 ರೂ
  • ದೆಹಲಿ: 12,610 ರೂ
  • ಕೋಲ್ಕತಾ: 12,595 ರೂ
  • ಕೇರಳ: 12,595 ರೂ
  • ಅಹ್ಮದಾಬಾದ್: 12,600 ರೂ
  • ಜೈಪುರ್: 12,610 ರೂ
  • ಲಕ್ನೋ: 12,610 ರೂ
  • ಭುವನೇಶ್ವರ್: 12,595 ರೂ

ಇದನ್ನೂ ಓದಿ: ವಾರಕ್ಕೆ ಎರಡು ರಜೆಗೆ ಆಗ್ರಹ: ಬ್ಯಾಂಕ್ ಉದ್ಯೋಗಿಗಳಿಂದ ಜ. 27ರಂದು ರಾಷ್ಟ್ರವ್ಯಾಪಿ ಮುಷ್ಕರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 560 ರಿಂಗಿಟ್ (12,399 ರುಪಾಯಿ)
  • ದುಬೈ: 483.25 ಡಿರಾಮ್ (11,874 ರುಪಾಯಿ)
  • ಅಮೆರಿಕ: 134.50 ಡಾಲರ್ (12,138 ರುಪಾಯಿ)
  • ಸಿಂಗಾಪುರ: 173.50 ಸಿಂಗಾಪುರ್ ಡಾಲರ್ (12,159 ರುಪಾಯಿ)
  • ಕತಾರ್: 481.50 ಕತಾರಿ ರಿಯಾಲ್ (11,921 ರೂ)
  • ಸೌದಿ ಅರೇಬಿಯಾ: 491 ಸೌದಿ ರಿಯಾಲ್ (11,815 ರುಪಾಯಿ)
  • ಓಮನ್: 51.25 ಒಮಾನಿ ರಿಯಾಲ್ (12,013 ರುಪಾಯಿ)
  • ಕುವೇತ್: 39.34 ಕುವೇತಿ ದಿನಾರ್ (11,550 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 247 ರೂ
  • ಚೆನ್ನೈ: 265 ರೂ
  • ಮುಂಬೈ: 247 ರೂ
  • ದೆಹಲಿ: 247 ರೂ
  • ಕೋಲ್ಕತಾ: 247 ರೂ
  • ಕೇರಳ: 265 ರೂ
  • ಅಹ್ಮದಾಬಾದ್: 247 ರೂ
  • ಜೈಪುರ್: 247 ರೂ
  • ಲಕ್ನೋ: 247 ರೂ
  • ಭುವನೇಶ್ವರ್: 265 ರೂ
  • ಪುಣೆ: 247

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!