AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 September 8th: ಇಂದು ಸೋಮವಾರ ಚಿನ್ನ ಹಾಗೂ ಬೆಳ್ಳಿ ಎರಡೂ ಬೆಲೆಗಳು ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 10 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 9,935 ರೂಗೆ ಇಳಿದಿದರೆ, 24 ಕ್ಯಾರಟ್ ಚಿನ್ನದ ಬೆಲೆ 10,838 ರೂ ಆಗಿದೆ. ಬೆಳ್ಳಿ ಬೆಲೆ 128 ರೂ ಇದ್ದದ್ದು 127 ರೂಗೆ ಇಳಿದಿದೆ. ಚೆನ್ನೈ ಇತ್ಯಾದಿ ಕೆಲವೆಡೆ ಬೆಲೆ 137 ರೂ ಇದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 08, 2025 | 11:22 AM

Share

ಬೆಂಗಳೂರು, ಸೆಪ್ಟೆಂಬರ್ 8: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಎರಡೂ ಕೂಡ ಇಂದು ಸೋಮವಾರ ಇಳಿಕೆಯಾಗಿವೆ. ಚಿನ್ನದ ಬೆಲೆ (gold rate) ಗ್ರಾಮ್​ಗೆ 10 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ 1 ರೂ ತಗ್ಗಿದೆ. ಕಳೆದ ವಾರಾಂತ್ಯದಲ್ಲಿ ಈ ಎರಡೂ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಹೋಗಿದ್ದವು. ಬೆಳ್ಳಿ ಬೆಲೆ 128 ರೂನಿಂದ 127 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 10,800 ರೂ ಗಡಿಗಿಂತ ಮೇಲೆಯೇ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 99,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,08,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 12,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 99,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 12,700 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 13,700 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 8ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,08,380 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 81,290 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,270 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,08,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,270 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 99,350 ರೂ
  • ಚೆನ್ನೈ: 99,350 ರೂ
  • ಮುಂಬೈ: 99,350 ರೂ
  • ದೆಹಲಿ: 99,500 ರೂ
  • ಕೋಲ್ಕತಾ: 99,350 ರೂ
  • ಕೇರಳ: 99,350 ರೂ
  • ಅಹ್ಮದಾಬಾದ್: 99,400 ರೂ
  • ಜೈಪುರ್: 99,500 ರೂ
  • ಲಕ್ನೋ: 99,500 ರೂ
  • ಭುವನೇಶ್ವರ್: 99,350 ರೂ

ಇದನ್ನೂ ಓದಿ: ಡಿಎ ಮತ್ತು ಡಿಆರ್ ಶೇ. 3 ಹೆಚ್ಚಳ ಸಾಧ್ಯತೆ; ಸಂಬಳ ಏರಿಕೆ ಎಷ್ಟಾಗಬಹುದು?

ಇದನ್ನೂ ಓದಿ
Image
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,690 ರಿಂಗಿಟ್ (97,920 ರುಪಾಯಿ)
  • ದುಬೈ: 4,002.50 ಡಿರಾಮ್ (96,040 ರುಪಾಯಿ)
  • ಅಮೆರಿಕ: 1,115 ಡಾಲರ್ (98,260 ರುಪಾಯಿ)
  • ಸಿಂಗಾಪುರ: 1,431 ಸಿಂಗಾಪುರ್ ಡಾಲರ್ (98,140 ರುಪಾಯಿ)
  • ಕತಾರ್: 4,015 ಕತಾರಿ ರಿಯಾಲ್ (97,080 ರೂ)
  • ಸೌದಿ ಅರೇಬಿಯಾ: 4,080 ಸೌದಿ ರಿಯಾಲ್ (95,840 ರುಪಾಯಿ)
  • ಓಮನ್: 423.50 ಒಮಾನಿ ರಿಯಾಲ್ (96,950 ರುಪಾಯಿ)
  • ಕುವೇತ್: 325.80 ಕುವೇತಿ ದಿನಾರ್ (94,150 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 12,700 ರೂ
  • ಚೆನ್ನೈ: 13,700 ರೂ
  • ಮುಂಬೈ: 12,700 ರೂ
  • ದೆಹಲಿ: 12,700 ರೂ
  • ಕೋಲ್ಕತಾ: 12,700 ರೂ
  • ಕೇರಳ: 13,700 ರೂ
  • ಅಹ್ಮದಾಬಾದ್: 12,700 ರೂ
  • ಜೈಪುರ್: 12,700 ರೂ
  • ಲಕ್ನೋ: 12,700 ರೂ
  • ಭುವನೇಶ್ವರ್: 13,700 ರೂ
  • ಪುಣೆ: 12,700

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ