AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2026 April 8th: ನಿನ್ನೆ ಗ್ರಾಮ್​ಗೆ 75 ರೂನಷ್ಟು ಇಳಿದ್ದ ಚಿನ್ನದ ಬೆಲೆ ಬುಧವಾರ 365 ರೂ ಏರಿದೆ. ಬೆಳ್ಳಿ ಬೆಲೆ 10 ರೂ ಹಿಗ್ಗಿದೆ. ಆಭರಣ ಚಿನ್ನದ ಬೆಲೆ 13,735 ರೂನಿಂದ 14,100 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,328 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 260 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 265 ರೂ ಇದೆ.

Gold Rates: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 08, 2026 | 11:30 AM

Share

ಬೆಂಗಳೂರು, ಏಪ್ರಿಲ್ 8: ಬಹಳ ದಿನಗಳ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಕೂಡ ಭಾರೀ ಪ್ರಮಾಣದಲ್ಲಿ ಹೆಚ್ಚಳ ಕಂಡಿವೆ. ಚಿನ್ನದ ಬೆಲೆ (Gold Rates) ಒಂದು ಗ್ರಾಮ್​ಗೆ 300ರಿಂದ 500 ರೂಗಳಷ್ಟು ಏರಿಕೆ ಪಡೆದಿದೆ. ಬೆಳ್ಳಿ ಬೆಲೆಯೂ ಕೂಡ ಒಂದು ಗ್ರಾಮ್​ಗೆ 10 ರೂನಷ್ಟು ದುಬಾರಿಗೊಂಡಿದೆ. ಚೀನಾ ದೇಶದ ಸೆಂಟ್ರಲ್ ಬ್ಯಾಂಕ್ ಸತತವಾಗಿ ಚಿನ್ನದ ಖರೀದಿ ಮಾಡುತ್ತಿರುವುದು ಬೆಲೆ ಹೆಚ್ಚಳಕ್ಕೆ ಒಂದು ಕಾರಣವಾಗಿರಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,53,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 8ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,382 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,100 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,537 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,382 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,100 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,100 ರೂ
  • ಚೆನ್ನೈ: 14,200 ರೂ
  • ಮುಂಬೈ: 14,100 ರೂ
  • ದೆಹಲಿ: 14,115 ರೂ
  • ಕೋಲ್ಕತಾ: 14,100 ರೂ
  • ಕೇರಳ: 14,100 ರೂ
  • ಅಹ್ಮದಾಬಾದ್: 14,105 ರೂ
  • ಜೈಪುರ್: 14,115 ರೂ
  • ಲಕ್ನೋ: 14,115 ರೂ
  • ಭುವನೇಶ್ವರ್: 14,100 ರೂ

ಇದನ್ನೂ ಓದಿ: ಅಮೆರಿಕ, ಜಪಾನ್, ಜರ್ಮನಿಗೂ ಸಾಧ್ಯವಾಗದ ಅಡ್ವಾನ್ಸ್ಡ್ ರಿಯಾಕ್ಟರ್ ಸಾಧಿಸಿದ ಭಾರತ; ದೇಶದ ಇಂಧನ ಭವಿಷ್ಯ ಸುರಕ್ಷಿತ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 590 ರಿಂಗಿಟ್ (13,699 ರುಪಾಯಿ)
  • ದುಬೈ: 517.50 ಡಿರಾಮ್ (13,047 ರುಪಾಯಿ)
  • ಅಮೆರಿಕ: 145 ಡಾಲರ್ (13,420 ರುಪಾಯಿ)
  • ಸಿಂಗಾಪುರ: 191.30 ಸಿಂಗಾಪುರ್ ಡಾಲರ್ (13,889 ರುಪಾಯಿ)
  • ಕತಾರ್: 514 ಕತಾರಿ ರಿಯಾಲ್ (13,047 ರೂ)
  • ಸೌದಿ ಅರೇಬಿಯಾ: 530 ಸೌದಿ ರಿಯಾಲ್ (13,063 ರುಪಾಯಿ)
  • ಓಮನ್: 55.20 ಒಮಾನಿ ರಿಯಾಲ್ (13,270 ರುಪಾಯಿ)
  • ಕುವೇತ್: 42.95 ಕುವೇತಿ ದಿನಾರ್ (12,953 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 260 ರೂ
  • ಚೆನ್ನೈ: 265 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 265 ರೂ
  • ಅಹ್ಮದಾಬಾದ್: 260 ರೂ
  • ಜೈಪುರ್: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 265 ರೂ
  • ಪುಣೆ: 260

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ