AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ; ಲಕ್ಷ ರೂ ಹತ್ತಿರ ಸ್ವರ್ಣ ಬೆಲೆ

Bullion Market 2025 June 5th: ನಿನ್ನೆಯಂತೆ ಇಂದು ಗುರುವಾರವೂ ಚಿನ್ನ ಮತ್ತು ಬೆಳ್ಳಿ ಎರಡರ ಬೆಲೆಗಳೂ ಏರಿಕೆ ಆಗಿವೆ. 22 ಕ್ಯಾರಟ್ ಚಿನ್ನದ ಬೆಲೆ 9,130 ರೂಗೆ ಏರಿದರೆ, ಅಪರಂಜಿ ಚಿನ್ನದ ಬೆಲೆ 9,960 ರೂ ಮುಟ್ಟಿದೆ. ನಿನ್ನೆ 2 ರೂ ಏರಿದ್ದ ಬೆಳ್ಳಿ ಬೆಲೆ ಇಂದೂ ಕೂಡ 2 ರೂ ಹೆಚ್ಚಿದೆ. ಬೆಂಗಳೂರಿನಲ್ಲಿ 102 ರೂ ಇದ್ದ ಬೆಲೆ 104 ರೂಗೆ ಏರಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ; ಲಕ್ಷ ರೂ ಹತ್ತಿರ ಸ್ವರ್ಣ ಬೆಲೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 05, 2025 | 10:57 AM

Share

ಬೆಂಗಳೂರು, ಜೂನ್ 5: ಚಿನ್ನದ ಬೆಲೆ (gold rate today) ಏರಿಕೆ ಗುರುವಾರವೂ ಮುಂದುವರಿದಿದೆ. ಇವತ್ತು ಆಭರಣ ಚಿನ್ನದ ಬೆಲೆ 9,100 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ ಬಹುತೇಕ 10,000 ರೂ ಸಮೀಪಕ್ಕೆ ಹೋಗಿದೆ. ಬೆಳ್ಳಿ ಬೆಲೆ ಚಿನ್ನಕ್ಕಿಂತಲೂ ವೇಗವಾಗಿ ಹೆಚ್ಚುತ್ತಿದೆ. ನಿನ್ನೆ ಎರಡು ರೂ ಏರಿದ್ದ ಅದರ ಬೆಲೆ ಇವತ್ತೂ ಕೂಡ ಎರಡು ರೂ ಹೆಚ್ಚಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 99,170 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 5ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,600 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,700 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,020 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,600 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,020 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 91,300 ರೂ
  • ಚೆನ್ನೈ: 91,300 ರೂ
  • ಮುಂಬೈ: 91,300 ರೂ
  • ದೆಹಲಿ: 91,450 ರೂ
  • ಕೋಲ್ಕತಾ: 91,300 ರೂ
  • ಕೇರಳ: 91,300 ರೂ
  • ಅಹ್ಮದಾಬಾದ್: 91,350 ರೂ
  • ಜೈಪುರ್: 91,450 ರೂ
  • ಲಕ್ನೋ: 91,450 ರೂ
  • ಭುವನೇಶ್ವರ್: 91,300 ರೂ

ಇದನ್ನೂ ಓದಿ: ಅಡವಿಟ್ಟ ಚಿನ್ನ, ಲಾಕರ್​​ನಲ್ಲಿಟ್ಟ ಚಿನ್ನ ಕಳುವಾದರೆ ಏನಾಗುತ್ತದೆ? ಗ್ರಾಹಕರಿಗೆ ಏನು ಪರಿಹಾರ? ಇಲ್ಲಿದೆ ಡೀಟೇಲ್ಸ್

ಇದನ್ನೂ ಓದಿ
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
Image
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,520 ರಿಂಗಿಟ್ (91,430 ರುಪಾಯಿ)
  • ದುಬೈ: 3,745 ಡಿರಾಮ್ (87,520 ರುಪಾಯಿ)
  • ಅಮೆರಿಕ: 1,025 ಡಾಲರ್ (87,960 ರುಪಾಯಿ)
  • ಸಿಂಗಾಪುರ: 1,359 ಸಿಂಗಾಪುರ್ ಡಾಲರ್ (90,610 ರುಪಾಯಿ)
  • ಕತಾರ್: 3,785 ಕತಾರಿ ರಿಯಾಲ್ (89,110 ರೂ)
  • ಸೌದಿ ಅರೇಬಿಯಾ: 3,860 ಸೌದಿ ರಿಯಾಲ್ (88,310 ರುಪಾಯಿ)
  • ಓಮನ್: 399 ಒಮಾನಿ ರಿಯಾಲ್ (88,930 ರುಪಾಯಿ)
  • ಕುವೇತ್: 307.80 ಕುವೇತಿ ದಿನಾರ್ (86,210 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,400 ರೂ
  • ಚೆನ್ನೈ: 11,400 ರೂ
  • ಮುಂಬೈ: 10,400 ರೂ
  • ದೆಹಲಿ: 10,400 ರೂ
  • ಕೋಲ್ಕತಾ: 10,400 ರೂ
  • ಕೇರಳ: 11,400 ರೂ
  • ಅಹ್ಮದಾಬಾದ್: 10,400 ರೂ
  • ಜೈಪುರ್: 10,400 ರೂ
  • ಲಕ್ನೋ: 10,400 ರೂ
  • ಭುವನೇಶ್ವರ್: 11,400 ರೂ
  • ಪುಣೆ: 10,400

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು