AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 2nd December: ಚಿನ್ನ, ಬೆಳ್ಳಿ ಬೆಲೆ ಎರಡೂ ಇಳಿಕೆ

Bullion Market 2024 December 2nd: ಕಳೆದ ಎರಡು ವಾರಗಳಿಂದ ಚಿನ್ನದ ಬೆಲೆಯಲ್ಲಿ ಆಗುತ್ತಿರುವ ವ್ಯತ್ಯಯ ಮುಂದುವರಿದಿದೆ. ಏರಿಕೆಗಿಂತ ಇಳಿಕೆಯೇ ಹೆಚ್ಚು ಆಗುತ್ತಿರುವುದು ಗಮನಾರ್ಹ. 22 ಕ್ಯಾರಟ್ ಚಿನ್ನದ ಬೆಲೆ 7,100 ರೂ ಮಟ್ಟಕ್ಕಿಂತ ಕೆಳಗೆ ಬಂದಿದೆ.

Gold Silver Price on 2nd December: ಚಿನ್ನ, ಬೆಳ್ಳಿ ಬೆಲೆ ಎರಡೂ ಇಳಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 02, 2024 | 1:35 PM

Share

ಬೆಂಗಳೂರು, ಡಿಸೆಂಬರ್ 2: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಸೋಮವಾರ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ 60 ರೂನಷ್ಟು ಅಗ್ಗಗೊಂಡಿದೆ. ಅಪರಂಜಿ ಚಿನ್ನದ ಬೆಲೆ 65 ರೂನಷ್ಟು ಕಡಿಮೆ ಆಗಿದೆ. ವಿದೇಶಗಳ ಪೈಕಿ ಅರಬ್ ದೇಶಗಳಲ್ಲಿ ಚಿನ್ನದ ಬೆಲೆ ಇಳಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ 50 ಪೈಸೆಯಷ್ಟು ಮಾತ್ರ ಕಡಿಮೆ ಆಗಿದೆ. ಬೆಂಗಳೂರಿನಲ್ಲಿ 91.50 ರೂ ಇದ್ದ ಬೆಲೆ 91 ರೂಗೆ ಇಳಿದಿದೆ. ಚೆನ್ನೈ ಮೊದಲಾದೆಡೆ 100 ರೂಗಿಂತ ಒಳಗೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 2ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,350 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,010 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 91.50 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,350 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 91.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 70,900 ರೂ
  • ಚೆನ್ನೈ: 70,900 ರೂ
  • ಮುಂಬೈ: 70,900 ರೂ
  • ದೆಹಲಿ: 71,050 ರೂ
  • ಕೋಲ್ಕತಾ: 70,900 ರೂ
  • ಕೇರಳ: 70,900 ರೂ
  • ಅಹ್ಮದಾಬಾದ್: 70,950 ರೂ
  • ಜೈಪುರ್: 71,050 ರೂ
  • ಲಕ್ನೋ: 71,050 ರೂ
  • ಭುವನೇಶ್ವರ್: 70,900 ರೂ

ಇದನ್ನೂ ಓದಿ: Petrol Diesel Price on December 02: ಭಾರತದ ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (68,860 ರುಪಾಯಿ)
  • ದುಬೈ: 2,945 ಡಿರಾಮ್ (67,900 ರುಪಾಯಿ)
  • ಅಮೆರಿಕ: 780 ಡಾಲರ್ (66,050 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,400 ರುಪಾಯಿ)
  • ಕತಾರ್: 2,980 ಕತಾರಿ ರಿಯಾಲ್ (69,230 ರೂ)
  • ಸೌದಿ ಅರೇಬಿಯಾ: 3,030 ಸೌದಿ ರಿಯಾಲ್ (68,300 ರುಪಾಯಿ)
  • ಓಮನ್: 313.50 ಒಮಾನಿ ರಿಯಾಲ್ (68,950 ರುಪಾಯಿ)
  • ಕುವೇತ್: 240 ಕುವೇತಿ ದಿನಾರ್ (66,130 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,100 ರೂ
  • ಚೆನ್ನೈ: 9,950 ರೂ
  • ಮುಂಬೈ: 9,100 ರೂ
  • ದೆಹಲಿ: 9,100 ರೂ
  • ಕೋಲ್ಕತಾ: 9,100 ರೂ
  • ಕೇರಳ: 9,950 ರೂ
  • ಅಹ್ಮದಾಬಾದ್: 9,100 ರೂ
  • ಜೈಪುರ್: 9,100 ರೂ
  • ಲಕ್ನೋ: 9,100 ರೂ
  • ಭುವನೇಶ್ವರ್: 9,950 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ