AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 21 December: ವಿದೇಶದ ಕೆಲವೆಡೆ ಚಿನ್ನದ ಬೆಲೆಯಲ್ಲಿ ಏರಿಳಿತ; ಭಾರತದಲ್ಲಿ ಬೆಳ್ಳಿ ತುಸು ಅಗ್ಗ

Bullion Market 2023, December 21st: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,000 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 78.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,750 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,620 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 21 December: ವಿದೇಶದ ಕೆಲವೆಡೆ ಚಿನ್ನದ ಬೆಲೆಯಲ್ಲಿ ಏರಿಳಿತ; ಭಾರತದಲ್ಲಿ ಬೆಳ್ಳಿ ತುಸು ಅಗ್ಗ
ಚಿನ್ನ
TV9 Web
| Edited By: |

Updated on: Dec 21, 2023 | 5:07 AM

Share

ಬೆಂಗಳೂರು, ಡಿಸೆಂಬರ್ 21: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಮತ್ತೆ ಏರಿದೆ. ಚಿನ್ನದ ಬೆಲೆ ಗ್ರಾಮ್​ಗೆ 35 ರೂ ಏರಿದೆ. ಬೆಳ್ಳಿ ಗ್ರಾಮ್​ಗೆ 1 ರುಪಾಯಿ ಹೆಚ್ಚಿದೆ. ವಿಶ್ವದ ಕೆಲವೆಡೆ ಚಿನ್ನದ ದರ ಯಥಾಸ್ಥಿತಿಯಲ್ಲಿದೆ. ಹಲವೆಡೆ ಏರಿಕೆ ಆಗಿದೆ. ಭಾರತದಲ್ಲಿ ಬಹುತೇಕ ಕಡೆ ಬೆಲೆ ಹೆಚ್ಚಳ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,850 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,620 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 21ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 785 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 762 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,350 ರೂ
  • ಚೆನ್ನೈ: 58,350 ರೂ
  • ಮುಂಬೈ: 57,750 ರೂ
  • ದೆಹಲಿ: 57,900 ರೂ
  • ಕೋಲ್ಕತಾ: 57,750 ರೂ
  • ಕೇರಳ: 57,750 ರೂ
  • ಅಹ್ಮದಾಬಾದ್: 57,800 ರೂ
  • ಜೈಪುರ್: 57,900 ರೂ
  • ಲಕ್ನೋ: 57,900 ರೂ
  • ಭುವನೇಶ್ವರ್: 57,750 ರೂ

ಇದನ್ನೂ ಓದಿ: ಕಿಸಾನ್ ವಿಕಾಸ್ ಪತ್ರ ಸ್ಕೀಮ್; ನಿಮ್ಮ ಹಣ 10 ವರ್ಷದೊಳಗೆ ಡಬಲ್ ಆಗುತ್ತೆ; ಕೆವಿಪಿ ಪಡೆಯುವುದು ಹೇಗೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 3,030 ರಿಂಗಿಟ್ (54,083 ರುಪಾಯಿ)
  • ದುಬೈ: 2,287.50 ಡಿರಾಮ್ (51,813 ರುಪಾಯಿ)
  • ಅಮೆರಿಕ: 630 ಡಾಲರ್ (52,403 ರುಪಾಯಿ)
  • ಸಿಂಗಾಪುರ: 842 ಸಿಂಗಾಪುರ್ ಡಾಲರ್ (52,667 ರುಪಾಯಿ)
  • ಕತಾರ್: 2,350 ಕತಾರಿ ರಿಯಾಲ್ (53,648 ರೂ)
  • ಸೌದಿ ಅರೇಬಿಯಾ: 2,350 ಸೌದಿ ರಿಯಾಲ್ (52,100 ರುಪಾಯಿ)
  • ಓಮನ್: 248.50 ಒಮಾನಿ ರಿಯಾಲ್ (53,687 ರುಪಾಯಿ)
  • ಕುವೇತ್: 196 ಕುವೇತಿ ದಿನಾರ್ (52,990 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,620 ರೂ
  • ಚೆನ್ನೈ: 8,020 ರೂ
  • ಮುಂಬೈ: 7,850 ರೂ
  • ದೆಹಲಿ: 7,850 ರೂ
  • ಕೋಲ್ಕತಾ: 7,850 ರೂ
  • ಕೇರಳ: 8,020 ರೂ
  • ಅಹ್ಮದಾಬಾದ್: 7,850 ರೂ
  • ಜೈಪುರ್: 7,850 ರೂ
  • ಲಕ್ನೋ: 7,850 ರೂ
  • ಭುವನೇಶ್ವರ್: 8,020 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್